ಕಪ್ಪು ಬಣ್ಣದ ಟೋಪಿ ಧರಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿ

  • Zee Media Bureau
  • Jul 11, 2022, 04:00 PM IST

ಇಂದು ನಾಡಿನಾದ್ಯಂತ ಬಕ್ರೀದ್ ಹಬ್ಬದ ಸಡಗರ ಸಂಭ್ರಮದಿಂದ ಆಚರಣೆ ಮಾಡಿದ್ರು. ಬೆಂಗಳೂರಿನಲ್ಲಿ ಮುಸ್ಲಿಮರ ಬಕ್ರೀದ್ ಹಬ್ಬದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಪ್ಪು ಬಣ್ಣದ ಟೋಪಿ ಧರಿಸಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ರು. ಇದೇ ವೇಳೆಯಲ್ಲಿ ಬಕ್ರೀದ್‌ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದ್ರು. ಈ ಸಂದರ್ಭದಲ್ಲಿ ಶಾಸಕ ಜಮೀರ್ ಅಹಮದ್ ಖಾನ್‌ ಸೇರಿ ಹಲವು ಮುಖಂಡರು ಸಾಥ್‌ ನೀಡಿದ್ರು

Trending News