The Kerala Story Box Office Collection Day 16: ‘ದಿ ಕೇರಳ ಸ್ಟೋರಿ’ ಗಲ್ಲಾಪೆಟ್ಟಿಗೆಯಲ್ಲಿ ತನ್ನ ಬೇಟೆಯನ್ನು ಮುಂದುವರೆಸಿದೆ. ಚಿತ್ರ ವೀಕ್ಷಿಸಲು ಜನ ಥಿಯೇಟರ್ಗಳತ್ತ ಮುಗಿ ಬೀಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮೂರನೇ ಶನಿವಾರವೂ ಚಿತ್ರದ ಗಳಿಕೆಯಲ್ಲಿ ಏರಿಕೆ ಕಂಡುಬಂದಿದೆ.
The Kerala Story : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ಸಿನಿಮಾ 32000 ಮಹಿಳೆಯರನ್ನು ಬಲವಂತದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಭಯಾನಕ ಭಯೋತ್ಪಾಧನಾ ಗುಂಪುಗಳಿಗೆ ಸೇರಿಸಲಾಗುತ್ತದೆ. ಎಂಬ ಕಥಾಹಂದರ ಹೊಂದಿರುವ ಸಿನಿಮಾವನ್ನು ಇದೀಗ ಸುಪ್ರಿಂಕೊರ್ಟ್ ಪ್ರಶ್ನಿಸಿದೆ.
Supreme Court: ಈ ಕುರಿತು ನ್ಯಾಯಪೀಠಕ್ಕೆ ಭರವಸೆ ನೀಡಿದ ಚಲನಚಿತ್ರ ನಿರ್ಮಾಪಕರ ಪರ ವಕೀಲ ಸಾಳ್ವೆ, ಮೇ 20 ರಂದು ಸಂಜೆ 5 ಗಂಟೆಯೊಳಗೆ, '32,000 ಜನರ ಮತಾಂತರವನ್ನು ಸಾಬೀತುಪಡಿಸಲು ಯಾವುದೇ ನಿರ್ದಿಷ್ಟ ಅಂಕಿ ಅಂಶಗಳಿಲ್ಲ ಮತ್ತು ಚಲನಚಿತ್ರ ಈ ವಿಷಯ ಕಾಲ್ಪನಿಕ ಆವೃತ್ತಿಯನ್ನು ಚಿತ್ರಿಸುತ್ತದೆ ಎಂಬ ಹಕ್ಕು ನಿರಾಕರಣೆಯನ್ನು ಚಿತ್ರಕ್ಕೆ ಸೇರಿಸಲಾಗುವುದು ಎಂದು ಹೇಳಿದ್ದಾರೆ.
The Kerala Story : ಬಾಲಿವುಡ್ ನಟಿ ಅದಾ ಶರ್ಮಾ ಅವರು ಇತ್ತೀಚಿಗೆ ಬಿಡುಗಡೆಯಾದ ದಿ ಕೇರಳ ಸ್ಟೋರಿ ಮೂಲಕ ಖ್ಯಾತಿ ಗಳಿಸಿದರು. ಸಾಕಷ್ಟು ಚರ್ಚೆ ಮತ್ತು ಗ್ರಾಸಗಳಿಗೆ ಒಳಗಾಗದ ಈ ಸಿನಿಮಾ ಎಲ್ಲ ವಿವಾದಗಳ ನಡುವೆಯೂ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಎಲ್ಲ ಸಿನಿಮಾ ಥಿಯೇಟರ್ಗಳು ಹೌಸ್ಫುಲ್ ಆಗುತ್ತಿವೆ.
The Kerala Story : ವಿವಾದಾತ್ಮಕ ಚಿತ್ರ ದಿ ಕೇರಳ ಸ್ಟೋರಿ ಚಿತ್ರದ ಪ್ರದರ್ಶನವನ್ನು ಪಶ್ಚಿಮ ಬಂಗಾಳ ಸರ್ಕಾರ ನಿಷೇದಿಸಿದೆ. ಅಲ್ಲದೇ ಚಿತ್ರದ ಪ್ರದರ್ಶನಗಳನ್ನು ಸ್ವಯಂ ಪ್ರೇರಿತರಾಗಿ ರದ್ದುಗೊಳಿಸಿರುವ ತಮಿಳುನಾಡು ಮಲ್ಟಿಪ್ಲೆಕ್ಸ್ ಮಾಲೀಕರ ಸಂಘವನ್ನು ಪ್ರಶ್ನಿಸಿ ಚಿತ್ರತಂಡ ಸುಪ್ರೀಂ ಕೋರ್ಟ್ನ ಮೊರೆಹೋಗಿದೆ.
Adah Sharma : ದಿ ಕೇರಳ ಸ್ಟೋರಿ ಖ್ಯಾತಿಯ ನಟಿ ಅದಾ ಶರ್ಮಾ ಶಿವ ತಾಂಡವ ಸ್ತೋತ್ರ ಪಠಿಸಿದ ವಿಡಿಯೋ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದಾ ಭಕ್ತಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
The Kerala Story Movie: ಸಾಕಷ್ಟು ವಿವಾದಗಳನ್ನು ಸಷ್ಟಿಸಿದ್ದ, ದಿ ಕೇರಳ ಸ್ಟೋರಿ ಸಿನಿಮಾ ಈಗ ಅನೇಕರ ಮೆಚ್ಚುಗೆ ಗಳಿಸುತ್ತಿದೆ. ದಾಖಲೆಯ ಕಲೆಕ್ಷನ್ ಮಾಡುತ್ತಿದೆ. ದಿ ಕೇರಳ ಸ್ಟೋರಿ ಕುರಿತು ರಾಮ್ ಗೋಪಾಲ್ ವರ್ಮಾ ಟ್ವೀಟ್ ಮಾಡಿದ್ದು, ಇದು ಎಲ್ಲರ ಗಮನ ಸೆಳೆದಿದೆ.
The kerala Story : ಬಾಲಿವುಡ್ ನಟಿ ಅದಾ ಶರ್ಮಾ ಅವರ ಚಿತ್ರವು ಮೇ 5 ರಂದು ಬಿಡುಗಡೆಯಾದಾಗಿನಿಂದ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಚಿತ್ರವು ಬಿಡುಗಡೆಯಾಗುವ ಮೊದಲೇ ವಿವಾದಕ್ಕೆ ಸಿಲುಕಿತು ಮತ್ತು ರಾಜಕೀಯ ಗದ್ದಲದಿಂದ ಹೆಚ್ಚು ಗಮನ ಸೆಳೆಯಿತು. ಅನೇಕ ಸಂಘಟನೆಗಳು ಮತ್ತು ಮುಖಂಡರಿಂದ ಹಿನ್ನಡೆಯನ್ನು ಎದುರಿಸಿದ ನಂತರವೂ, ಕೇರಳ ಸ್ಟೋರಿ ಅದ್ಭುತವಾಗಿ ಸೆಟ್ಟೆರಿದೆ.
‘ದಿ ಕೇರಳ ಸ್ಟೋರಿ’ ವಿವಾದ: ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಕರ್ನಾಟಕದ ಚುನಾವಣಾ ರ್ಯಾಲಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ಹೊಗಳಿದ್ದಾರೆ. ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದ್ದಾರೆ.
Actress Kushboo : ಖುಷ್ಬೂ ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ ನಿರ್ಮಾಪಕಿ ಮತ್ತು ಕಿರುತೆರೆ ನಿರೂಪಕಿ. ಒಂದು ಕಾಲದಲ್ಲಿ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ಅಭಿಮಾನಿಗಳಿಂದ ಅಪಾರ ಮೆಚ್ಚುಗೆ ಗಳಿಸಿದ ನಟಿ. ಇನ್ನು ಇವರು ಕ್ರೇಜಿಸ್ಟಾರ್ ರವಿಒಚಂದ್ರನ್ ಅವರ ಜೊತೆ ನಟಿಸಿರುವ ಎಲ್ಲ ಸಿನಿಮಾಗಳು ಸಖತ್ ಹಾಗೂ ಸೂಪರ್ ಹಿಟ್.
Shivraj Singh Chouhan : ಸುದೀಪ್ತೋ ಸೇನ್ ನಿರ್ದೇಶನದ ʼದಿ ಕೇರಳ ಸ್ಟೋರಿʼ ವಿವಾದಗಳ ನಡುವೆಯೂ ತೆರೆ ಕಂಡಿದೆ. ಕೇರಳ ಹೊರತು ಪಡಿಸಿ ಬೇರೆ ರಾಜ್ಯಗಳಲ್ಲಿ ಈ ಸಿನಿಮಾಗೆ ಪ್ರೇಕ್ಷಕ ಮಿಶ್ರ ಪ್ರತಿಕ್ರಿಯೆ ನೀಡಿದ್ದಾನೆ. ಅಲ್ಲದೆ, ಮಧ್ಯ ಪ್ರದೇಶ ಸರ್ಕಾರವೂ ಸಹ ಈ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದೆ.
Kangana ranaut on The Kerala Story : ದಿ ಕೇರಳ ಸ್ಟೋರಿ ಚಿತ್ರಕ್ಕೆ ಭಾರತದ ವಿವಿಧ ರಾಜ್ಯಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಇದರ ಮಧ್ಯ ನಿನ್ನೆ ಬಿಡುಗಡೆಯಾದ ಚಿತ್ರವು ಮಿಶ್ರ ವಿಮರ್ಶೆಗಳನ್ನು ಸ್ವೀಕರಿಸಿದೆ. ಬಾಲಿವುಡ್ನ ಖ್ಯಾತ ನಟಿ ಕಂಗನಾ ರಣಾವತ್ ʼಕೇರಳ ಸ್ಟೋರಿʼ ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
The Kerala Story 1st Day Collections: 'ದಿ ಕೇರಳ ಸ್ಟೋರಿ' ಬಿಡುಗಡೆಯಾಗಿದ್ದು, ಮೊದಲ ದಿನದ ಗಳಿಕೆಯಲ್ಲಿ ಬಾಕ್ಸ್ ಆಫೀಸ್ನಲ್ಲಿ ತಲ್ಲಣ ಮೂಡಿಸಿದೆ. 'ದಿ ಕೇರಳ ಸ್ಟೋರಿ' 2023 ರಲ್ಲಿ ಆರಂಭಿಕ ದಿನದಂದು ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರಗಳ ಪಟ್ಟಿಗೆ ಸೇರಿದೆ.
The Kerala Story controversy : ದೇಶಾದ್ಯಂತ ಇಂದು ʼದಿ ಕೇರಳ ಸ್ಟೋರಿʼ ಸಿನಿಮಾ ಬಿಡುಗಡೆಯಾಗಿದೆ. ಕೇರಳ ಹೊರತು ಪಡಿಸಿ ಉಳಿದ ರಾಜ್ಯಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಇದರ ನಡುವೆ ತಮಿಳುನಾಡಿನಲ್ಲೂ ಚಿತ್ರ ಬಿಡುಗಡೆಯಾಗಿದೆ. ಮುನ್ನೆಚ್ಚಕಾ ಕ್ರಮವಾಗಿ ದಿ ಕೇರಳ ಸ್ಟೋರಿ ಪ್ರದರ್ಶನಗೊಳ್ಳುತ್ತಿರುವ ಚಿತ್ರಮಂದಿರಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
The Kerala Story: ದಿ ಕೇರಳ ಸ್ಟೋರಿ ಚಿತ್ರದ ಬಿಡುಗಡೆಗೆ ತಡೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಈ ಚಿತ್ರದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಏನಿದೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ, ಏಕೆಂದರೆ ನಮಗೆ ತಿಳಿದಿರುವಂತೆ, ಈ ಚಿತ್ರವನ್ನು ಐಸಿಸ್ ವಿರುದ್ಧ ತೋರಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
The Kerala Strory : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ದೇಶದಾದ್ಯಂತ ಬಿಡುಗಡೆಗೆ ಸಜ್ಜಾಗಿದೆ. ಇದು ಕೇರಳದಲ್ಲಿ ಕಾಣೆಯಾದ 32 ಸಾವಿರ ಮಹಿಳೆಯರ ಜೀವನಾಧಾರಿತ ಸಿನಿಮಾ. ಈ ಸಿನಿಮಾಗೆ ಸಾಕಷ್ಟು ವಿರೋಧಗಳು ವ್ಯಕ್ತವಾದರೂ ಎಲ್ಲವನ್ನು ಮೀರಿ ಇಂದು (ಮೇ5) ತೆರೆಮೇಲೆ ಬರಲಿದೆ.
AR Rahman : ಇಂದು (ಮೇ5) ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಸಿನಿಮಾ ಬಿಡುಗಡೆಗೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿವೆ. ಅಲ್ಲದೇ ಹಲವೆಡೆ ಪ್ರತಿಭಟನೆಗಳು ಸಹ ನಡೆಯುತ್ತಿವೆ.
The Kerala Story: ದಿ ಕೇರಳ ಚಿತ್ರ ಬಿಡುಗಡೆಗೂ ಮುನ್ನವೇ ಬಾರಿ ಸುದ್ದಿಯಲ್ಲಿದೆ. ಇದೀಗ ಮಂಗಳವಾರ, ದೆಹಲಿಯ ಜೆಎನ್ಯುನಲ್ಲಿ ಕೇರಳ ಸ್ಟೋರಿ ಪ್ರದರ್ಶನವನ್ನು ಆಯೋಜಿಸಲಾಗಿತ್ತು. ಈ ವೇಳೆ ನಿರ್ದೇಶಕ ಈ ಸಿನಿಮಾ ನೋಡಬೇಕುಇಷ್ಟಪಟ್ಟರೆ ಅದು ನನಗೆ ದೊಡ್ಡ ಬಹುಮಾನ ಎಂದಿದ್ದಾರೆ.
The Kerala story controversy : ʼದಿ ಕೇರಳ ಸ್ಟೋರಿʼ ಒಂದು ಬೋಗಸ್ ಕಥೆ. ಕೇರಳದಲ್ಲಿ ಧಾರ್ಮಿಕ ಸಾಮರಸ್ಯದ ವಾತಾವರಣ ಹಾಳು ಮಾಡಿ ಕೋಮುವಾದದ ವಿಷಬೀಜ ಬಿತ್ತಲು ಸಂಘಪರಿವಾರ ಯತ್ನಿಸುತ್ತಿದೆ. ಸುಳ್ಳು ಪ್ರಚಾರದ ಮೂಲಕ ಸಮಾಜದಲ್ಲಿ ಅಶಾಂತಿ ಹರಡುವ ಕೋಮುವಾದಿ ಪ್ರಯತ್ನಗಳ ವಿರುದ್ಧ ಎಲ್ಲರೂ ಜಾಗೃತರಾಗುವಂತೆ ತಮ್ಮ ಫೇಸ್ ಬುಕ್ ಪೋಸ್ಟ್ ಮೂಲಕ ಕೇರಳ ಸಿಎಂ ಪಿಣರಾಯಿ ವಿಜಯನ್ ಜನರಲ್ಲಿ ಮನವಿ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.