ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ

  • Zee Media Bureau
  • May 1, 2023, 03:34 PM IST

ಸಕ್ಕರೆನಾಡು ಮಂಡ್ಯದಲ್ಲಿ ರಂಗೇರಿದ ರಾಜಕೀಯ ಅಖಾಡ. ಸಕ್ಕರೆನಾಡಿನ ಅಖಾಡಕ್ಕೆ ಸಿಎಂ ಬೊಮ್ಮಾಯಿ ಎಂಟ್ರಿ. ಬಿಜೆಪಿ ಅಭ್ಯರ್ಥಿಗಳ ಸಿಎಂ ಬೊಮ್ಮಾಯಿ ಭರ್ಜರಿ ಪ್ರಚಾರ. ಮಂಡ್ಯ ಮತ್ತು ಮದ್ದೂರಿನಲ್ಲಿ ರೋಡ್ ಶೋ, ಸಾರ್ವಜನಿಕ ಸಭೆ. ಸಂಜೆ 5 ಗಂಟೆಗೆ ಮಂಡ್ಯ, 6 ಗಂಟೆಗೆ ಮದ್ದೂರಿನಲ್ಲಿ ಪ್ರಚಾರ.

Trending News