Accident: ಮೃತ ವಿದ್ಯಾರ್ಥಿನಿಯನ್ನು ದೊಡ್ಡಬಳ್ಳಾಪುರ ಮೂಲದ ಭವ್ಯ ಬಾಯ್ ಎಸ್ ಎನ್ (18) ಎಂದು ಗುರುತ್ತಿಸಲಾಗಿದ್ದು, ಗೌರಿಬಿದನೂರು ಮುನಿಸಿಪಲ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.
Protest Against Darshan: ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಕಿಡ್ನಾಪ್ ಮಾಡಿ ಬೆಂಗಳೂರಿಗೆ ತಂದು ಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಈ ಕೊಲೆಗೆ ಸಂಬಂಧಪಟ್ಟಂತೆ ಚಿತ್ರನಟ ದರ್ಶನ್ ಮತ್ತು ಇತರೆ ಆರೋಪಿಗಳನ್ನು ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ಬಿಎಸ್ವೈಗೆ ಬಂಧನದ ಭೀತಿ
ಕೋರ್ಟ್ನಿಂದ ಜಾಮೀನು ರಹಿತ ವಾರೆಂಟ್ ಜಾರಿ
ಯಡಿಯೂರಪ್ಪ ಬಂಧನಕ್ಕಾಗಿ ಪೊಲೀಸರ ಹುಡುಕಾಟ
ಯಾವುದೇ ಕ್ಷಣದಲ್ಲಿ ಯಡಿಯೂರಪ್ಪ ಬಂಧನ ಸಾಧ್ಯತೆ
1ನೇ ತ್ವರಿತಗತಿ ನ್ಯಾಯಾಲಯದಿಂದ ವಾರಂಟ್ ಜಾರಿ
Nagpur Hit and Run Case: ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ, ಹಿಟ್ ಅಂಡ್ ರನ್ ಪ್ರಕರಣದಂತೆ ಮಾಡಿ ಪುರುಷೋತ್ತಮ್ ಪುಟ್ಟೇವಾರ್ರನ್ನು ಹತ್ಯೆ ಮಾಡಿಸಲು ಅರ್ಚನಾ ಪುಟ್ಟೇವಾರ್ 1 ಕೋಟಿ ರೂ. ಖರ್ಚು ಮಾಡಿ ಒಂದಷ್ಟು ಜನರನ್ನು ನೇಮಕ ಮಾಡಿದ್ದರೆಂದು ತಿಳಿದುಬಂದಿದೆ.
ಟಿ ನರಸೀಪುರ ಸಮೀಪದ ತೂಗುದೀಪ ಫಾರಂ ಹೌಸ್ ನಲ್ಲಿ ಚಾಮರಾಜನಗರ ತಾಲೂಕಿನ ನಿಜಲಿಂಗನಪುರ ಮಹೇಶ್ ಬದುಕು ನರಕಮಯವಾಗಿದ್ದು ಅಂದು ಪರಿಹಾರ ಕೊಡದೇ ದರ್ಶನ್ ಕ್ರೌರ್ಯ ಮೆರೆದಿದ್ದರು ಎಂದು ಮಹೇಶ್ ಆರೋಪಿಸಿದ್ದಾರೆ.
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
A1 ಆರೋಪಿ ಪವಿತ್ರ ಪೊಲೀಸರ ಮುಂದೆ ಹೇಳಿದ್ದೇನು ಗೊತ್ತಾ?
ಬಂಧನ ಬಳಿಕ ದಚ್ಚು ಗೆಳೆತಿ ಪವಿತ್ರಾಗೌಡಗೆ ಪಾಪಪ್ರಜ್ಞೆ..!
ಪೊಲೀಸರ ಮುಂದೆ ಪಶ್ಚಾತ್ತಾಪ ಪಡುತ್ತಿರುವ ಪವಿತ್ರಗೌಡ
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
ಕಿಲ್ಲಿಂಗ್ ಸ್ಟಾರ್ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ಇಂತಹ ಸಾಧ್ಯತೆಯಿದೆ ಇದೆ ಅಂತ ಹೇಳುತ್ತಿವೆ ಪೊಲೀಸ್ ಮೂಲಗಳು
ಕೊಲೆ ಕೇಸಿನಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ
ಸ್ವಾಮಿ ಕೊಲೆ ಕೇಸಿಂದ ದರ್ಶನ್ ಮೇಲೆ ರೌಡಿ ಶೀಟ್ ಆರಂಭ ಸಾಧ್ಯತೆ
ಡಿ ಗ್ಯಾಂಗ್ನಿಂದ ಅಭಿಮಾನಿ ರೇಣುಕಾಸ್ವಾಮಿ ಕೊಲೆ ಪ್ರಕರಣ
ಕಿಲ್ಲಿಂಗ್ ಸ್ಟಾರ್ ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..?
ಇಂತಹ ಸಾಧ್ಯತೆಯಿದೆ ಇದೆ ಅಂತ ಹೇಳುತ್ತಿವೆ ಪೊಲೀಸ್ ಮೂಲಗಳು
ಕೊಲೆ ಕೇಸಿನಲ್ಲಿ ಭಾಗಿಯಾದವರ ಮೇಲೆ ರೌಡಿ ಪಟ್ಟಿ ಓಪನ್ ಆಗುತ್ತೆ
ಸ್ವಾಮಿ ಕೊಲೆ ಕೇಸಿಂದ ದರ್ಶನ್ ಮೇಲೆ ರೌಡಿ ಶೀಟ್ ಆರಂಭ ಸಾಧ್ಯತೆ
ನಗರದಲ್ಲಿಂದು ಕೊಪ್ಪೀಕರ ರಸ್ತೆಯಿಂದ ಆರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚಾರ ಮಾಡಿಲ್ಯಾಮಿಂಗ್ಟನ್ ರಸ್ತೆ, ಸಂಗೊಳ್ಳಿ ರಾಯಣ್ಣ ವೃತ್ತ ಮೂಲಕ ಸಾಗಿ ಮಿನಿ ವಿಧಾನಸೌಧ ತಲುಪಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿ ಬಂಧಿತ ಎಲ್ಲ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಯಿತು.
Telangana Crime News: ಕುಟುಂಬಸ್ಥರ ವಿರೋಧದ ನಡುವೆಯೂ ಈ ಜೋಡಿ ಇತ್ತೀಚೆಗಷ್ಟೇ ಮದುವೆ ಮಾಡಿಕೊಂಡಿತ್ತು. ನಂತರ ತಮ್ಮ ಗ್ರಾಮದಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಆದರೆ ಕುಟುಂಬಸ್ಥರ ಕಿರುಕುಳ ತಪ್ಪಿರಲಿಲ್ಲ. ಶನಿವಾರ ಸಂಜೆ ಮಹೇಶನ ತಂದೆ ಮತ್ತೆ ಗಲಾಟೆ ಮಾಡಿದ್ದರು.
Mysuru Crime News: ಪಿರಿಯಾಪಟ್ಟಣ ಮೂಲದ ಮಹಿಳೆ ಮೈಸೂರಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದರು. 2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದ ಶಿಕ್ಷಕಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಆಕೆಗೆ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ಹರೀಶ್ ಎಂಬಾತ ಪರಿಚಯವಾಗಿದ್ದ.
Road Accident: ಇಂದು ಮುಂಜಾನೆ ನಡೆದಿದೆ ಎನ್ನಲಾದ ಅಪಘಾತದಲ್ಲಿ ಮೃತಪಟ್ಟವರು ಗೌರಿಬಿದನೂರು ತಾಲ್ಲೂಕು ವಾಟದಹೊಸಹಳ್ಳಿ ಬೆಸ್ಕಾಂ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಬೆಸ್ಕಾಂ ಲೈನ್ ಮ್ಯಾನ್ ಗಳಾದ ಶ್ರೀಧರ್, ವೇಣು ಗೋಪಾಲ್, ಮಂಜುನಾಥ್ ಎಂಬುವವರು ಎಂದು ತಿಳಿದು ಬಂದಿದೆ.
Lipi Rastogi Suicide: ಲಿಪಿ ಅವರ ತಂದೆ ವಿಕಾಸ್ ರಸ್ತೋಗಿಯವರು ಮಹಾರಾಷ್ಟ್ರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಅವರ ತಾಯಿ ರಾಧಿಕಾ ರಸ್ತೋಗಿ ಸಹ ರಾಜ್ಯ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ಐಎಎಸ್ ಅಧಿಕಾರಿಯಾಗಿದ್ದಾರೆ.
Prajwal Revanna: ವಿಡಿಯೋ ಮಾಡಿದ ಮೊಬೈಲ್ ಬಗ್ಗೆ ಮತ್ತು ವಿಡಿಯೋ ಪ್ರಸಾರದ ವಿಚಾರಣೆ ನಡೆಸಿ ತನಿಖೆ ನಡೆಸಬೇಕಿದೆ.ಪ್ರಕರಣದ ತನಿಖೆ ವೇಳೆ ಎರಡನೇ ಆರೋಪಿಯ ಬಗ್ಗೆ ಬಹಳಷ್ಟು ತಾಂತ್ರಿಕ, ವೈಜ್ಞಾನಿಕ ಸಾಕ್ಷ್ಯ ಸಂಗ್ರಹಿಸಲಾಗಿದ್ದು ಈ ಕುರಿತು ವಿಚಾರಣೆ ನಡೆಸಬೇಕಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.