ಆಹ್ವಾನ ಅವಾಂತರ : ಬಿಜೆಪಿ ವಿರುದ್ಧ ಮುಂದುವರಿದ ಜೆಡಿಎಸ್ ವಾಗ್ದಾಳಿ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಆಹ್ವಾನ ಗೊಂದಲ ಮುಗಿಯುವಂತೆ ಕಾಣುತ್ತಿಲ್ಲ. ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕೇಶವ ಕೃಪದ ಕಾರ್ಯಕ್ರಮ ಅಲ್ಲ. ಇದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಲಿ ಎಂದು ಒತ್ತಾಯಿಸಿದೆ. ಅಲ್ಲದೆ, 
ಸುಳ್ ಬಿಜೆಪಿ, ಗೊಬೆಲ್ ಬಿಜೆಪಿ ಹಾಗೂ ಮುಖ್ಯಮಂತ್ರಿಯನ್ನು ಸುಳ್ ಸಿಎಂ ಎಂದು ಜೆಡಿಎಸ್ ಕುಟುಕಿದೆ.
 

  • Zee Media Bureau
  • Nov 13, 2022, 02:13 PM IST

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಆಹ್ವಾನ ಗೊಂದಲ ಮುಗಿಯುವಂತೆ ಕಾಣುತ್ತಿಲ್ಲ. ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಜೆಡಿಎಸ್, ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕೇಶವ ಕೃಪದ ಕಾರ್ಯಕ್ರಮ ಅಲ್ಲ. ಇದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಉತ್ತರ ನೀಡಲಿ ಎಂದು ಒತ್ತಾಯಿಸಿದೆ. ಅಲ್ಲದೆ, 
ಸುಳ್ ಬಿಜೆಪಿ, ಗೊಬೆಲ್ ಬಿಜೆಪಿ ಹಾಗೂ ಮುಖ್ಯಮಂತ್ರಿಯನ್ನು ಸುಳ್ ಸಿಎಂ ಎಂದು ಜೆಡಿಎಸ್ ಕುಟುಕಿದೆ.

Trending News