ಅವ್ರು ಟೆಕ್ಕಿ ದಂಪತಿ. ಒಂದು ತಿಂಗಳ ಹಿಂದಷ್ಟೇ ದೊಡ್ಡನೆಕ್ಕುಂದಿಯಲ್ಲಿ ಬಂದು ನೆಲೆಸಿದ್ರು. ಖಾಲಿ ಜಾಗ ಇದೆ ಅಂತಾ ಕಾರ್ ಪಾರ್ಕ್ ಮಾಡಿದ್ರು. ಪಕ್ಕದಲ್ಲಿದ್ದ ಮನೆಯವ್ರಿಗೆ ಅದೇನಾಯ್ತೋ ಎನೋ ಅಮಾಯಕರ ಮೇಲೆ ಅಟ್ಟಹಾಸ ಮೆರೆದಿದ್ದಾರೆ. ಹೆಣ್ಣು ಅನ್ನೋದನ್ನು ನೋಡದ ಹೆಮ್ಮಾರಿ ಬಟ್ಟೆ ಹರಿದು ಹಲ್ಲೆ ಮಾಡಿದ್ದಾಳೆ.
Bengaluru: ಮಹಾಲಕ್ಷ್ಮೀ ಲೇಔಟ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕರು ಚಕ್ರದಡಿ ಸಿಲುಕಿದ್ರೂ ಸಹ ಕರುಣೆ ತೋರದೆ ಕಾರು ಚಾಲಕ ಕ್ರೌರ್ಯ ಮೆರೆದಿದ್ದಾನೆ. ರಸ್ತೆ ಬದಿ ಮಲಗಿದ್ದ ಕರು ಗಮನಿಸಿದ್ರೂ ಸಹ ಬೇಕಂತಲೇ ಕಾರು ಹತ್ತಿಸಿ ಕಾರು ಚಾಲಕ ಎಸ್ಕೇಪ್ ಆಗಿದ್ದಾನೆ. ಇನ್ನೂ ಹಸುವಿನ ಮೇಲೆ ಕಾರು ಹತ್ತಿಸಿದ ಈತನ ಅಮಾನವೀಯ ಕೃತ್ಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
Crime News: ನಗರ್ತಪೇಟೆಯಲ್ಲಿ ಕೃಷ್ಣ ಟೆಲಿಕಾಂ ಮಾಲೀಕರಾಗಿರುವ ಮುಖೇಶ್ ಹಲ್ಲೆಗೊಳಗಾಗಿದ್ದು, ಈತ ನೀಡಿದ ದೂರಿನ ಮೇರೆಗೆ ಸುಲೇಮಾನ್, ಶನವಾಜ್, ರೋಹಿತ್, ದ್ಯಾನೀಶ್ ಹಾಗೂ ತರುಣ್ ಎಂಬುವರ ಮೇಲೆ ಎಫ್ಐಆರ್ ದಾಖಲಾಗಿದೆ. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 506, 504 , 149 , 307, 323 ಹಾಗೂ 324 ರ ಅಡಿ ಪ್ರಕರಣ ದಾಖಲಿಸಲಾಗಿದೆ.
ಚಿನ್ನದ ಅಂಗಡಿಗೆ ಬಂದ ಕಿಲಾಡಿ ಜೋಡಿ ಆಭರಣಗಳನ್ನ ನೋಡಿದ್ದೇ ನೊಡಿದ್ದು.. ಅಂಗಡಿ ಮಾಲೀಕ ಕೂಡ ಒಳ್ಳೆ ವ್ಯಾಪಾರ ಆಯ್ತು ಅನ್ನೋ ಖುಷಿಯಲ್ಲಿದ್ದ.. ಒಡವೆ ಕೊಟ್ಟು ಹಣವನ್ನು ಪಡೆದುಕೊಂಡಿದ್ದ... ಆನ್ ಲೈನ್ ನಲ್ಲಿ ಪೇಮೆಂಟ್ ಆಯ್ತಾ ಅಂತಾ ನೋಡಿದಾಗ್ಲೇ ಶಾಕ್ ಎದುರಾಗಿತ್ತು..
ಇಲ್ಲಿನ ಚೌಮಾ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿ ಶವವಾಗಿ ಪತ್ತೆಯಾದ ಮಹಿಳೆಯ ಲಿವ್-ಇನ್ ಪಾರ್ಟ್ನೆರ್ ನನ್ನು ಗುರುಗ್ರಾಮ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.35 ವರ್ಷದ ಲಲ್ಲನ್ ಯಾದವ್ ವಿಚಾರಣೆ ವೇಳೆ ಮದ್ಯದ ಅಮಲಿನಲ್ಲಿ ತನ್ನ ಸಂಗಾತಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀರೇಶ್ ಅವರಿಂದ 18 ಲಕ್ಷ ರೂ. ಹಣ ಹಾಗೂ ರವೀಂದ್ರ ಅವರಿಂದ 10 ಲಕ್ಷ ರೂ. ಹಣವನ್ನು ತನ್ನ ಬ್ಯಾಂಕ್ ಖಾತೆಗೆ 2021ರ ಮಾ.27ರಿಂದ 2023ರ ಆ.1ರ ನಡುವೆ ವರ್ಗಾವಣೆ ಮಾಡಿಸಿಕೊಂಡಿದ್ದನು ಎಂದು ದೂರಲಾಗಿದೆ.
Comedian Tukali Santhosh car accident: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕುರುಡಿಹಳ್ಳಿ ಸಮೀಪ ಕಳೆದ ರಾತ್ರಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಮೃತಪಟ್ಟಿರುವ ಆಟೋ ಚಾಲಕನನ್ನು ಕೋಡಹಳ್ಳಿಪಾಳ್ಯ ಗ್ರಾಮದ ವಾಸಿ ಜಗದೀಶ್ (44) ಎಂದು ಗುರುತಿಸಲಾಗಿದೆ.
Road Accident: ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಲಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು ಕಿಟಕಿ ಬಳಿ ಕುಳಿತಿದ್ದ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Cashback Fraud: ಕ್ಯಾಶ್ ಬ್ಯಾಕ್ ಹಗರಣವೊಂದು ಪ್ರಸ್ತುತ ಜನರ ಭಾರಿ ನಿದ್ದೆಗೆಡಿಸಿದೆ. ಮಾಡಲು ಅವರು ಜನರಿಗೆ ಕ್ಯಾಶ್ ಬ್ಯಾಕ್ ನೀಡುವುದಾಗಿ ಹೇಳುತ್ತಾರೆ ಮತ್ತು ನಂತರ ನಿಮ್ಮ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಾರೆ. ಈ ಸ್ಕ್ಯಾಮ್ ನಲ್ಲಿ ನಿರತರಾದವರು ತುಂಬಾ ಚಾಣಾಕ್ಷತನದಿಂದ ಮಾತನಾಡುತ್ತಾರೆ, ಹಲವು ವಿಧದಲ್ಲಿ ಜನರನ್ನು ವಂಚಿಸುತ್ತಿದ್ದಾರೆ. (Crime News In Kannada)
Job Fraud Alert: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ನಡೆದಿದೆ. ಈ ಬಗ್ಗೆ ರಾಜಸ್ಥಾನದ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Dating App Scams Tips: ಡೇಟಿಂಗ್ ಈ ಅಪ್ಲಿಕೇಶನ್ಗಳನ್ನು ಬಳಸುವ ಮೂಲಕ, ವಂಚಕರು ನಿಮ್ಮ ಭಾವನೆಗಳ ಲಾಭವನ್ನು ಪಡೆಯಬಹುದು. ಆದ್ದರಿಂದ, ಆನ್ಲೈನ್ ಡೇಟಿಂಗ್ ಅಪ್ಲಿಕೇಶನ್ಗಳನ್ನು ಬಳಸುವಾಗ ನೀವು ಜಾಗರೂಕರಾಗಿರಬೇಕು.
ಮದ್ಯ ವ್ಯಸನಿ ವ್ಯಕ್ತಿಯೊಬ್ಬ ತನ್ನ 40 ವರ್ಷದ ಪತ್ನಿಯನ್ನು ಸಜೀವವಾಗಿ ಸುಟ್ಟು ಹಾಕಿದ್ದಾನೆ. ಬೈಕ್ನಿಂದ ಪೆಟ್ರೋಲ್ ತೆಗೆದುಕೊಂಡು ಬಂದು ಆಕೆಯ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ಇಲ್ಲಿದೆ..
Hasana Murder Case: ತನ್ನ ಪ್ರೀತಿಯನ್ನು ನಿರಾಕರಿಸಿದಳೆಂದು SSLC ಓದುತ್ತಿದ್ದ ಭೂಮಿಕಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿದ ಶರತ್ ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Crime News: ಮಾ. 3 ರಂದು ಕಾರ್ಯ ನಿಮಿತ್ತ ಮದ್ದೂರಿಗೆ ಬಂದಿದ್ದ ಸವಿತ 3 ಮಕ್ಕಳ ಜತೆ ಸಂಜೆ 6ಗಂಟೆ ಸುಮಾರಿಗೆ ಮದ್ದೂರು ಬಸ್ ಸ್ಟಾಪ್ ನಲ್ಲಿ ಚನ್ನಪಟ್ಟಣಕ್ಕೆ ಬಸ್ಸು ಹತ್ತುವ ಸಂದರ್ಭದಲ್ಲಿ ಬ್ಯಾಗ್ ನಲ್ಲಿದ್ದ 1 ಲಾಂಗ್ ಚೈನ್ ಒಡವೆ (45 ಗ್ರಾಂ) ಮತ್ತು ಒಂದು ನೆಕ್ಲೆಸ್( 25 ಗ್ರಾಂ) ಒಟ್ಟು 70 ಗ್ರಾಂ ಒಡವೆಯನ್ನು ಕಳ್ಳರು ಕಳ್ಳತನ ಮಾಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.