Vijayapura Crime News: ಶಿವರಾಜ್ ಕಟ್ಟಡದಿಂದ ಬಿದ್ದ ಕೂಡಲೇ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತರುವ ಮೊದಲೇ ಆತ ಸಾವನಪ್ಪಿದ್ದನೆಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡ ಎಂಬಿ ಪಾಟೀಲ್.!
ಕೇಂದ್ರ ಸರ್ಕಾರ ನಮಗೆ ಬರ ಪರಿಹಾರ ನೀಡಿಲ್ಲ ಎಂದು ಕಿಡಿ
ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿನ್ನೆ ನಡೆದ ಘಟನೆ
ರಾಜ್ಯದ 27 ಜನ ಸಂಸದರು ಕೇಂದ್ರದ ಮೇಲೆ ಒತ್ತಡ ಹಾಕುತ್ತಿಲ್ಲ
ಕೇಂದ್ರ ಸರ್ಕಾರಕ್ಕೆ ನಾವು 4 ಲಕ್ಷ ಕೋಟಿ ಟ್ಯಾಕ್ಸ್ ಕಟ್ಟುತ್ತೇವೆ
ವಿಜಯಪುರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಬಿ.ಎಂ. ಪಾಟೀಲ್ ಮೆಡಿಕಲ್ ಕಾಲೇಜಿನ 11ನೇ ಘಟಿಕೋತ್ಸವದಲ್ಲಿ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.
ಗುಮ್ಮಟ ನಗರಿ ವಿಜಯಪುರದ ಪೋಲಿಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣದ ಸ್ವತ್ತನ್ನು ವಶಕ್ಕೆ ಪಡೆದುಕೊಳ್ಳುವದರ ಜೊತೆಗೆ ಹಲವು ಜನರಿಗೆ ಜೈಲಿಗಟ್ಟಿದ್ದಾರೆ. ಗುಮ್ಮಟ ನಗರಿ ವಿಜಯಪುರದ ಸೈಬರ್ ಠಾಣೆಯಲ್ಲಿ ಈ ವರ್ಷದಲ್ಲಿ ಬರೋಬ್ಬರಿ 43 ಪ್ರಕರಣ ದಾಖಲಾಗಿದ್ದು ಒಟ್ಟು ಈ ಪ್ರಕರಣಗಳ ಪೈಕಿ ಬರೋಬ್ಬರಿ 3 ಲಕ್ಷ ರೂಗಳು ವಂಚನೆಯಾಗಿತ್ತು.
ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಗುರುವಾರದ(ಸೆಪ್ಟೆಂಬರ್ 15) ಅಮಾವಾಸ್ಯೆ ರಾತ್ರಿಯಲ್ಲಿ ಗ್ರಾಮ ದೇವತೆ ಮುಕ್ತಾಕರ ದೇವರ ಜಾತ್ರೆಯ ನಿಮಿತ್ಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ಮಾಡರ್ನ್ ಜಗತ್ತಿನ ಈ ಸಂದರ್ಭದಲ್ಲಿ ಗ್ರಾಮೀಣ ಕ್ರೀಡೆಗಳು ಕಣ್ಮರೆಯಾಗುತ್ತಿವೆ. ಇಂತಹ ಕ್ರೀಡೆಗಳನ್ನು ಉಳಿಸುವ ನಿಟ್ಟಿನಟ್ಟಿ ಬಸವ ನಾಡಿನಲ್ಲಿ ಜಾತ್ರೆ ಸಂದರ್ಭದಲ್ಲಿ ಇನ್ನೂ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ. ಇಂತಹ ಕ್ರೀಡೆಯಲ್ಲಿ ನೂರಾರು ಜನ ಜಗಜಟ್ಟಿಗಳು ಶಕ್ತಿ ಪ್ರದರ್ಶನ ಮಾಡಿ, ನೆರೆದ ಜನರಿಗೆ ರಂಜಿಸಿದರು. ಈ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ.
Former MLA Vilasababu Alamelakar Passed Away: ವಿಜಯಪುರ ಜಿಲ್ಲೆಯ ಬಳ್ಳೊಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ್ ಅವರು ಪತ್ನಿ ಮತ್ತು ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ರಾಜ್ಯದಲ್ಲೇ ಹೆಚ್ಚಿನ ದ್ರಾಕ್ಷಿಯನ್ನು ವಿಜಯಪುರ ಜಿಲ್ಲೆಯಲ್ಲಿ ಬೆಳೆಯಲಾಗುತ್ತದೆ, ಆದರೆ ಒಣ ದ್ರಾಕ್ಷೀಗೆ ಸೂಕ್ತ ಬೆಲೆ ಸಿಗದ ಕಾರಣ ದ್ರಾಕ್ಷೀ ಬೆಳೆಗಾರರು ಹೋರಾಟದ ಹಾದಿ ಹಿಡಿದಿದ್ದಾರೆ.
ನಿವೇಶನ ಒತ್ತುವರಿ ಕುರಿತಂತೆ ಪೊಲೀಸ್ ಕಾನ್ಸ್ಟೆಬಲ್, ಶಾಲೆಯ ಶಿಕ್ಷಕನ್ನು ಅವಾಚ ಶಬ್ಧಗಳಿಂದ ನಿಂದಿಸಿದ್ದಾರೆ. ಶಿಕ್ಷಕ & ಚಿದಾನಂದ ತಮ್ಮ ಬಡವಾಣೆಯಲ್ಲಿ ಮನೆ ಕಟ್ಟುವ ವೇಳೆ ಪೊಲೀಸ್ ಕಾನ್ಸ್ಟೆಬಲ್ ತಡೆದು ಕೆಟ್ಟ ಪದಗಳಿಂದ ಬೈದಿರುವ ವಿಡಿಯೋ ಸಖತ್ ವೈರಲ್ ಆಗಿದೆ.
Vijayapura District Assemby Election Results 2023: ಮೇ 10, 2023ರಂದು ಕರ್ನಾಟಕದ ವಿಧಾನಸಭೆಗೆ ನಡೆದ ಚುನಾವಣೆಗಳ ಫಲಿತಾಂಶ ಬಹುತೇಕ ಪ್ರಕಟಗೊಂಡಿದೆ. ಈ ಫಲಿತಾಂಶಗಳಲ್ಲಿ ಒಟ್ಟು ಎಂಟು ವಿಧಾನಸಭೆ ಚುನಾವಣೆ ಕ್ಷೇತ್ರಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಜಾತಿ ರಾಜಕಾರಣವೇ ಪ್ರಬಲ. ವಿಜಯಪುರ ಜಿಲ್ಲೆಯಲ್ಲಿ ಪಕ್ಷ ರಾಜಕಾರಣಕ್ಕೆ ಸ್ವಲ್ಪ ಜಾಗ ಕಮ್ಮಿ ಎಂದರೆ ತಪ್ಪಾಗಲಾರದು. ಈ ಬಾರಿಯ ಚುನಾವಣೆಯಲ್ಲಿ ಈ ಜಿಲ್ಲೆಯ 8 ಸ್ಥಾನಗಳ ಪೈಕಿ 6 ಸ್ಥಾನಗಳಲಿ ಕಾಂಗ್ರೆಸ್ ಪಕ್ಷ ಗೆಲುವು ದಾಖಲಿಸಿದ್ದರೆ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಲಾ ಒಂದೊಂದು ಸ್ಥಾನವನ್ನು ಗೆದ್ದುಕೊಂಡಿವೆ.
Vijayapura District Assemby Election Results 2023: ಒಟ್ಟು ಎಂದು ವಿಧಾನಸಭೆ ಚುನಾವಣೆ ಕ್ಷೇತ್ರಗಳನ್ನು ಹೊಂದಿರುವ ವಿಜಯಪುರ ಜಿಲ್ಲೆಯಲ್ಲಿ ಜಾತಿ ರಾಜಕಾರಣವೇ ಪ್ರಬಲ. ವಿಜಯಪುರ ಜಿಲ್ಲೆಯಲ್ಲಿ ಪಕ್ಷ ರಾಜಕಾರಣಕ್ಕೆ ಸ್ವಲ್ಪ ಜಾಗ ಕಮ್ಮಿ ಎಂದರೆ ತಪ್ಪಾಗಲಾರದು. ಕಳೆದ ಚುನಾವಣೆ ಅಂದರೆ 2018 ರ ಚುನಾವಣೆಯಲ್ಲಿ ಒಟ್ಟು 8 ಸ್ಥಾನಗಳ ಪೈಕಿ 3 ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ 3 ಸ್ಥಾನಗಳಲ್ಲಿ ಜಯಭೇರಿ ಬಾರಿಸಿತ್ತು. ಗೌಡ-ಪಾಟೀಲರ ವರ್ಚಸ್ಸಿನ ಈ ಜಿಲ್ಲೆಯಲ್ಲಿ ಜೆಡಿಎಸ್ ಕೂಡ 2 ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.