ಗುಂಡ್ಲುಪೇಟೆ ತಾಲೂಕಿನ ಬೇಗೂರು, ಬೆಳಚಲವಾಡಿ, ಕಮರಹಳ್ಳಿ ಮೂರು ಗ್ರಾಮಗಳ ಗ್ರಾಮಸ್ಥರು ಒಗ್ಗಟ್ಟಿನಿಂದ 35 ವರ್ಷಗಳ ಬಳಿಕ ಶ್ರೀ ಮಹದೇಶ್ವರ ಸ್ವಾಮಿಯ ರಥೋತ್ಸವ (Shri Mahadeshwar Swami Rathotsava) ನೆರವೇರಿಸಿದರು.
Bicycle Gift: ಒಂದೆಡೆ ಸೈಕಲ್ ಹಿಡಿದು ಖುಷಿ ಪಡುತ್ತಿರುವ ವಿದ್ಯಾರ್ಥಿಗಳು ಇನ್ನೊಂದು ಕಡೆ ಮಕ್ಕಳ ಖುಷಿ ನೋಡಿ ಆನಂದಿಸುತ್ತಿರುವ ಕಾರ್ಮಿಕ ಈ ಎಲ್ಲಾ ದೃಶ್ಯ ಕಂಡು ಬಂದಿದ್ದು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಮಲ್ಕಂದಿನ್ನಿ ಗ್ರಾಮದಲ್ಲಿ.
Gujaratʼs Surkheda Wedding: ಗುಜರಾತ್ನ ಸುಖೇಡಾ ಗ್ರಾಮದಲ್ಲಿ ವಿಶಿಷ್ಟ ಸಂಪ್ರದಾಯದ ಪ್ರಕಾರ, ವರನ ಅವಿವಾಹಿತ ಸಹೋದರಿ ಅಥವಾ ವರನ ಕುಟುಂಬದ ಯಾವುದೇ ಅವಿವಾಹಿತ ಮಹಿಳೆ ಮದುವೆ ಸಮಾರಂಭದಲ್ಲಿ ವರನ ಬದಲಾಗಿ ಇವಳು ಇದ್ದು, ಸಹೋದರನ ಪರವಾಗಿ ಆಚರಣೆಗಳನ್ನು ನಿರ್ವಹಿಸುತ್ತಾಳೆ.
Bihar Love Story: ತಾವಿಬ್ಬರೂ ಪ್ರೀತಿಸುತ್ತಿದ್ದು ಪರಸ್ಪರ ಭೇಟಿಯಾಗಲು ಹೀಗೆ ಮಾಡುತ್ತಿದ್ದೇವೆ ಎಂದು ಪ್ರೀತಿ ತಪ್ಪು ಒಪ್ಪಿಕೊಂಡಿದ್ದಾಳೆ. ಬಳಿಕ ಗ್ರಾಮಸ್ಥರೆಲ್ಲರೂ ಸೇರಿ ಪ್ರೀತಿ ಮತ್ತು ರಾಜ್ಕುಮಾರ್ ಮದುವೆ ಮಾಡಿಸಿ ಶುಭ ಹಾರೈಸಿದ್ದಾರೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಗುಡೇನಕಟ್ಡಿ ಗ್ರಾಮದಲ್ಲಿ ಸುಮಾರು 4000 ದಿಂದ 4500 ಜನಸಂಖ್ಯೆ ಹೊಂದಿರುವ ಗ್ರಾಮ ಮತ್ತು ಅತ್ಯಂತ ಪುರಾತನ ಇತಿಹಾಸ ಸಹ ಇದೆ. ಇದು ಹುಬ್ಬಳ್ಳಿ ಹಾಗೂ ಕುಂದಗೋಳ ಮಧ್ಯಭಾಗದಲ್ಲಿರುವ ಗ್ರಾಮ. ಆದರೆ ಈ ಗ್ರಾಮದಲ್ಲಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲ.
Leopard Attack: ಜಮೀನಿನಲ್ಲಿ ಜಾನುವಾರುಗಳನ್ನು ಕಟ್ಟಿ ರಾತ್ರಿ ಜಮೀನಿನಲ್ಲಿ ವಾಸ ಮಾಡುತ್ತಿದ್ದ ರೈತರು ಈಗ ಚಿರತೆ ದಾಳಿಯಿಂದ ಭಯಗೊಂಡಿದ್ದಾರೆ. ಹಗಲು ಹೊತ್ತಿನಲ್ಲಿ ಕೃಷಿ ಕೆಲಸ ಮಾಡಿಕೊಂಡು ನಂತರ ಸಂಜೆಯೊಳಗೆ ಜಾನುವಾರುಗಳ ಸಮೇತ ಮನೆಗೆ ಸೇರುತ್ತಿದ್ದಾರೆ. ಚಿರತೆ ಭಯದಿಂದಾಗಿ ರೈತರು ಜಾನುವಾರುಗಳನ್ನು ಜಮೀನಿನಲ್ಲಿ ಕಟ್ಟುತ್ತಿಲ್ಲ.
ಅರಣ್ಯದಂಚಿನ ಗ್ರಾಮಗಳ ರೈತರಿಗೆ ಹಾಗೂ ಸಾರ್ವಜನಿಕರಿಗೆ ಆನೆಗಳು ಕಾಡಿಗೆ ಹೋಗುವವರೆಗೂ ಮುನ್ನೆಚ್ಚರಿಕೆ ಕ್ರಮವಾಗಿ ಹೊಲ ಗದ್ದೆಗಳಿಗೆ ಹೋಗದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಈಗಾಗಲೇ ಆಯಾ ಗ್ರಾಮಗಳಲ್ಲಿ ಡಂಗುರ ಸಾರಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ 2ನೇ ಅಲೆ ನಿಯಂತ್ರಿಸಲು ಸರ್ಕಾರ ಜೂನ್. 7ರವರೆಗೆ ಲಾಕ್ ಡೌನ್ ಘೋಷಣೆ ಮಾಡಿದೆ. ಇದರ ಮಧ್ಯೆ ಹೆಳ್ಳಿಗಳಲ್ಲಿಯೂ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳದಿಂದಾಗಿ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಕೇಸ್ ಸೆಂಟರ್ ತೆರೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಲ್ಲದೆ, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕೊರೋನಾ ಸೋಂಕಿತರ ಸಂಖ್ಯೆಯ ಮಾಹಿತಿಯನ್ನು ಲಭ್ಯವಾಗುವಂತೆ ಮಾಡಿದೆ.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯಾದ್ಯಂತ ದಾಳಿಂಬೆ, ದ್ರಾಕ್ಷಿ, ಬಾಳೆ, ಕಲ್ಲಂಗಡಿ, ಕರ್ಬುಜ, ಮಾವು ಸೇರಿದಂತೆ ಹೂವು ತರಕಾರಿ ಉತ್ಪನ್ನಗಳನ್ನು ಬೆಳೆದ ರೈತರು ಸಾಗಾಣೆ, ಮಾರುಕಟ್ಟೆ ಸಿಗದೆ ಅಲ್ಲೇ ಕೊಳೆಸುವ, ಮಾರುಕಟ್ಟೆಯಲ್ಲಿ ಸುರಿದು ಹೋಗುತ್ತಿರುವ ಪ್ರಸಂಗಗಳು ದಿನನಿತ್ಯ ಹೆಚ್ಚಾಗುತ್ತಿವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಳವಳ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.