‘ಪರ್ವ’ ಕಾದಂಬರಿಯನ್ನು ಆಧರಿಸಿ ಸಿನಿಮಾ ಮಾಡಲಾಗುತ್ತಿದೆ. ಬಾಲಿವುಡ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಇದನ್ನು ಸಿನಿಮಾ ಮಾಡಲು ನಿರ್ಧರಿಸಿದ್ದಾರೆ. ‘ಪರ್ವ’ ಕಾದಂಬರಿಯನ್ನು ಎಸ್.ಎಲ್. ಭೈರಪ್ಪ ಬರೆದಿದ್ದಾರೆ.
Vivek Agnihotri on Adipurush : ಬಾಲಿವುಡ್ ನಿರ್ದೇಶಕ ಓಂ ರಾವುತ್ ನಿರ್ದೇಶನದ ಪ್ರಭಾಸ್ ನಟನೆಯ ರಾಮಾಯಣ ಆಧಾರಿತ 'ಆದಿಪುರುಷ' ಚಿತ್ರದ ವೈಫಲ್ಯದ ಬಗ್ಗೆ 'ಕಾಶ್ಮೀರ್ ಫೈಲ್ಸ್' ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನೀಡಿರುವ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಂಚನ ಸೃಷ್ಟಿಸುತ್ತಿದೆ. ಅಲ್ಲದೆ, ಡಾರ್ಲಿಂಗ್ ಅಭಿಮಾನಿಗಳನ್ನು ಕೆರಳಿಸಿದೆ.
Cannes Film Festival: ಕಾನ್ಸ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಬಾಲಿವುಡ್ ನಟಿಯರ ಉಡುಗೆಗಳ ಬಗ್ಗೆ ಅದರಲ್ಲೂ ಮುಖ್ಯವಾಗಿ ಮಾಜಿ ವಿಶ್ವ ಸುಂದರಿ ಉಡುಗೆಗೆ ಖ್ಯಾತ ಡೈರೆಕ್ಟರ್ ವಿವೇಕ್ ಅಗ್ನಿಹೋತ್ರಿ ಬಾರಿ ಟೀಕೆ ವ್ಯಕ್ತ ಪಡಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ಒಂದು ವಿಭಾಗವನ್ನು ಅವಮಾನಿಸಲು ಈ ಚಿತ್ರವನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಮೊಕದ್ದಮೆ ಹೂಡಲು ಯೋಚಿಸುತ್ತಿರುವುದಾಗಿ ವಿವೇಕ್ ಅಗ್ನಿಹೋತ್ರಿ ಹೇಳಿದ್ದಾರೆ.
Vivek Agnihotri: ವಿವಾದಾತ್ಮಕ ಟ್ವೀಟ್, ಹೇಳಿಕೆಗಳಿಂದ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ಆಗಾಗ ಟೀಕೆಗೆ ಒಳಗಾಗತ್ತಾರೆ . ಧಾರ್ಮಿಕ ವಿಚಾರವಾಗಿ ಪ್ರತಿಕ್ರಿಯಿಸುವ ಮೂಲಕ ಕೆಂಗಣ್ಣಿಗೆ ಗುರಿಯಾಗುವ ಇವರು ಇದೀಗ ಮತ್ತೆ ಟೀಕೆಗೆ ಒಳಗಾಗಿದ್ದಾರೆ.
Best Film Of The Year: ಖ್ಯಾತ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿಯವರ ದಿ ಕಾಶ್ಮೀರ್ ಫೈಲ್ಸ್ ಪ್ರಪಂಚದಾದ್ಯಂತ ಸದ್ದು ಮಾಡಿ ಯಶಸ್ವಿಗಳಿಸಿತ್ತು. ಒಂದರ ನಂತರ ಒಂದರಂತೆ ಪ್ರಶಂಸೆಗಳನ್ನು ಗಳಿಸುತ್ತಿದೆ.
ದಿ ಡಿವೈನ್ ಬ್ಲಾಕ್ಬಸ್ಟರ್ ಕಾಂತಾರ ಸಿನಿಮಾದಲ್ಲಿ ನಟಿಸಿ ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಮಿಂಚುತ್ತಿರುವ ಸಿಂಗಾರ ಸಿರಿ ನಟಿ ಸಪ್ತಮಿ ಗೌಡ ಬಾಲಿವುಡ್ಗೆ ಪಾದಾರ್ಪಣೆ ಮಾಡಲಿದ್ದಾರೆ. ʼದಿ ಕಾಶ್ಮೀರಿ ಫೈಲ್ಸ್ʼ ನಂತರ ಗ್ರೇಟ್ ಚಿತ್ರಗಳನ್ನು ನಿರ್ದೇಶಿಸಿ ದೇಶದ ಜನರ ಗಮನ ಸೆಳೆದಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ʼದಿ ವ್ಯಾಕ್ಸಿನ್ ವಾರ್ʼ ಸಿನಿಮಾದಲ್ಲಿ ಸಪ್ತಮಿ ನಟಿಸಲಿದ್ದಾರೆ.
ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಅಭಿನಯದ ಪಠಾಣ್ ಈ ವರ್ಷದ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಲವು ವರ್ಷಗಳ ನಂತರ ಕಿಂಗ್ಖಾನ್ನನ್ನು ತೆರೆಮೇಲೆ ನೋಡಲು ಅವರ ಅಭಿಮಾನಿಗಳು ಕಾತುರರಾಗಿದ್ದಾರೆ. ಈ ನಡುವೆ ಚಿತ್ರದ ʼಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಬಟ್ಟೆಗೆ ಆಕ್ಷೇಪ ವ್ಯಕ್ತವಾಗಿತ್ತು. ಇದರಿಂದ ಚಿತ್ರ ದೊಡ್ಡ ವಿವಾದಕ್ಕೆ ಗುರಿಯಾಗಿತ್ತು. ಇದೀಗ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೂಡ ಪಠಾಣ್ ಸಾಂಗ್ ಕುರಿತು ವಿರೋಧ ವ್ಯಕ್ತಪಡಿಸಿದ್ದಾರೆ.
ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ತಮ್ಮ ಮುಂದಿನ ಸಿನಿಮಾದ ಹೆಸರು 'ದಿ ವ್ಯಾಕ್ಸಿನ್ ವಾರ್' ಅಂತ ಘೋಷಣೆ ಮಾಡಿದಾಗಿನಿಂದ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ಕಾಶ್ಮೀರಿ ಫೈಲ್ ನಂತರ ವಿವೇಕ್ ಅವರ ಸಿನಿಮಾಗಳ ಮೇಲೆ ಭಾರಿ ನಿರೀಕ್ಷೆ ಹುಟ್ಟುಕೊಂಡಿದ್ದು, ಇದೀಗ ದಿ ವಾಕ್ಸಿನ್ ವಾರ್ ಮೂಲಕ ಅಗ್ನಿಹೋತ್ರಿ ಮತ್ತೊಮ್ಮೆ ದಾಖಲೆ ಸೃಷ್ಟಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಕನ್ನಡದ ದಿ ಡಿವೈನ್ ಬ್ಲಾಕ್ಬ್ಲಸ್ಟರ್ ಸಿನಿಮಾ ಕಾಂತಾರಗೆ ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸ್ಟಾರ್ ನಟರು, ನಿರ್ದೇಶಕರು, ರಾಜಕೀವ ಗಣ್ಯರು ರಿಷಬ್ ಶೆಟ್ಟಿ ಸಿನಿಮಾವನ್ನು ಹಾಡಿ ಹೊಗಳಿದ್ದಾರೆ. ಇದೀಗ ‘ದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರು ‘ಕಾಂತಾರ’ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಕುರಿತ ವಿಡಿಯೋ ಒಂದನ್ನು ತಮ್ಮ ಟ್ಟಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟ ಅಮಿರ್ ಖಾನ್ಗೆ ಟ್ರೋಲಿಂಗ್ ಕಾಟ ತಪ್ಪುತ್ತಿಲ್ಲ. ಸದ್ಯ ಅಮಿರ್ ಖಾನ್ ಮತ್ತು ಕಿಯಾರಾ ಅಡ್ವಾಣಿ ಒಳಗೊಂಡ ಬ್ಯಾಂಕ್ನ ಜಾಹೀರಾತಿನ ಮೇಲೆ ಹಿಂದೂ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪ ಕೇಳಿ ಬಂದಿದೆ.
The Kashmir Files: 2022 ರ ಪ್ರಸಿದ್ಧ ಚಲನಚಿತ್ರ 'ದಿ ಕಾಶ್ಮೀರ್ ಫೈಲ್ಸ್' ಶೀಘ್ರದಲ್ಲೇ OTT ನಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರ ಬಿಡುಗಡೆಯಾದಾಗಿನಿಂದ, ಅಭಿಮಾನಿಗಳು ಅದರ OTT ಬಿಡುಗಡೆಗಾಗಿ ಕಾಯುತ್ತಿದ್ದರು.
Vivek Agnihotri in Bhopal controversy: 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಹೊಸ ಸಂಕಷ್ಟ ಎದುರಾಗಿದೆ. ಈ ವಿವಾದದ ಬಳಿಕ ಅವರ ಮೇಲೆ ದೂರು ದಾಖಲಾಗಿದೆ.
‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಭಾರತದಾದ್ಯಂತ CRPF ರಕ್ಷಣೆಯೊಂದಿಗೆ ‘Y’ ಕೆಟಗರಿ ಭದ್ರತೆಯನ್ನು ನೀಡಲಾಗಿದೆ. ಇತ್ತೀಚಿನ ದಿನಗಳಲ್ಲಿ ಈ ಚಿತ್ರ ಸಾಕಷ್ಟು ಚರ್ಚೆಯಲ್ಲಿದೆ.
‘ದಿ ಕಾಶ್ಮೀರ್ ಫೈಲ್ಸ್’ ಬಾಕ್ಸ್ ಆಫೀಸ್: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಗಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಈ ಚಿತ್ರದ ಗಳಿಕೆಯ ಗ್ರಾಫ್ ವೇಗವಾಗಿ ಏರುತ್ತಿದೆ. ಹಳೆಯ ದಾಖಲೆಗಳನ್ನು ಮುರಿದು ಈ ಚಿತ್ರ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ.
ಎಲ್ಲೆಡೆ ಇದೀಗ ʼದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾದ ಸದ್ದು ತುಂಬಾ ಜೋರಾಗಿದೆ.ಪ್ರಧಾನಿ ಮೋದಿ ಕೂಡ ಇದೀಗ ಈ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.ಇದರಿಂದ ಚಿತ್ರತಂಡಕ್ಕೆ ಒಂದು ಹೊಸ ಹುಮ್ಮಸ್ಸು ಸಿಕ್ಕಂತಾಗಿದೆ.
ಸಾಮಾಜಿಕ ಮಾಧ್ಯಮ ಟ್ವಿಟ್ಟರ್ ಮೇಲೆ ಬಳಕೆದಾರರೊಬ್ಬರು ವಿವೇಕ್ ಅಗ್ನಿಹೋತ್ರಿ ಅವರಿಗೆ ಸುಶಾಂತ್ ಸಿಂಗ್ ರಾಜಪುತ್ ಕುರಿತು " ಸುಶಾಂತ್ ಜೀವಂತವಿರುವಾಗಲೇ ನೀವು ಅವರಿಗೆ ನೀವು ಕೆಲ ಚಿತ್ರಗಳ ಆಫರ್ ನೀಡಬಹುದಿತ್ತು?" ಎಂದು ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.