Fraud Case in Hubbali: ಹಳೆಯ ಚಿನ್ನಾಭರಣ ತೊಳೆದುಕೊಡುವ ನೆಪದಲ್ಲಿ ಅಪರಿಚಿತರು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಪ್ರತಿಯೊಬ್ಬರೂ ಈ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕೆಂದು ಪೊಲೀಸರು ತಿಳಿಸಿದ್ದಾರೆ.
Prutvi Park Square in HSR Layout: ಬೆಂಕಿ ಹಚ್ಚಿದ ಪರಿಣಾಮ ಕಚೇರಿಯಲ್ಲಿದ್ದ ಟೇಬಲ್, ಸ್ವಿಚ್ ಬೋರ್ಡ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಸುಮಾರು 11 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.
Accidental Fire in Attibele firecracker shop: ಪಟಾಕಿ ದಾಸ್ತಾನು ಮಳಿಗೆಯಲ್ಲಿ ಸುಮಾರು 5 ಕೋಟಿ ರೂ. ಮೌಲ್ಯದ ಪಟಾಕಿಗಳನ್ನು ಸಂಗ್ರಹಿಸಿ ಇಡಲಾಗಿತ್ತು ಎನ್ನಲಾಗಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಪಟಾಕಿ ದಾಸ್ತಾನು ಮಳಿಗೆ ನಾಲ್ಕೈದು ಗಂಟೆವರೆಗೆ ಹೊತ್ತಿ ಉರಿದಿದೆ.
Murder Case: ಮೃತ ವ್ಯಕ್ತಿಯ ತಲೆ ಮತ್ತು ಮುಖದ ಮೇಲೆ ಗಾಯದ ಗುರುತುಗಳು ಇರುವುದು ಗೊತ್ತಾಗಿದೆ. ಅಪರಿಚಿದ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ಬಳಿಕ ಮೂಟೆಯಲ್ಲಿ ಕಟ್ಟಿ ನದಿಗೆ ಬಿಸಾಕಿ ಹೋಗಿದ್ದಾರೆ.
ಅರ್ಚನಾ ತನ್ನ ಸಹಪಾಠಿಯೊಂದಿಗೆ ಕಾಲೇಜಿಗೆ ತೆರಳುವಾಗ ಆಕೆಯ ಮೇಲೆ ದಾಳಿ ನಡೆಸಿದ ಪ್ರಭಾಕರ್, ಆಕೆಯ ಕತ್ತು ಸೀಳಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.
ಆರೋಪಿಗಳು ವಿಮಾನದ ಸೀಟಿನ ಅಡಿಯಲ್ಲಿ ಚಿನ್ನ ಹಾಗೂ ವಿದೇಶಿ ಕರೆನ್ಸಿಯನ್ನು ಬಚ್ಚಿಟ್ಟು ಸಾಗಿಸಲಾಗುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ತೆಲಂಗಾಣ ಪೊಲೀಸರು ಸರಣಿ ಕಾರ್ಯಾಚರಣೆ ನಡೆಸಿ ಈ ಬೃಹತ್ ಜಾಲವನ್ನು ಬಯಲಿಗೆಳೆದಿದ್ದಾರೆ.
Farmer Woman Suicide Case: ಮೂರುವರೆ ಎಕರೆಯಲ್ಲಿ ಜೋಳ-ರಾಗಿ ಬೆಳೆದಿದ್ದ ಹನುಮಮ್ಮ, ಕೆನರಾ ಬ್ಯಾಂಕ್ನಲ್ಲಿ 6 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಮಳೆ ಕೈಕೊಟ್ಟ ಹಿನ್ನೆಲೆ ಬೆಳೆ ನಷ್ಟವಾಗಿತ್ತು.
Crime News: ಬಾಗಲಕೋಟೆ ಮೂಲದ ರಾಜ್ ಸಾಬ್ ಕೊಲೆಯಾದ ವ್ಯಕ್ತಿಯಾದರೆ ಈತನ ಹೆಂಡತಿ ರಜಮಾ ಹಾಗೂ ಇವಳ ಪ್ರಿಯಕರ ಪರಶುರಾಮ ಮತ್ತು ಇವನ ದೊಡ್ಡಮ್ಮನ ಮಕ್ಕಳಾದ ರವಿ ಮತ್ತು ಬಸವರಾಜ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ.
Love Case In Jharkhand: ಕೂಲಿ ಮಾಡುತ್ತಿದ್ದ ನಾನು ಸಾಲ ಮಾಡಿ ನರ್ಸಿಂಗ್ ಕಾಲೇಜಿಗೆ ಕಳುಹಿಸಿ ಓದಿಸಿದರೂ ಪತ್ನಿ ತನಗೆ ಮೋಸ ಮಾಡಿ ಓಡಿ ಹೋಗಿದ್ದಾಳೆ ಅಂತಾ ಟಿಂಕು ಕುಮಾರ್ ಅಳಲು ತೋಡಿಕೊಂಡಿದ್ದಾನೆ.
ಉಗ್ರರ ಅಡಗುತಾಣವಾಗುತ್ತಿದೆಯಾ ಹುಬ್ಬಳ್ಳಿ, ಧಾರವಾಡ? ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಎನ್ಐಎ ತಂಡ ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಹುಬ್ಬಳ್ಳಿ, ಧಾರವಾಡದ ಯಾವ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.
ಸೆಪ್ಟೆಂಬರ್ 23ರಂದು ಸಂಬಂಧಿಕರ ಮನೆ ಮದುವೆಗಾಗಿ ಷಹನವಾಜ್ ಕುಟುಂಬ ರಾಮನಗರಕ್ಕೆ ತೆರಳಿತ್ತು. ಇದೇ ಸಮಯಕ್ಕೆ ಕಾದು ಕುಳಿತ್ತಿದ್ದ ಈ ಕಿಲಾಡಿ ಮನೆಗೆ ನುಗ್ಗಿ 2.5 ಕೆ.ಜಿ ತೂಕದ ಚಿನ್ನಾಭರಣ, 8 ರಿಂದ 10 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದ.
Sanjayanagara Police Station: ಅಂಗಡಿ ಮಾಲೀಕನ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಸಂಜಯನಗರ ಠಾಣಾ ಪೊಲೀಸರ ವಿಶೇಷ ತಂಡ ಕೃತ್ಯ ನಡೆದ 36 ಗಂಟೆಗಳೊಳಗೆ ಆರೋಪಿಗಳನ್ನು ಬಂಧಿಸಿದ್ದಾರೆ.
ಬಾರ್ನಲ್ಲಿ ಲಾಂಗ್ ಬೀಸಿ ಹಲ್ಲೆ, ಜೊತೆಗೆ ಕಾರಿನಲ್ಲಿ ಕರೆದೊಯ್ದು ಹಲ್ಲೆ... ರೌಡಿಶೀಟರ್ ವೀರು ಎಂಬಾತನ ಸಹಚರರಿಂದ ದುಷ್ಕೃತ್ಯ... ಕೆಲ ದಿನಗಳ ಹಿಂದಷ್ಟೇ ಜೈಲಿನಿಂದ ರಿಲೀಸ್ ಆಗಿರುವ ವೀರು
Road Accident in Karnataka : ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಜಾವ ಭೀಕರ ಅಪಘಾತ ಸಂಭವಿಸಿದೆ. ಮತ್ತೊಂದೆಡೆ ಚಾಮರಾಜನಗರದಲ್ಲಿ ಲಾರಿ ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೈಲಂಟಾಗಿದ್ದ ಸೊಸೆ ತನ್ನ ಕರಾಮತ್ತನ್ನ ತೋರಿಸುತ್ತಾಳೆ. ತನ್ನ ಅತ್ತೆಯ ಹೆಸರಲ್ಲಿದ್ದ ಮನೆಯನ್ನ ನಕಲಿ ಜಿಪಿಎ ಮಾಡಿ ನಂತರ ತನ್ನ ಮಗನ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳುತ್ತಾಳೆ. ಈ ವಿಷಯ ತಿಳಿದ ಅಪ್ಪಾಜಿ ಸೊಸೆಯ ನಕಲಿ ದಾಖಲೆಯ ವಿರುದ್ಧ ಕೋರ್ಟ್ ಮೊರೆ ಹೋಗುತ್ತಾರೆ. ಇಲ್ಲಿಗೆ ಸೊಸೆ ವರ್ಸಸ್ ಮಾವನ ನಡುವೆ ಗುದ್ದಾಟ ಸ್ಟಾರ್ಟ್ ಆಗುತ್ತೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.