ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಸಚಿವ ಎಂ.ಬಿ.ಪಾಟೀಲ್ ಸಭೆ ನಡೆಸಿದರು.
ಲೋಕಸಭಾ ಚುನಾವಣೆ ಅಂದ್ರೆ ಪ್ರಜಾಪ್ರಭುತ್ವದ ಹಬ್ಬ, ದೇಶಕ್ಕೆ ಪ್ರಧಾನ ಮಂತ್ರಿಯನ್ನು ಆರಿಸೋಕೆ, ಜನ ಪ್ರತಿನಿಧಿಗಳನ್ನು ಚುನಾಯಿಸಿ ಕಳುಹಿಸುವ ಗುರುತರವಾದ ಕೆಲಸ. ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳುಹಿಸುವ ಈ ಕೆಲಸಕ್ಕೆ ನಾವು ನೀವು ಎಲ್ಲರೂ ಸಾಕ್ಷಿಯಾಗ್ತೀವಿ.ಯಾಕಂದ್ರೆ, ದೇಶದ ಪ್ರಧಾನ ಮಂತ್ರಿಯನ್ನು ಆರಿಸೋದು ನಾವೆ, ನಮ್ಮ ಕ್ಷೇತ್ರದಿಂದ ಆಯ್ಕೆಯಾಗಿ ಹೋಗುವ ಸಂಸದರು ಎಂಬ ಸ್ಥಾನಕ್ಕೆ ತನ್ನದೆ ಆದ ಗೌರವ ಮತ್ತು ಜವಾಬ್ದಾರಿಗಳಿವೆ. ಆದ್ದರಿಂದ ಸಂಸದರನ್ನು ಆಯ್ಕೆ ಮಾಡುವ ಚುನಾವಣೆಯಲ್ಲಿ ಮತದಾರರು ಎಚ್ಚರಿಕೆಯಿಂದ ಇರಬೇಕಾಗುತ್ತೆ. ನಾಯಕರು ಮತದಾರನ್ನ ತಮ್ಮತ್ತ ಸೆಳೆಯಲು, ರಾಜಕೀಯ ಲೆಕ್ಕಾಚಾರ ಹಾಕ್ತಾರೆ. ಇದೇ ಲೋಕಸಭೆ ಲೆಕ್ಕಾಚಾರ.
World Economic Forum: ಲುಲು ಗ್ರೂಪ್ ಸದ್ಯಕ್ಕೆ ಪ್ರತಿತಿಂಗಳು 250 ಟನ್ನುಗಳಷ್ಟು ಸೀಬೆ ಹಣ್ಣು, ಸಪೋಟ, ಹಸಿ ಮೆಣಸಿನಕಾಯಿ, ಬೆಂಡೇಕಾಯಿ, ಬದನೆಕಾಯಿ ಇತ್ಯಾದಿಗಳನ್ನು ಖರೀದಿಸುತ್ತಿದೆ. ವಿಜಯಪುರದಲ್ಲಿ ಜೋಳ, ದ್ರಾಕ್ಷಿ, ಹತ್ತಿ, ಕುಸುಬೆ, ಎಳ್ಳು, ಲಿಂಬೆ ಇತ್ಯಾದಿಗಳ ಕಣಜವಾಗಿದೆ. ಲುಲು ಹೂಡಿಕೆಯಿಂದ ಸ್ಥಳೀಯ ರೈತರಿಗೆ ಅನುಕೂಲ ಆಗಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
ಯಡಿಯೂರಪ್ಪ ಭಾನುವಾರ ಹೇಳಿಕೆ ನೀಡಿದ್ದಾರೆ. ಈಗಾಗಲೇ ನನ್ನ ವಿರುದ್ಧ ಹೈಕಮಾಂಡ್ ಬಳಿ ದೂರು ಕೊಟ್ಟಿದ್ದಾರೆ. ತಮ್ಮ ಮರ್ಯಾದೆ ಹೋಗಬಾರದು ಅಂತಾ ದೂರು ನೀಡಿಲ್ಲವೆಂದು ಹೇಳುತ್ತಿದ್ದಾರೆ. ಈ ವಿಚಾರದಲ್ಲಿ ಯಡಿಯೂರಪ್ಪ ಶಕುನಿ ಥರ ಆಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಜಯಪುರದ ಗೋವಿನ ಜೋಳದ ಗೋದಾಮಿನಲ್ಲಿ ದುರಂತ
ಚೀಲಗಳ ಬಿದ್ದು ಒಳಗೆ ಸಿಲುಕಿದ್ದ 10ಕ್ಕೂ ಹೆಚ್ಚು ಕಾರ್ಮಿಕರು
ಮೃತರ ಸಂಖ್ಯೆ 4ಕ್ಕೆ ಏರಿಕೆ, ಸಾವಿನ ಸಂಖ್ಯೆ ಇನ್ನೂ ಹೆಚ್ಚಳ ಸಾಧ್ಯತೆ
ಕಾರ್ಮಿಕರು ಚೀಲದಲ್ಲಿ ಗೋವಿನ ಜೋಳ ತುಂಬುವ ವೇಳೆ ಅವಘಡ
ಇನ್ನೂ 6 ಮಂದಿಯ ಮೃತದೇಹಕ್ಕೆ ಮುಂದುವರಿದ ಶೋಧಕಾರ್ಯ
ರಾಜೇಶ್ ಮುಖಿಯಾ, ರಾಮ್ ಬ್ರಿಜ್, ಶಂಭು ಮೃತದೇಹ ಪತ್ತೆ
Vijayapura Crime News: ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ ಎಂಬಿ ಪಾಟೀಲ್.!
ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ನೀಡಿಲ್ಲ ಎಂದು ಕಿಡಿ
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಘಟನೆ
ರಾಜ್ಯದ 27 ಜನ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕುತ್ತಿಲ್ಲ
ಕೇಂದ್ರ ಸರ್ಕಾರಕ್ಕೆ ನಾವು 4 ಲಕ್ಷ ಕೋಟಿ ಟ್ಯಾಕ್ಸ್ ಕಟ್ಟುತ್ತೇವೆ
ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜಿನ 11ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಗುಮ್ಮಟ ನಗರಿ ವಿಜಯಪುರದ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣದ ಸ್ವತ್ತನ್ನು ವಶಕ್ಕೆ ಪಡೆದುಕೊಳ್ಳುವದರ ಜೊತೆಗೆ ಹಲವು ಜನರಿಗೆ ಜೈಲಿಗಟ್ಟಿದ್ದಾರೆ. ಗುಮ್ಮಟ ನಗರಿ ವಿಜಯಪುರದ ಸೈಬರ್ ಠಾಣೆಯಲ್ಲಿ ಈ ವರ್ಷದಲ್ಲಿ ಬರೋಬ್ಬರಿ 43 ಪ್ರಕರಣ ದಾಖಲಾಗಿದ್ದು ಒಟ್ಟು ಈ ಪ್ರಕರಣಗಳ ಪೈಕಿ ಬರೋಬ್ಬರಿ 3 ಲಕ್ಷ ರೂಗಳು ವಂಚನೆಯಾಗಿತ್ತು.
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಗುರುವಾರದ(ಸೆಪ್ಟೆಂಬರ್ 15) ಅಮಾವಾಸ್ಯೆ ರಾತ್ರಿಯಲ್ಲಿ ಗ್ರಾಮ ದೇವತೆ ಮುಕ್ತಾಕರ ದೇವರ ಜಾತ್ರೆಯ ನಿಮಿತ್ಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.