BJP Candidate Kissing Woman Voter During Campaign Election 2024: ಪಶ್ಚಿಮ ಬಂಗಾಳದ ಮಾಲ್ಡಾ ಉತ್ತರ ಕ್ಷೇತ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಖಗೆನ್ ಮುರ್ಮು ಅವರು ಪ್ರಚಾರದ ವೇಳೆ ಮಹಿಳೆಯ ಕೆನ್ನೆಗೆ ಮುತ್ತಿಟ್ಟಿದ್ದು ಇದೀಗ ವಿವಾದಕ್ಕೆ ಕಾರಣವಾಗಿದೆ.
Bomb blast Case in West Bengal: 2022ರಲ್ಲಿ ತೃಣಮೂಲ ಕಾಂಗ್ರೆಸ್ ಮುಖಂಡರ ಮನೆಯಲ್ಲಿ ನಡೆದಿದ್ದ ಸ್ಫೋಟ ಪ್ರಕರಣದ ತನಿಖೆಗಾಗಿ NIA ತಂಡವು ಪೂರ್ವ ಮಿಡ್ನಾಪುರ ಜಿಲ್ಲೆಗೆ ತೆರಳಿತ್ತು.
Citizenship (Amendment) Act: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವ ಈ ಹೊತ್ತಿನಲ್ಲಿ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ನಿಯಮಗಳನ್ನು ಜಾರಿಗೆ ತಂದಿದೆ. ಆದರೆ, ಇದೊಂದು ಎಲೆಕ್ಷನ್ ಗಿಮಿಕ್ ಎಂದು ಬಣ್ಣಿಸಿರುವ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ತಮ್ಮ ರಾಜ್ಯದಲ್ಲಿ ಸಿಎಎ ಜಾರಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ಬಿದ್ದು ಹಣೆಗೆ ಗಂಭೀರ ಗಾಯ ಮಾಡಿಕೊಂಡಿದ್ದಾರೆ. ಅವರ ಹಣೆಯ ಮಧ್ಯೆದಲ್ಲಿ ಗಾಯವಾಗಿದ್ದು, ಮುಖದ ಮೇಲೆ ರಕ್ತ ಸೋರುತ್ತಿದೆ. ಸದ್ಯ ಅವರನ್ನು ಕೋಲ್ಕತ್ತಾದ SSKM ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Calcutta High Court: ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ಮಹಿಳಾ ಪೇದೆಯನ್ನು ಹಿಡಿದು ಪ್ರಿಯತಮೆ ಎಂದು ಕರೆದಿದ್ದಾನೆ. ಇದರಿಂದ ಕುಪಿತಳಾದ ಆಕೆ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ. ತನಗೆ ಗೊತ್ತಿಲ್ಲದ ಮಹಿಳೆಯನ್ನು ಕರೆದು ಏನು ಪ್ರಯೋಜನ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಹಿಳಾ ಪೇದೆ ಕೂಡ ಆಗ್ರಹಿಸಿದ್ದಾರೆ.
CM mamata banerjee : ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಜನರ ಆಧಾರ್ ಕಾರ್ಡ್ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Gay Marriage: ಹೌರಾದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಸ್ನೇಹಿತರು, ಹಿತೈಷಿಗಳ ಸಮ್ಮುಖದಲ್ಲಿ ವಾಸುದೇವ್ ಮತ್ತು ಅಮಿತ್ ಪರಸ್ಪರ ಹಾರ ಬದಲಾಯಿಸಿಕೊಂಡು, ಹಣೆಗೆ ಸಿಂಧೂರವಿಟ್ಟು ಮದುವೆ ಆಗಿದ್ದಾರೆ.
West Bengal News: ಜೈಲುಗಳನ್ನು ಪರಿಶೀಲಿಸಿ ಅಲ್ಲಿನ ಸ್ಥಿತಿಗತಿಗಳ ಕುರಿತು ವರದಿ ನೀಡುವಂತೆ ಭಾಂಜಾಗೆ ನ್ಯಾಯಾಲಯ ಸೂಚಿಸಿದೆ. ಕೋಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಕ್ರಿಮಿನಲ್ ಪೀಠಕ್ಕೆ ವರ್ಗಾಯಿಸಲು ಆದೇಶಿಸಿದೆ. ಈ ಪ್ರಕರಣವನ್ನು ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
Marriage frauds: ಬಂಧಿತ ವಂಚಕಿಯನ್ನು ಎಲೀ ಮಹಂತಾ(32) ಎಂದು ಗುರುತಿಸಲಾಗಿದೆ. ಹಣಕ್ಕಾಗಿ ಮಾತ್ರವಲ್ಲದೇ ಈಕೆ ತನ್ನನ್ನು ಮದುವೆಯಾಗಬೇಕೆಂದು ಕೂಡ ಹಲವರಲ್ಲಿ ಬೇಡಿಕೆ ಇಟ್ಟಿದ್ದಳೆಂದು ತಿಳಿದುಬಂದಿದೆ.
ವರದಿಗಳ ಪ್ರಕಾರ ಅಹಿರಾನ್ ರೈಲು ನಿಲ್ದಾಣದ ಸಮೀಪದ ರೈಲು ಸೇತುವೆಯ ಹಳಿಗಳ ಮಧ್ಯೆಯೇ ಐವರು ಯುವಕರು ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಹೌರಾ-ರಾಧಿಕಾಪುರ ಎಕ್ಸ್ಪ್ರೆಸ್ ರೈಲು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿಗೆ ಸಿಲುಕಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಕೇಂದ್ರೀಯ ತನಿಖಾ ದಳವು ಕೋಲ್ಕತ್ತಾ (ಪಶ್ಚಿಮ ಬಂಗಾಳ) ಮತ್ತು ಮಂಗಳೂರು (ಕರ್ನಾಟಕ) ಸೇರಿದಂತೆ ಸುಮಾರು 13 ಸ್ಥಳಗಳಲ್ಲಿ ಖಾಸಗಿ ವ್ಯಕ್ತಿಗಳು/ಬ್ಯಾಂಕ್ ಅಧಿಕಾರಿಗಳು ಸೇರಿದಂತೆ ಇತರ ಆರೋಪಿಗಳ ಮನೆಗಳಲ್ಲಿ ಶೋಧ ನಡೆಸಿತು.
Baby Sold For iPhone: ಹೆತ್ತವರು ತಮ್ಮ ಮಕ್ಕಳಿಗಾಗಿ ಮಕ್ಕಳ ಸಂತೋಷಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡ್ತಾರೆ. ಆದರೆ, ಪಶ್ಚಿಮ ಬಂಗಾಳದ ಈ ದಂಪತಿ ರೀಲ್ಸ್ ಮೇಲಿನ ಮೋಹ, ಐಫೋನ್ ಕೊಳ್ಳುವ ಆಸೆಯಿಂದಾಗಿ ಮಾಡಿರುವ ಕೆಲಸ ಏನ್ ಗೊತ್ತಾ! ಈ ಕಥೆ ಕೇಳಿದರೆ ಥೂ... ಇಂತಹ ತಂದೆ-ತಾಯಿ ಕೂಡ ಇರ್ತಾರಾ ಅಂತೀರಾ!
West Bengal News: ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆಯಲ್ಲಿ ಪುರುಲಿಯಾ, ಬಿರ್ಭುಮ್, ಜಲ್ಪೈಗುರಿ ಮತ್ತು ದಕ್ಷಿಣ 24 ಪರಗಣಗಳಲ್ಲಿ ಮರು ಮತದಾನ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
Congress Vs TMC: ತನ್ಮೂಲಕ ಅಧೀರ್ ರಂಜನ್ ಅವರು ಕಾಂಗ್ರೆಸ್ ಮತ್ತು ಟಿಎಂಸಿ ನಡುವಿನ ಯಾವುದೇ ರೀತಿಯ ಹೊಂದಾಣಿಕೆಯನ್ನು ಬಂಗಾಳದಲ್ಲಿ ಒಪ್ಪಿಕೊಳ್ಳುವುದಿಲ್ಲ ಎಂಬ ಸಂಕೇತವನ್ನು ಪಕ್ಷದ ಹೈಕಮಾಂಡ್ಗೆ ಕಳುಹಿಸಲು ಯತ್ನಿಸಿದ್ದಾರೆ ಎಂದು ರಾಜಕೀಯ ವಿಮರ್ಶಕರು ವಿಶ್ಲೇಶಿಸಿದ್ದಾರೆ.
The Kerala Story Box Office Collection : ʼದಿ ಕೇರಳ ಸ್ಟೋರಿʼ ಸಿನಿಮಾ ಸಾಕಷ್ಟ ವಿವಾದಗಳನ್ನು ಮೀರಿ ದೇಶದಾದ್ಯಂತ ಬಿಡುಗಡೆಯಾಗಿದೆ. ಹಿಂದಿ, ತಮಿಳು, ಮಲಯಾಳಂ,ಮತ್ತು ತೆಲುಗು ಭಾಷೆಯಲ್ಲಿ ಈ ಸಿನಿಮಾ ಮೂಡಿ ಬಂದಿದ್ದು, ಸಾಕಷ್ಟು ಜನರು ಈ ಸಿನಿಮಾವನ್ನು ನೋಡಿ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ.
The Kerala Story : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ಸಾಕಷ್ಟು ಅಡೆತಡೆಗಳನ್ನು ಮೀರಿ ಬಿಡುಗಡೆಯಾಗಿ ಇಂದು ದೇಶದಾದ್ಯಂತ ಉತ್ತಮ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಹಲವೆಡೆ ಈ ಸಿನಿಮಾ ಪ್ರದರ್ಶನವನ್ನು ನಿಷೇಧಿಸಲಾಯಿತು, ಇನ್ನು ಹಲವೆಡೆ ಈ ಸಿನಿಮಾಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಲ್ಲದೇ ಸಿನಿಮಾ ಬಾಕ್ಸಾಫೀಸ್ನಲ್ಲಿಯೂ ಸಖತ್ ಸೌಂಡ್ ಮಾಡುತ್ತಿದೆ.
TMC Vs BJP-Congress: ಪಂಚಾಯಿತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ನಾಯಕರಿಗೆ ಬಿದಿರಿನ ಕೋಲಿನಿಂದ ಹೊಡೆಯಲಾಗುವುದು ಎಂದು ತೃಣಮೂಲ ಕಾಂಗ್ರೆಸ್ ಪಕ್ಷದ ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ. ನುಸ್ರತ್ ತಮ್ಮ ಲೋಕಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ರಾಜಕೀಯ ಪಕ್ಷಗಳು ತೀವ್ರ ತಿರುಗೇಟು ನೀಡಿವೆ.
The Kerala Story : ವಿವಾದಾತ್ಮಕ ಸಿನಿಮಾ ʼದಿ ಕೇರಳ ಸ್ಟೋರಿʼ ಸಿನಿಮಾ 32000 ಮಹಿಳೆಯರನ್ನು ಬಲವಂತದಿಂದ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ಭಯಾನಕ ಭಯೋತ್ಪಾಧನಾ ಗುಂಪುಗಳಿಗೆ ಸೇರಿಸಲಾಗುತ್ತದೆ. ಎಂಬ ಕಥಾಹಂದರ ಹೊಂದಿರುವ ಸಿನಿಮಾವನ್ನು ಇದೀಗ ಸುಪ್ರಿಂಕೊರ್ಟ್ ಪ್ರಶ್ನಿಸಿದೆ.
ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿರುವ ಅಕ್ರಮ ಪಟಾಕಿ ಘಟಕದಲ್ಲಿ ಮಂಗಳವಾರ ಸಂಭವಿಸಿದ ಸ್ಫೋಟದಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.