ಕೇಂದ್ರ ಲೋಕಸೇವಾ ಆಯೋಗದಲ್ಲಿ (UPSC) ಉದ್ಯೋಗವಕಾಶಗಳಿವೆ. ಲೇಡಿ ಮೆಡಿಕಲ್ ಆಫಿಸರ್, ಪ್ರಿನ್ಸಿಪಲ್ ಡಿವಿಜನ್ ಆಫಿಸರ್ ಹಾಗೂ ಇತರ ಹಲವು ಹುದ್ದೆಗಳಿಗೆ ನೋಟಿಫಿಕೇಶನ್ ಇಶ್ಯೂ ಮಾಡಲಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ 2020 ರಲ್ಲಿ ಯುಪಿಎಸ್ಸಿ ನಾಗರಿಕ ಸೇವಾ ಪರೀಕ್ಷೆಗೆ ತಮ್ಮ ಕೊನೆಯ ಪ್ರಯತ್ನವನ್ನು ತಪ್ಪಿಸಿಕೊಂಡ ಅಭ್ಯರ್ಥಿಗಳಿಗೆ ಹೆಚ್ಚುವರಿ ಅವಕಾಶ ನೀಡುವುದಾಗಿ ಕೇಂದ್ರವು ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿ ಅಂಜಲಿ ಬಿರ್ಲಾ ಅವರು ದೇಶದ ಉನ್ನತ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಮೂರು ಪರೀಕ್ಷಾ ಪ್ರಕ್ರಿಯೆಗೆ ಹಾಜರಾಗದೆ ತೆರವುಗೊಳಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿ ವೈರಲ್ ಆಗುತ್ತಿರುವ ಬೆನ್ನಲ್ಲೇ ಈಗ ಎಎಫ್ಪಿ ಸತ್ಯ ಪರಿಶೀಲನೆ ಮಾಡಿದೆ.
ಈ ಪ್ರವೇಶ ಪತ್ರದೊಂದಿಗೆ ಯುಪಿಎಸ್ಸಿ ಅಭ್ಯರ್ಥಿಗಳಿಗೆ ವಿಶೇಷ ಸೂಚನೆಗಳನ್ನು ಅಥವಾ ಮಾರ್ಗಸೂಚಿಗಳನ್ನು ಸಹ ನೀಡಿದೆ. ಅದನ್ನು ಎಚ್ಚರಿಕೆಯಿಂದ ಓದಲು ಮರೆಯಬೇಡಿ. ಡೌನ್ಲೋಡ್ ಮಾಡುವಾಗ ನೀವು ಅದರ ಮುದ್ರಣವನ್ನು ಸಹ ತೆಗೆದುಕೊಳ್ಳಬಹುದು.
ಇಂಜಿನಿಯರಿಂಗ್ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ, ಇವರ ಪ್ರತಿಭೆಯನ್ನು ಗುರುತಿಸಿದ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರವು ಇವರಿಗೆ 2015ರಲ್ಲಿ ದೆಹಲಿಯ ಪ್ರತಿಷ್ಠತಿ ತರಬೇತಿ ಸಂಸ್ಥೆ ವತಿಯಿಂದ ಉಚಿತವಾಗಿ UPSC ತರಬೇತಿ ಕೊಡಿಸಲಾಯಿತು.
ಯುಪಿಎಸ್ಸಿ ಹಾಗೂ ಕೆಪಿಎಸ್ಸಿ ಪರೀಕ್ಷಾ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬಡ ಕುಟುಂಬದ ವಿದ್ಯಾರ್ಥಿಗಳನ್ನು ಸಹ ಅತೀ ಕಡಿಮೆ ವೆಚ್ಚದಲ್ಲಿ ಹೆಚ್ಚು ಅಂಕಗಳೊಂದಿಗೆ ಉತ್ತೀರ್ಣರನ್ನಾಗಿ ಮಾಡುವ ಸದುದ್ದೇಶದಿಂದ ಸ್ಥಾಪಿಸಲಾದ ಸರ್ದಾರ್ ವಲ್ಲಭಭಾಯಿ ಅಕಾಡೆಮಿಯನ್ನು ಇಂದು ಲೋಕಾರ್ಪಣೆಗೊಳಿಸಲಾಗಿದೆ.
ಕಳೆದ ವರ್ಷದ ನಾಗರಿಕ ಸೇವೆ ಮತ್ತು ಮುಖ್ಯ ಪರೀಕ್ಷೆಯ ಮೂಲಕ ಆಯ್ಕೆಯಾದ ಅಭ್ಯರ್ಥಿಗಳ ಸಂದರ್ಶನ ಜುಲೈ 20 ರಿಂದ ಪ್ರಾರಂಭವಾಗಲಿದೆ. ಈ ವರ್ಷ ಪ್ರಾಥಮಿಕ ಪರೀಕ್ಷೆಯನ್ನು ಮೇ 31 ರಂದು ನಡೆಸಬೇಕಿತ್ತು ಆದರೆ ಕರೋನಾದ ಕಾರಣ ಮುಂದೂಡಲಾಯಿತು.
ಯುಪಿಎಸ್ಸಿ ಮತ್ತು ಎಸ್ಎಸ್ಸಿ ನಿಗದಿತ ಪರೀಕ್ಷೆಗಳ ವಿಚಾರವಾಗಿ ಲಾಕ್ ಡೌನ್ ನ ಅಂತಿಮ ದಿನವಾಗಿರುವ ಮೇ 3 ರ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಭಾನುವಾರ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.