Crime News: ಜನರನ್ನು ವಂಚಿಸಲು ಸೈಬರ್ ವಂಚಕರು ಹೊಸ ಮಾದರಿಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಆಫರ್ ಅಡಿ ಯುವಕರು ಅವರ ಬಳಿ ಇರುವ ಮಹಿಳೆಯರನ್ನು ಗರ್ಭಿಣಿಯಾಗಿಸಿದರೆ 13 ಲಕ್ಷ ರೂಪಾಯಿ ಬಹುಮಾನ ಕೊಡುವುದಾಗಿ ಹೇಳುತ್ತಿದ್ದಾರೆ. (Crime News In Kannada)
AMC college Student suicide: ತಾಯಿಯ ಎದುರೇ ಡೀನ್ ಅವಾಚ್ಯ ಶಬ್ಧಗಳಿಂದ ಬೈದು ಅವಮಾನ ಮಾಡಿದ್ದದಂತೆ. ಇದರಿಂದ ಮನನೊಂದ ನಿಖಿಲ್ ಮನೆಯಲ್ಲಿದ್ದ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಜಗನ್ನಾಥ ರೆಡ್ಡಿ ಅವರ ಸಂಬಂಧಿಕರಾದ ಪವನ್ ಕುಮಾರ್ ಎಂಬುವರು ಬಡಾವಣೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ‘ಈ ಮನೆಯಲ್ಲಿ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ, ಅವರ ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರರಾದ ಕೃಷ್ಣಾರೆಡ್ಡಿ ಹಾಗೂ ನರೇಂದ್ರ ರೆಡ್ಡಿ ವಾಸವಾಗಿದ್ದರು. ಕಳೆದ ಕೆಲವು ವರ್ಷಗಳಿಂದ ಇವರು ಯಾರೂ ನಮ್ಮ ಸಂಪರ್ಕದಲ್ಲಿ ಇರಲಿಲ್ಲ’ ಅಂತಾ ಹೇಳಿದ್ದಾರೆ.
ಶಿಶುವನ್ನು ಹೊರ ತೆಗೆದು ಪರಿಶೀಲಿಸಿದಾಗ ಪೋಷಕರ ವಿವರ ಪತ್ತೆ
ರಶೀದಿಯಲ್ಲಿ ತಂದೆ ಶಶಿಧರ್, ತಾಯಿ ಸುಪ್ರಿಯಾ ಹೆಸರು ಪತ್ತೆ
ಆನೇಕಲ್ ಠಾಣೆಯಲ್ಲಿ ಮಗುವಿದ್ದು, ಪೋಷಕರಿಗಾಗಿ ಪತ್ತೆ ಕಾರ್ಯ
Social Media Crime: ಸಾಮಾಜಿಕ ಜಾಲತಾಣಗಳ ಮೂಲಕ ಜನರು ವಂಚನೆಗೆ ಒಳಗಾಗೋದನ್ನ ಕೇಳುತ್ತಲೇ ಇರ್ತೀವಿ. ಅದರೆ ಇಲ್ಲೊಬ್ಬಳು ಸೋಶಿಯಲ್ ಮಿಡೀಯಾದಲ್ಲಿ ಪೋಟೋ ಶೇರ್ ಮಾಡಿ ಗಂಡನ ಕೈಗೆ ಸಿಕ್ಕಿಹಾಕಿಕೊಂಡಿದ್ದಾಳೆ. ಗರ್ಭಿಣಿ ಅಂತ ಆಕೆ ತನ್ನ ತವರು ಮನೆಗೆ ಹೋಗಿದ್ದಳು. ಹಾಗೆ ಹೋಗಿದ್ದವಳು ಗಂಡನ ಮನೆಗೆ ಮತ್ತೆ ವಾಪಸ್ ಬರಲೇ ಇಲ್ಲ.
Crime News: ಅಸ್ಸಾಂನ ಸೋನಿತ್ಪುರ ಜಿಲ್ಲೆಯಲ್ಲಿ ವಾಮಾಚಾರಕ್ಕೆ 30 ವರ್ಷದ ಮಹಿಳೆಯೊಬ್ಬಳ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿ ಬೆಂಕಿಯಲ್ಲಿ ಸುಟ್ಟ ಘಟನೆಯೊಂದು ಬೆಳಕಿಗೆ ಬಂದಿದೆ.
Honour killing in Kolar: ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಸ್ಟೂರು ಗ್ರಾಮದಲ್ಲಿ ಕಳೆದ 8 ತಿಂಗಳ ಹಿಂದೆ ತಂದೆಯೇ ಮಗಳನ್ನು ಹೊಡೆದು ಕೊಂದು ಬಳಿಕ ಶವವನ್ನು ಸುಟ್ಟು ಹಾಕಿದ್ದಾನೆ. ಪೊಲೀಸರ ತನಿಖೆ ವೇಳೆ ತಂದೆ ಕೊಲೆಯ ಕೃತ್ಯ ಬೆಳಕಿಗೆ ಬಂದಿದೆ.
ದೇವಸ್ಥಾನದ ಆವರಣದಲ್ಲಿರುವ ಹೊಟೇಲ್ ಗಳು ಇಲ್ಲಿಗೆ ಬರುವ ಭಕ್ತರಿಗೆ ಉಪಹಾರ ಮಾರಾಟ ಮಾಡುತ್ತಿದ್ದುವು. ಆದ್ರೆ ಸದ್ಯ ಹೆಚ್ಚಿನ ಜನ ಬರುವದರಿಂದ ತಮ್ಮ ವ್ಯಾಪಾರವನ್ನು ಹೆಚ್ಚಿಸಿಕೊಳ್ಳಲು ಮದ್ಯ ಮಾರಾಟ ಮಾಡಲು ಶುರು ಮಾಡಿದ್ದಾರೆ. ಇದರಿಂದ ದೇವಸ್ಥಾನದ ಆವರಣದಲ್ಲಿ ಎಣ್ಣಿ ಪಾರ್ಟಿ ಮಾಡುವ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ.
Bangalore Geyser gas leak case: ಗ್ಯಾಸ್ ಗೀಸರ್ನಿಂದ ವಿಷ ಅನಿಲವು ಸೋರಿಕೆಯಾಗಿ ತಾಯಿ ಮಗಳು ಇಬ್ಬರು ಪ್ರಜ್ಞೆ ತಪ್ಪಿದ್ದರು, ಆದರೆ ರಮ್ಯ ಸ್ಥಳದಲ್ಲೇ ಮೃತಪಟ್ಟಿದ್ದು ಅವರ ಮಗುವನ್ನು ರಾಮಯ್ಯ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Udupi Crime News: ಉಡುಪಿ ಜಿಲ್ಲೆಯಲ್ಲಿ ಸಂಭವಿಸಿದ 2 ಪ್ರತ್ಯೇಕ ಪ್ರಕರಣಗಳಲ್ಲಿ ಬಾವಿಗೆ ಹಾರಿ 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡರೆ, ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ವರದಿಗಳ ಪ್ರಕಾರ ಅಹಿರಾನ್ ರೈಲು ನಿಲ್ದಾಣದ ಸಮೀಪದ ರೈಲು ಸೇತುವೆಯ ಹಳಿಗಳ ಮಧ್ಯೆಯೇ ಐವರು ಯುವಕರು ರೀಲ್ಸ್ ಮಾಡುತ್ತಿದ್ದರು. ಈ ವೇಳೆ ಹೌರಾ-ರಾಧಿಕಾಪುರ ಎಕ್ಸ್ಪ್ರೆಸ್ ರೈಲು ಬಂದು ಡಿಕ್ಕಿ ಹೊಡೆದಿದೆ. ಪರಿಣಾಮ ರೈಲಿಗೆ ಸಿಲುಕಿ ಮೂವರು ಯುವಕರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
Banglore airport : ಫೀಲ್ಮಿ ಸ್ಟೈಲ್ನಲ್ಲಿ ಕೊಕೇನ್ ಕ್ಯಾಪ್ಸೂಲ್ ಹೊಟ್ಟೆಯಲ್ಲಿಟ್ಟುಕೊಂಡು ಬೆಂಗಳೂರಿಗೆ ಹಾರಿ ಬಂದ ನೈಜೀರಿಯಾದ ವ್ಯಕ್ತಿಯನ್ನು ಇಲ್ಲಿನ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.