ಅಡ್ಡ ಮತದಾನ ಮಾಡಿದ ಜೆಡಿಎಸ್ ಶಾಸಕರಿಬ್ಬರ ವಿರುದ್ಧ ಆಕ್ರೋಶ

  • Zee Media Bureau
  • Jun 14, 2022, 06:36 PM IST

ರಾಜ್ಯಸಭೆಯಲ್ಲಿ ಜೆಡಿಎಸ್ ಶಾಸಕರಿಬ್ಬರ ಅಡ್ಡ ಮತದಾನ ಹಿನ್ನೆಲೆ ಜೆಡಿಎಸ್ ಮುಖಂಡರ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುಬ್ಬಿ ಶಾಸಕ ಶ್ರೀನಿವಾಸ್ ಮಾನಸಿಕ ಅಸ್ವಸ್ಥ, ಆತ ಓರ್ವ ಹುಚ್ಚುನಾಯಿ ಎಂದು ಅಸಮಾಧಾನ ಹೊರಹಾಕಿದ್ದಾರೆ. 

Trending News