Dr. B.R. Ambedkar : ಡಾ. ಬಿ.ಆರ್.ಅಂಬೇಡ್ಕರ್ ಅವರು ಬರಿ ವ್ಯಕ್ತಿಯಲ್ಲ, ಈ ದೇಶದ ಶಕ್ತಿ. ವಿಶ್ವಕ್ಕೆ ಮಾದರಿಯಾಗುವ ಸಂವಿಧಾನವನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿದ್ದಾರೆ. ನಾವು ಇಂದು ಸರ್ವ ಸ್ವತಂತ್ರವಾಗಿ ಒಂದಾಗಿ ಬಾಳುತ್ತಿದ್ದೇವೆ ಎಂದರೆ ಅದಕ್ಕೆ ಬಾಬಾಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಕೊಟ್ಟ ಸಂವಿಧಾನ ಕಾರಣ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಹೇಳಿದರು.
Women drink more alcohol than men: ಈಗ ಪ್ರತಿಯೊಂದು ವಿಷಯದಲ್ಲೂ ಪುರುಷರಿಗೆ ಪೈಪೋಟಿ ನೀಡುತ್ತಿರುವ ಮಹಿಳೆಯರು ಮದ್ಯಪಾನ ಮಾಡುವ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ಇದನ್ನೇ ಕೇಂದ್ರದ ಕೆಲವು ಅಂಕಿ ಅಂಶಗಳು ಹೇಳುತ್ತಿವೆ.
Bill Gates Meets PM Modi: ಈ ಕುರಿತಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಲ್ ಗೇಟ್ಸ್, "ನರೇಂದ್ರ ಮೋದಿಯವರನ್ನು ಭೇಟಿಯಾಗುವುದು ಯಾವಾಗಲೂ ಸ್ಫೂರ್ತಿದಾಯಕವಾಗಿದೆ ಮತ್ತು ಚರ್ಚಿಸಲು ಬಹಳಷ್ಟು ಇತ್ತು" ಎಂದು ಬರೆದಿದ್ದಾರೆ.
Online Shopping: "ಡಿಜಿಟಲ್ ರಿಟೇಲ್ ಚಾನೆಲ್ಗಳು ಮತ್ತು ಗ್ರಾಹಕರು: ಭಾರತೀಯ ದೃಷ್ಟಿಕೋನ" ಎಂಬ ಶೀರ್ಷಿಕೆಯ ವರದಿಯನ್ನು ಐಐಎಂಎಯ ಸೆಂಟರ್ ಫಾರ್ ಡಿಜಿಟಲ್ ಟ್ರಾನ್ಸ್ಫರ್ಮೇಷನ್ (ಸಿಡಿಟಿ) ಬಿಡುಗಡೆ ಮಾಡಿದೆ. ಈ ವರದಿಯಲ್ಲಿ ಆನ್ಲೈನ್ ಶಾಪಿಂಗ್ ಕುರಿತಂತೆ ಶಾಕಿಂಗ್ ಮಾಹಿತಿಯೊಂದು ಬಹಿರಂಗವಾಗಿದೆ.
Karnataka Budget 2024: ಮಹಿಳೆಯರ ಸ್ವಾವಲಂಬನೆ ಮತ್ತು ಸಬಲೀಕರಣಕ್ಕಾಗಿ ಗ್ರಾಮೀಣ ಪ್ರದೇಶದಲ್ಲಿ ಕೆಫೆ ಸಂಜೀವಿನಿಸ್ಥಾಪನೆಗಾಗಿ ಪ್ರಸಕ್ತ ಸಾಲಿನ ಬಜೆಟ್ನಲ್ಲಿ 7.50 ಕೋಟಿ ರೂ. ವೆಚ್ಚಮಾಡಿ 50 ಕೆಫೆಗಳನ
Lakhpati Didi Yojana: 2024ರ ಮಧ್ಯಂತರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ದೇಶದ ಕೋಟ್ಯಾಂತರ ಮಹಿಳೆಯರ ಕಲ್ಯಾಣಕ್ಕಾಗಿ ಈ ಯೋಜನೆಯನ್ನು ಘೋಷಿಸಲಾಗಿದ್ದು, ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದವರು ಭರವಸೆ ನೀಡಿದ್ದಾರೆ.
Women's Health Tips: ಇಂದಿನ ಮಹಿಳೆಯರೂ ಯಾವುದರಲ್ಲೂ ಕಡಿಮೆ ಇಲ್ಲ. ಕಚೇರಿ, ಮನೆ ಕೆಲಸಗಳು ಎಲ್ಲದರಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿವೆ. ಇಂತಹ ಸಮಯದಲ್ಲಿ ಮಹಿಳೆಯರು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
ನವರಾತ್ರಿ ಹಿನ್ನೆಲೆಯಲ್ಲಿ ವಿಜಯಪುರ ನಗರದ ಗಚ್ಚಿನಕಟ್ಟಿ ಕಾಲೋನಿಯ ಶ್ರೀ ಅಂಬಾಭವಾನಿ ತರುಣ ಮಂಡಳದ ವತಿಯಿಂದ ಈ ಬಾರಿ ಭಕ್ತರಿಗೆ ಪ್ರಸಾದದ ರೂಪದಲ್ಲಿ ಬರೊಬ್ಬರಿ 15 ಸಾವಿರ ಕ್ಕೂ ಹೆಚ್ಚು ಶೇಂಗಾ ಹೋಳಿಗೆ ವಿತರಿಸಲಾಗಿದೆ. ಶೇಂಗಾ ಹೋಳಿಗೆ ಸವಿದು ಭಕ್ತರು ಹರ್ಷ ಪಟ್ಟರು. ಇನ್ನೂ ಈ ಕಾಲೋನಿಯಲ್ಲಿ ಸದಾ ಜಾಗೃತವಾಗಿರೋ ಜಗನ್ಮಾತೆ ಅಂಬಾಭವಾನಿ ದೇವಸ್ಥಾನ ಇದೆ. ಇಲ್ಲಿ ಜಗನ್ಮಾತೆ ಭಕ್ತರ ಆಶೋತ್ತರಗಳನ್ನು ಈಡೇರಿಸೊ ಮೂಲಕ ನೊಂದವರ ಬಾಳಿಗೆ ಬೆಳಕಾಗಿ ನಿಲ್ಲುತ್ತಿದ್ದಾಳೆ. ಹೀಗಾಗಿ ಇಲ್ಲಿ ಭಕ್ತ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರತಿ ವರ್ಷ ನವರಾತ್ರಿ ಹಬ್ಬದಲ್ಲಿ ಪುರಾಣ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ...
ಗೃಹಲಕ್ಷ್ಮೀಗೆ ಹಿಡಿದ ಗ್ರಹಣ, ಮಹಿಳೆಯರಿಗಿಲ್ಲ ಲಕ್ಷ್ಮೀ ಕಟಾಕ್ಷ
ಗೃಹಲಕ್ಷ್ಮೀ ಯೋಜನೆ ಹಲವರಿಗೆ ಸಿಹಿ ಇನ್ನೂ ಕೆಲವರಿಗೆ ಕಹಿ
ಧಾರವಾಡದ 38,000 ಮಹಿಳೆಯರಿಗೆ ಇಲ್ಲ ಲಕ್ಷ್ಮೀ ಭಾಗ್ಯ..!
ಚಾಮರಾಜನಗರದ ರಥದ ಬೀದಿಯಲ್ಲಿರುವ ಲೇಟ್ ಕೆ.ಬಿ. ಸುಂದರ್ ಅವರ ಪತ್ನಿ ಸುಕನ್ಯಾ ಅವರು 2021ರ ಫೆಬ್ರವರಿ 3 ರಂದು ನಗರದ ಆಗ್ರಹಾರ ಬೀದಿಯಲ್ಲಿರುವ ಗಿರಿಜಾ ಡೆಂಟಲ್ ಕೇರ್ ನ ವೈದ್ಯ ಡಾ. ಮಂಜುನಾಥ್ ಅವರಿಗೆ ಹಲ್ಲುನೋವಿನ ಚಿಕಿತ್ಸೆ ಪಡೆಯಲು ಹೋಗಿದ್ದರು.
Pitrupaksha: ಪಿತೃ ದೋಷದಿಂದ ಮುಕ್ತಿ ಪಡೆಯಲು, ಪೂರ್ವಜರನ್ನು ಮೆಚ್ಚಿಸಲು ಪಿತೃ ಪಕ್ಷವು ಅತ್ಯುತ್ತಮ ಸಮಯವಾಗಿದೆ. ಪಿತೃ ಪಕ್ಷದ ಸಮಯದಲ್ಲಿ ಮಹಿಳೆಯರು ಕೆಲವು ಪದಾರ್ಥಗಳನ್ನು ದಾನ ಮಾಡುವುದರಿಂದ ಅಂತಹ ಮನೆಯಲ್ಲಿ ಸುಖ-ಸಮೃದ್ಧಿ ತುಂಬಿರುತ್ತದೆ ಎಂದು ಹೇಳಲಾಗುತ್ತದೆ.
ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ಸಾರಿಗೆ ಇಲಾಖೆ
ಖಾಸಗಿ ಬಸ್ಗಳಲ್ಲೂ ಮಹಿಳೆಯರ ಸುರಕ್ಷತೆ ಬಗ್ಗೆ ಕ್ರಮ..!
ಖಾಸಗಿ ಬಸ್ಗಳಲ್ಲಿ GPS ಟ್ರ್ಯಾಕ್ ಸಿಸ್ಟಂ ಅಳವಡಿಕೆ
ಬಸ್ ಡೋರ್ಗೆ ಪ್ಯಾನಿಕ್ ಬಟನ್ ಸಿಸ್ಟಂ ಅಳವಡಿಕೆ
ನಿರ್ಭಯ ಯೋಜನೆಯಡಿ ಹೊಸ ಸಾಧನ ಅಳವಡಿಕೆ
ಕಲಬುರಗಿಯ ಮಹಿಳೆಯರಿಗೂ ಗುಡ್ ನ್ಯೂಸ್ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನಸಲಾಗಿದೆ. ಇದರ ಫಲಾನುಭವಿಗಳ್ಯಾರು..? ಅರ್ಜಿ ಸಲ್ಲಿಸಲು ಯಾವ್ಯಾವ ದಾಖಲೆ ಬೇಕು ಅಂತ ಹೇಳ್ತಿವಿ ಈ ಸ್ಟೋರಿ ನೋಡಿ.
ಸಮರ ಕಲೆ ಕರಾಟೆ, ಪುರುಷರಿಗೂ ಮಹಿಳೆಯರಿಗೂ ರಕ್ಷಾಕವಚವಿದ್ದಂತೆ. ಇಂತಹ ಕರಾಟೆಯಲ್ಲಿ ಚಿನ್ನ ಬೆಳ್ಳಿ ಕಂಚು ದೋಚಿ ಇದೀಗ ಅಂತಾರಾಷ್ಟ್ರೀಯ ಮಟ್ಟಕ್ಕೆ ನಾಡಿನ ಹೆಮ್ಮೆಯ ಮಕ್ಕಳು ಕಾಲಿಟ್ಟಿದ್ದಾರೆ. ಅಷ್ಟಕ್ಕೂ ಆ ವಿದ್ಯಾರ್ಥಿಗಳು ಯಾರು? ಎಲ್ಲಿಯವರು? ಹೇಳ್ತೀವಿ, ಈ ಸ್ಟೋರಿ ನೋಡಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.