Maharashtra Crime News: ಊಟದ ವಿಚಾರದಲ್ಲಿ ಜಗಳವಾಡಿದ ಮಗ ಜಯೇಶ್ ತಾಯಿಗೆ ಥಳಿಸಿದ್ದಾನೆ. ಕೋಪದ ಭರದಲ್ಲಿ ಆತ ಅವಳನ್ನು ಮನೆಯ ಮುಂಭಾಗದ ತೆರೆದ ಜಾಗಕ್ಕೆ ಎಳೆದೊಯ್ದು ಬೆಂಕಿ ಹಚ್ಚಿದ್ದಾನೆಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಲಾರದಲ್ಲಿ ಕೈ ಮುಖಂಡ ಶ್ರೀನಿವಾಸ್ ಕೊಲೆ ಪ್ರಕರಣ
ಆರೋಪಿ ವೇಣುಗೋಪಾಲ್, ಮನೀಂದ್ರ ಕಾಲಿಗೆ ಗುಂಡೇಟು
ಮತ್ತೊಬ್ಬ ಪ್ರಮುಖ ಆರೋಪಿ ಸಂತೋಷ್ಗೂ ಗಾಯ
ಮೂವರು ಆರೋಪಿಗಳು ಲಾಕ್..ಇನ್ನೂ ಮೂವರಿಗಾಗಿ ತಲಾಶ್
ಮೃತಳು ನಂಜನಗೂಡಿನಲ್ಲಿ ಪಿಯು ವ್ಯಾಸಂಗ ಮಾಡುತ್ತಿದ್ದು ಆಕೆಯನ್ನು ಶ್ರೀನಿ ಎಂಬಾತ ನಿತ್ಯ ಹಿಂಬಾಲಿಸಿ ಪೀಡಿಸುತ್ತಿದ್ದರಿಂದ ಮನನೊಂದು ನೇಣಯ ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಜೂಲಿಯಾನ ಅವರು ತನ್ನ ದತ್ತು ಪುತ್ರಿಯೊಂದಿಗೆ ಕಂಬಳಪೇಟೆಯಲ್ಲಿ ವಾಸವಾಗಿದ್ದರು. ಪುತ್ರಿಯನ್ನು ಅವರು ತುಂಬಾ ಪ್ರೀತಿಯಿಂದ ಬೆಳೆಸಿದರು. ಕೋಟ್ಯಂತರ ಆಸ್ತಿ ಹೊಂದಿದ್ದ ಜೂಲಿಯಾನ ಮಗಳಿಗೆ ಕೇಳಿದ್ದನ್ನೆಲ್ಲಾ ಕೊಡಿಸುತ್ತಿದ್ದರು.
Suicide case: ಯಶವಂತ(20) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಕಳೆದ ವಾರ(ಅ.8) ಚಿತ್ರದುರ್ಗದಲ್ಲಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಹಬ್ಬದ ವೇಳೆ ಮೃತ ಯಶವಂತ ಮೊಬೈಲ್ ಕಳೆದುಕೊಂಡಿದ್ದ.
ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಕಳ್ಳರ ಕೈಚಳಕ
ಕಾರಿನ ಗ್ಲಾಸ್ ಒಡೆದು ಹಣ ದೋಚಿದ ಖದೀಮರ ಗ್ಯಾಂಗ್
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಘಟನೆ
ಬ್ಯಾಂಕಿಂದ ಹಣ ಡ್ರಾ ಮಾಡಿ ತಂದು ಕಾರಿನಲ್ಲಿಟ್ಟಿದ್ದ ಸುಬ್ರಮಣಿ
ಖತರ್ನಾಕ್ ಖದೀಮರ ಕೈಚಳಕ ಸಿಸಿ ಟಿವಿಯಲ್ಲಿ ಸೆರೆ
ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Cricket Betting: ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
Molakalmuru Crime News: ಕೋಪದಲ್ಲಿ ಅಪ್ಪ ಎಸೆದ ಕತ್ತರಿ ಕತ್ತಿಗೆ ಬಿದ್ದು 16 ವರ್ಷದ ಚಂದ್ರಶೇಖರ್ ಸಾವನ್ನಪ್ಪಿದ್ದಾನೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.
Gang rape Case: 8 ವರ್ಷದ ಬಾಲಕಿಗೆ ಚಿಪ್ಸ್ ಆಸೆ ತೋರಿಸಿದ ಆರೋಪಿಗಳು ಅತ್ಯಾಚಾರ ನಡೆಸಿ ಬಳಿಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಈ ಭಯಾನಕ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ.
Ballari Gang rape Case: ಬಿಕಾಂ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸೆಗಿರುವ ಆರೋಪಿಗಳಾದ ನವೀನ್, ಸಕೀಬ್, ತನು ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ. ಆರೋಪಿಗಳೆಲ್ಲರೂ ಬಳ್ಳಾರಿಯ ಕೌಲ್ ಬಜಾರ್ ನಿವಾಸಿಗಳೆಂದು ತಿಳಿದುಬಂದಿದೆ.
ಈಚರ್ ವಾಹನ, ಕಾರುಗಳನ್ನು ಬಳಸಿಕೊಂಡು ಉದ್ಯಮಿ ಕಾರು ಅಡ್ಡಗಟ್ಟಿ 40 ಲಕ್ಷ ನಗದು, ಮೊಬೈಲ್ ಹಾಗೂ ಆ್ಯಪಲ್ ವಾಚ್ ನ್ನು ದರೋಡೆ ಮಾಡಿದ್ದ ಪ್ರಕರಣ ಸಂಬಂಧಿಸಿ 10 ಮಂದಿಯನ್ನು ಬಂಧಿಸಲಾಗಿದೆ.
Bangalore crime: ಅನಿವಾರ್ಯತೆ ಕಾರಣದಿಂದ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಾರೆ. ಇದೇ ಕಾರಣಕ್ಕೆ ಕೋಪಗೊಂಡ ಟ್ಯಾಕ್ಸಿ ಚಾಲಕ, ಮಹಿಳೆಯ ವಾಟ್ಸಾಪ್ ನಂಬರ್’ಗೆ ಅಶ್ಲೀಲ ಫೋಟೋಗಳು ಮತ್ತು ವೀಡಿಯೊಗಳನ್ನು ಕಳುಹಿಸಿ ಕ್ರೌರ್ಯ ಮೆರೆದಿದ್ದಾನೆ.
Honor killing: ಕೊಲೆಯಾಗಿರುವ ಕವನ ಅದೇ ಗ್ರಾಮದ ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಈ ವಿಷಯ ಆಕೆಯ ಅಪ್ಪ ಮಂಜುನಾಥನಿಗೆ ತಿಳಿದ ನಂತರ ಮನೆಯಲ್ಲಿ ಗಲಾಟೆಯಾಗಿತ್ತು. ಈ ಬಗ್ಗೆ ಮಂಜುನಾಥ್ ತನ್ನ ಮಗಳಿಗೆ ಎರಡ್ಮೂರು ಬಾರಿ ಬುದ್ದಿ ಹೇಳಿದ್ದನಂತೆ. ಆದರೆ ತಂದೆಯ ಮಾತು ಕೇಳದ ಕವನ ಪ್ರೀತಿಸುವುದನ್ನು ಮುಂದುವರಿಸಿದ್ದಳು.
ಸೈಬರ್ ವಂಚಕರಿಂದ ಹಣ ಕಳೆದುಕೊಂಡರೆ ಹೀಗೆ ಮಾಡಿ.. RBIನ 114448 ಟೋಲ್ ಫ್ರಿ ಸಂಖ್ಯೆಗೆ ಕರೆ ಮಾಡಿ.! ಬೆಂಗಳೂರು ಪೊಲೀಸರಿಂದ “ಗೋಲ್ಡನ್ ಅವರ್” ಸೌಲಭ್ಯ.. ಪೊಲೀಸ್ ಕಂಟ್ರೋಲ್ ರೂಮ್ 1930 ಗೆ ಕರೆ ಮಾಡಿದ್ರೆ ಹಣ ಸಿಗುತ್ತೆ
ನಾನು ಮದುವೆ ಆಗೊ ಹುಡುಗಿಯ ಖಾಸಗಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡ್ಬಿಟ್ಟಿದ್ದಾರೆ. ಹೇಗಾದ್ರು ಮಾಡಿ ಅದನ್ನ ಡಿಲೀಟ್ ಮಾಡಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಕೊಡಿ ಅಂತಾ ಪರಿ ಪರಿಯಾಗಿ ಬೇಡಿಕೊಂಡಿದ್ದ. ತನಿಖೆ ನಡೆಸಿದ ಪೊಲೀಸರು ಪ್ರಿಯತಮನ ಕೈಗೆ ಕೋಳ ತೊಡಿಸಿದ್ರು.
ಬಿಬಿಎಂಪಿ ಲೋಗೊವನ್ನ ಗೂಗಲ್ ನಲ್ಲಿ ಡೌನ್ ಲೋಡ್ ಮಾಡಿಕೊಂಡು ನಕಲಿ ನೇಮಕಾತಿ ಆದೇಶ ಪ್ರತಿಯನ್ನ ಉದ್ಯೋಗಾಂಕ್ಷಿಗಳ ವಾಟ್ಸಾಪ್ ಗಳಿಗೆ ಕಳುಹಿಸುತ್ತಿದ್ದ. ಅಸಲಿ ನೇಮಕಾತಿ ಆದೇಶ ಪತ್ರವೆಂದು ಭಾವಿಸಿ ಬಿಬಿಎಂಪಿ ಕಚೇರಿಗೆ ಹೋದಾಗ ಆರೋಪಿಯು ವಂಚಸಿರುವುದು ಗೊತ್ತಾಗಿದೆ.
ಪ್ರಿಯತಮೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಾಕ್ತಿದ್ದವನು ಅರೆಸ್ಟ್.. ಆಕೆಯ ಜೊತೆಗೆ ಬಂದು ಪೊಲೀಸ್ ಠಾಣೆಗೆ ದೂರು ನೀಡಿದ್ದ ಪ್ರೇಮಿ.. ಪೊಲೀಸ್ ತನಿಖೆಯಲ್ಲಿ ವಿಕೃತ ಕಾಮಿಯ ನವರಂಗಿ ಆಟ ಬಯಲು.. ಫೋಟೋ ಅಪ್ಲೋಡ್ ಮಾಡಿ ಆದರ ಕಾಮೆಂಟ್ನಿಂದ ಎಂಜಾಯ್..
Crime Story: ಮಧ್ಯಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯದಲ್ಲಿ ಕಳೆದ ಕೆಲವು ತಿಂಗಳುಗಳಲ್ಲಿ ಮಹಿಳೆಯರ ವಿರುದ್ಧದ ಹಲವು ಅಪರಾಧ ಪ್ರಕರಣಗಳು ಬೆಳಕಿಗೆ ಬಂದಿವೆ. ಇತ್ತೀಚಿನ ಘಟನೆಯಲ್ಲಿ, ಇಂದೋರ್ನ ಪ್ರಸಿದ್ಧ ಮಾಲ್ನಲ್ಲಿ ಕೆಲಸ ಮಾಡುವ ಯುವತಿಯ ಮೇಲೆ ಅತ್ಯಾಚಾರ ನಡೆದ ಘಟನೆಯು ಪೊಲೀಸರು ಮತ್ತು ಜಿಲ್ಲಾಡಳಿತದ ನಿದ್ದೆಗೆಡೆಸಿದೆ. Crime News In Kannada
By accepting cookies, you agree to the storing of cookies on your device to enhance site navigation, analyze site usage, and assist in our marketing efforts.