CM Siddaramaiah: ಮೋದಿ ಅವರು ಸಿ.ಎಂ ಆಗಿದ್ದಾಗ ಗುಜರಾತ್ ರಾಜ್ಯಕ್ಕೆ ಶೇ50 ರಷ್ಟು ತೆರಿಗೆ ಪಾಲು ಕೇಳಿದ್ದರು. ಈಗ ಅವರು ಪ್ರಧಾನಿ ಆಗಿ ಕರ್ನಾಟಕ ರಾಜ್ಯಕ್ಕೆ ಕೇವಲ ಶೇ 12 ರಷ್ಟು ವಾಪಾಸ್ ಕೊಡುತ್ತಿದ್ದಾರೆ: ಮೋದಿ ಅವರ ಮಾತು ಮತ್ತು ವರ್ತನೆಗೆ ಅಂಕಿ ಅಂಶಗಳ ಕನ್ನಡಿ ಹಿಡಿದ ಸಿ.ಎಂ.ಸಿದ್ದರಾಮಯ್ಯ
2004-2012ರ ಅವಧಿಯಲ್ಲಿ, ಅಂದರೆ ಯುಪಿಎ ಅವಧಿಯಲ್ಲಿ ಪ್ರತಿವರ್ಷ 75 ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಆದರೆ ಈ ಪ್ರಮಾಣ 2013ರ ನಂತರದಲ್ಲಿ 29 ಲಕ್ಷಕ್ಕೆ ಇಳಿದಿದೆ. ನಿರುದ್ಯೋಗದ ತೀವ್ರತೆ ನಮ್ಮ ದೇಶದಲ್ಲಿ ಎಷ್ಟರಮಟ್ಟಿಗೆ ಇದೆಯೆಂದರೆ, ಎನ್.ಸಿ.ಆರ್.ಬಿ ಪ್ರಕಾರ ಪ್ರತಿ ಗಂಟೆಗೆ ಇಬ್ಬರು ನಿರುದ್ಯೋಗಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ!
Parameshwar's Views on UPA Governance in Karnataka: ಜಿಎಸ್ಟಿ ಜಾರಿಯಾದ ನಂತರ ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. ನಮ್ಮ ರಾಜ್ಯಕ್ಕೆ ಬರಬೇಕಾದ ಜಿಎಸ್ಟಿ ಪಾಲು ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರಕ್ಕೆ 17 ಸಾವಿರ ಕೋಟಿ ರೂ. ಕೇಳಿದರು ಈವರೆಗೂ ಕೊಟ್ಟಿಲ್ಲ.
Make In India: ಯುಪಿಎ ಅವಧಿಯಲ್ಲಿ ಉತ್ಪಾದನಾ ವಲಯದಲ್ಲಿನ ಅಭಿವೃದ್ಧಿಯ ಕಾರಣದಿಂದ, ಉದ್ಯೋಗಾವಕಾಶಗಳೂ ಹೆಚ್ಚಾಗಿದ್ದವು. ಕಾರ್ಖಾನೆಗಳಲ್ಲಿನ ಉದ್ಯೋಗ ದರ ವಾರ್ಷಿಕವಾಗಿ 6.2% ಹೆಚ್ಚಳ ಕಂಡಿತ್ತು. ಆದರೆ, ಮೋದಿ ಸರ್ಕಾರದ ಅವಧಿಯಲ್ಲಿ ಈ ಉದ್ಯೋಗ ದರ 2.8%ಕ್ಕೆ ಕುಸಿತ ಕಂಡಿದೆ. ಅದೇ ರೀತಿ, ಯುಪಿಎ ಆಡಳಿತದ ಅವಧಿಯಲ್ಲಿ ಉದ್ಯೋಗಿಗಳ ಸಂಬಳ ವಾರ್ಷಿಕವಾಗಿ 17.1% ದರದಲ್ಲಿ ಹೆಚ್ಚುತ್ತಿದ್ದರೆ, 2014ರ ಬಳಿಕ ಸಂಬಳ ಹೆಚ್ಚಳದ ದರ 8.4%ಗೆ ಇಳಿಕೆ ಕಂಡಿದೆ.
ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ. 2004ರಿಂದ ಹಗರಣಗಳೇ ಸದ್ದು ಮಾಡಿದವು. ಆ ದಶಕವು ದೇಶಕ್ಕೆ ಹೊರೆಯಾಗಿ ಪರಿಣಮಿಸಿತು ಎಂದಿದ್ದಾರೆ. ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಮೋದಿ, ಭಾಷಣದುದ್ದಕ್ಕೂ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.
ಕೇಂದ್ರ ಸರ್ಕಾರ ದೇಶದಾದ್ಯಂತ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದೆ ಎಂದು ಇಸ್ಲಾಮಿಕ್ ತೀವ್ರವಾದಿ ಸಂಘಟನೆ ಪಿಎಫ್ಐನ ಮೇಲೆ 5 ವರ್ಷಗಳ ನಿಷೇಧ ಹೇರುವ ಮೂಲಕ ದೇಶವಿರೋಧಿ, ಮತೀಯ ಗಲಭೆ ತರಹದ ಕೃತ್ಯಗಳಲ್ಲಿ ತೊಡಗಿಕೊಂಡರೆ ಉಳಿಗಾಲವಿಲ್ಲ ಎಂಬ ಸಂದೇಶ ರವಾನೆ ಮಾಡಿದೆ.
ಹಾಗಾದರೆ ಈ ಯುಎಪಿಎ ಕಾಯ್ದೆ ಎಂದರೇನು ? ಈ ಕಾಯ್ದೆಯಡಿ ಕೇಂದ್ರ ಗೃಹ ಇಲಾಖೆಗೆ ಇರುವ ಅಧಿಕಾರಗಳೇನು ? ದೇಶದಲ್ಲಿ ಗಲಭೆಗಳಿಗೆ ಕಾರಣವಾಗುವ ವಿಚಿದ್ರಕಾರಿ ಶಕ್ತಿಗಳಿಗೆ ಇದು ಹೇಗೆ ಭಯ ಹುಟ್ಟಿಸುತ್ತಿದೆ ? ಎಂಬುದಕ್ಕೆ ನಾವು ಈ ವರದಿಯಲ್ಲಿ ಸಂಪೂರ್ಣ ಮಾಹಿತಿ ತಿಳಿಯೋಣ.
ಯುಎಪಿಎ ಕಾನೂನು ಎಂದರೇನು?
Narayan Murthy On UPA : 2008 ರಲ್ಲಿ ನಾರಾಯಣ್ ಮೂರ್ತಿ ಅವರು ವಿಶ್ವದ ಅತಿ ದೊಡ್ಡ ಬ್ಯಾಂಕ್ ಗಳಲ್ಲಿ ಒಂದಾದ HSBC ಮಂಡಳಿಗೆ ನೇಮಕಗೊಂಡಿದ್ದರು. ಅವರನ್ನು HSBC ಮಂಡಳಿಯ HSBC ಹೋಲ್ಡಿಂಗ್ಸ್ ನ ಸ್ವತಂತ್ರ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು.
Vice President Election 2022: NDA ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ ಒಂದು ದಿನ ಬಳಿಕ ವಿಪಕ್ಷಗಳೂ ಕೂಡ ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿವೆ. ಮಾರ್ಗಾರೆಟ್ ಆಳ್ವಾ ವಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ಎಲ್ಲಾ ಪ್ರತಿಪಕ್ಷಗಳ ಸಭೆಯ ಬಳಿಕ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಮಾರ್ಗಾರೆಟ್ ಆಳ್ವಾ ಅವರ ಹೆಸರಿನ ಘೋಷಣೆ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಷ್ಟ್ರಪತಿ ಚುನಾವಣೆಯ ಕುರಿತು ಇತರ ರಾಜಕೀಯ ಪಕ್ಷಗಳೊಂದಿಗೆ ಸಮಾಲೋಚಿಸಲು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಅಧಿಕಾರ ನೀಡಿದೆ. ಜೆಪಿ ನಡ್ಡಾ ಮತ್ತು ರಾಜನಾಥ್ ಸಿಂಗ್ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಆಡಳಿತಾರೂಢ ಎನ್ಡಿಎ ಮತ್ತು ವಿರೋಧ ಪಕ್ಷಗಳ ಯುಪಿಎ ಘಟಕಗಳೊಂದಿಗೆ ಹಾಗೂ ಇತರ ಪಕ್ಷಗಳ ಜೊತೆಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಪ್ರಕಟಿಸಿದೆ.
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾಬ್ಯಾನರ್ಜಿ ಅವರು ಕಾಂಗ್ರೆಸ್ ಇಲ್ಲದೆ ಪ್ರತಿಪಕ್ಷಗಳ ಒಗ್ಗಟ್ಟಿಗೆ ಕರೆ ನೀಡುತ್ತಿದ್ದಂತೆ, ಶಿವಸೇನೆ ಶನಿವಾರದಂದು ಕಾಂಗ್ರೆಸ್ ಪಕ್ಷವಿಲ್ಲದೆ ಯುಪಿಎಗೆ ಸಮಾನಾಂತರವಾಗಿ ಮೈತ್ರಿ ರಚಿಸುವುದು ಆಡಳಿತ ಪಕ್ಷ ಬಿಜೆಪಿ ಮತ್ತು ಫ್ಯಾಸಿಸ್ಟ್ ಶಕ್ತಿಗಳಿಗೆ ಇನ್ನಷ್ಟು ಅನುಕೂಲ ಮಾಡುತ್ತದೆ ಎಂದು ಅವರು ಹೇಳಿದೆ.
ಶಿವಸೇನೆ ಸಂಸದ ಸಂಜಯ್ ರೌತ್ ಶನಿವಾರ ಕಾಂಗ್ರೆಸ್ ನೇತೃತ್ವದ ಯುಪಿಎ ಬಣದ ವ್ಯಾಪ್ತಿಯನ್ನು ವಿಸ್ತರಿಸಬೇಕೆಂದು ಕರೆ ನೀಡಿದ್ದು, ಕೇಂದ್ರದ ಸರ್ವಾಧಿಕಾರಿ ವರ್ತನೆಯ ವಿರುದ್ಧ ಪ್ರತಿಪಕ್ಷಗಳು ಒಂದಾಗಬೇಕು ಮತ್ತು ನರೇಂದ್ರ ಮೋದಿ ಸರ್ಕಾರಕ್ಕೆ ಅಸಾಧಾರಣ ಪರ್ಯಾಯವನ್ನು ಒದಗಿಸಬೇಕು ಎಂದು ಹೇಳಿದರು.
ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಪಿಎ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಬಗ್ಗೆ ಮಾಧ್ಯಮಗಳಲ್ಲಿ ಆಧಾರರಹಿತ ವರದಿಗಳಿವೆ ಎಂದು ಎನ್ಸಿಪಿ ಮುಖ್ಯ ವಕ್ತಾರ ಮಹೇಶ್ ತಪಸೆ ಹೇಳಿದ್ದಾರೆ.
ಸೋಮವಾರದಂದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ರನ್ನು ಭೇಟಿ ಮಾಡಿದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಪ್ರಸ್ತಕ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಚರ್ಚೆ ಮಾಡಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.