ಕಾಲ್ನಡಿಗೆಯಲ್ಲಿ ಅಯೋಧ್ಯೆಗೆ ಹೋಗಿದ್ದ ಭಕ್ತ ತಾಯ್ನಾಡಿಗೆ

  • Zee Media Bureau
  • Jan 31, 2024, 03:14 PM IST

ಕಾಲ್ನಡಿಗೆಯಲ್ಲಿ ಅಯೋಧ್ಯೆಗೆ ಹೋಗಿದ್ದ ಭಕ್ತ ತಾಯ್ನಾಡಿಗೆ 
ಹುಬ್ಬಳ್ಳಿಯ ಶ್ರೀಸಿದ್ಧಾರೂಢಮಠದಲ್ಲಿ ರಾಮಭಕ್ತನಿಗೆ ಸನ್ಮಾನ
ಪಾದಯಾತ್ರೆ ಮೂಲಕ ರಾಮನ ದರ್ಶನ ಪಡೆದು ಬಂದ ಯುವಕ
ನಡೆದೇ ರಾಮನ ದರ್ಶನವಾಗ್ಬೇಕು ಎಂಬ ಹಠ ಹಿಡಿದಿದ್ದ ಮನೋಜ್
ಹುಬ್ಬಳ್ಳಿಯಿಂದ ಅಯೋಧ್ಯೆಯವರೆಗೆ 1800 ಕಿ.ಮೀ ಪಾದಯಾತ್ರೆ

Trending News