Pune shocking incident: ಶೌರ್ಯ ಖಡ್ವೆ ಮೃತ ಬಾಲಕ. ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದ. ಈ ವೇಳೆ ಶೌರ್ಯ ಬೌಲಿಂಗ್ ಮಾಡುತ್ತಿದ್ದ. ಆತನ ಎಸೆತಕ್ಕೆ ಬ್ಯಾಟ್ಸ್ಮನ್ ಬಲವಾಗಿ ಬ್ಯಾಟ್ ಬೀಸಿದ್ದಾನೆ. ಬಾಲ್ ನೇರವಾಗಿ ಬಂದು ಶೌರ್ಯನ ಮರ್ಮಾಂಗಕ್ಕೆ ಬಡಿದಿದೆ.
Mother-in-law and son-in-law got married: 45 ವರ್ಷದ ಸಿಕಂದರ್ ಯಾದವ್ ಎರಡು ಮಕ್ಕಳ ತಂದೆ. ಇತ್ತೀಚೆಗಷ್ಟೇ ಆತನ ಪತ್ನಿ ಸಾವನ್ನಪ್ಪಿದ್ದಳು. ಪತ್ನಿ ಸಾಯುತ್ತಿದ್ದಂತೆಯೇ ಆತ ಅತ್ತೆಯ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾನೆ.
Laksar railway station Viral Video: GRP ಕಾನ್ಸ್ಟೇಬಲ್ ಉಮಾ ಎಂಬುವರು ಆಪದ್ಬಾಂಧವಳಂತೆ ಬಂದು ವ್ಯಕ್ತಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳಾ ಪೊಲೀಸ್ ವ್ಯಕ್ತಿಯನ್ನು ರಕ್ಷಿಸಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
Weight loss surgery: ವೈದ್ಯರು ಚಿಕಿತ್ಸೆ ನೀಡಿದ ಕೆಲವೇ ದಿನಗಳಲ್ಲಿ ಹೇಮಚಂದ್ರನ್ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿತ್ತು. ಶಸ್ತ್ರಚಿಕಿತ್ಸೆಗೆ 8 ಲಕ್ಷ ರೂ. ಖರ್ಚು ಮಾಡಿದರೂ ಆತ ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾನೆ.
Rashmika Mandanna Viral Video: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ವರ್ಲ್ಡ್ ಅರ್ತ್ ಡೇ ದಿನದಂದು ಜಲಪಾತದ ಅಡಿಯಲ್ಲಿ ನಿಂತುಕೊಂಡು ನೀರಿನಲ್ಲಿ ನೆನೆದು ಆಟವಾಡುತ್ತಾ ಎಂಜಾಯ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Military helicopters collided: ಮುಂದಿನ ತಿಂಗಳು ನಡೆಯಲಿದ್ದ ನೌಕಾಪಡೆಯ ೯೦ನೇ ವಾರ್ಷಿಕೋತ್ಸವದ ಅಂಗವಾಗಿ ಹೆಲಿಕಾಪ್ಟರ್ಗಳು ನಾರ್ತ್ ಪೆರಾಕ್ ಸ್ಟೇಟ್ನ ನೌಕಾ ನೆಲೆಯಲ್ಲಿ ಕಸರತ್ತು ನಡೆಸುತ್ತಿದ್ದವು. ಈ ವೇಳೆ ಪರಸ್ಪರ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ಸಾಮಾನ್ಯವಾಗಿ ರೈತರು ತಮ್ಮ ಜಾಮೀನಿನ ಮೇಲೆ ತಾವು ಬೆಳೆದ ಬೆಳೆಗೆ ಕೆಟ್ಟ ದೃಷ್ಟಿ ಬೀಳಬಾರದು. ಪ್ರಾಣಿಗಳು ಬಂದು ಬೆಳೆ ಹಾನಿಗೊಳಿಸಬಾರದು ಎಂದು ಬಿದುರು ಗೊಂಬೆಗಳನ್ನು ನಿರ್ಮಿಸುತ್ತಾರೆ. ಆದರೀಗ ಟ್ರೆಂಡ್ ಬದಲಾಗಿದೆ.
Scary Viral Video: ಅಂದಹಾಗೆ ಈ ಬಾಲಕಿ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ. ಆಕೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಅಂತಾ ಆರೋಪಿಸಲಾಗಿದೆ.
Nagpur Naked Man Viral Video: ಜೈತಾಲಾ ಮಾರುಕಟ್ಟೆ ಪ್ರದೇಶದಲ್ಲಿ ಪ್ರೀತಮ್ನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತ ಮಾನಸಿಕ ಅಸ್ವಸ್ಥನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Panchkula VIRAL VIDEO: ಈ ಘಟನೆಯನ್ನು ಸ್ಥಳೀಯರು ತಮ್ಮ ಮೊಬೈಲ್ ಫೋನಿನಲ್ಲಿ ಚಿತ್ರೀಕಿಸಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Salt Making Viral Video: ಭಾರತವು ವಿಶ್ವದ ಮೂರನೇ ಅತಿದೊಡ್ಡ ಉಪ್ಪು ಉತ್ಪಾದಕ ದೇಶವಾಗಿದೆ. ಆದರೆ ಈ ಉಪ್ಪನ್ನು ತಯಾರಿಸುವುದನ್ನು ಎಂದಾದರೂ ನೋಡಿದ್ದೀರಾ? ಅಂದಹಾಗೆ ನಾವಿಂದು ಮಾತನಾಡುತ್ತಿರುವುದು ಕಪ್ಪು ಉಪ್ಪು ತಯಾರಿ ಬಗ್ಗೆ.
ಯುವಕನ ಕಿರುಕುಳ ತಾಳಲಾರದೆ ಬಾಲಕಿ ಸೂಸೈಡ್
ಕೂಡಲೇ ಆರೋಪಿ ಬಂಧನಕ್ಕೆ ಸ್ಥಳೀಯರ ಆಗ್ರಹ
ಠಾಣೆ ಎದುರು ಶವವಿಟ್ಟು ಗ್ರಾಮಸ್ಥರಿಂದ ಪ್ರೊಟೆಸ್ಟ್
ಕೊಪ್ಪಳದ ಉಚ್ಚಲಕುಂಟ ಗ್ರಾಮದಲ್ಲಿ ನಡೆದ ಘಟನೆ
BMTC: ರಾಜ್ಯದಾದ್ಯಂತ 'ಶಕ್ತಿ ಯೋಜನೆ'ಗೆ ಭರ್ಜರಿ ರೆಸ್ಪಾನ್ಸ್ ದೊರೆಯುತ್ತಿದೆ. ಮತ್ತೊಂದೆಡೆ, ಚಿಲ್ಲರೆ ಹಿಂದಿರುಗಿಸದ ಬಿಎಂಟಿಸಿ ಬಸ್ ಕಂಡಕ್ಟರ್ಗೆ ಬೆಂಗಳೂರಿನ ವ್ಯಕ್ತಿಯೊಬ್ಬ ತಕ್ಕ ಪಾಠ ಕಲಿಸಿದ್ದಾರೆ.
ಪ್ರವಾಸಿಗರ ಕ್ಯಾಮರಾದಲ್ಲಿ ಕುಟುಂತ್ತಾ ಸಾಗುತ್ತಿರುವ ಹುಲಿಗಳ ದೃಶ್ಯ ಸೆರೆಯಾಗಿದ್ದು, ಇನ್ನು, ಗಾಯಗೊಂಡ ಹುಲಿಗಳ ಮೇಲೆ ಅರಣ್ಯ ಇಲಾಖೆ ನಿಗಾ ಇರಿಸಿದ್ದು ಚಲನವಲನ, ದೇಹದ ಪರಿಸ್ಥಿತಿಯನ್ನು ಗಮನ ಹರಿಸುತ್ತಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
Madhya Pradesh: ಪೊಲೀಸ್ ಅಧಿಕಾರಿಯ ಈ ನಿರ್ಲಕ್ಷ್ಯದಿಂದ ಆಕ್ರೋಶಗೊಂಡ ಅನುರಾಧಾ ಸೋನಿ ತನ್ನ ಪತಿ ಮತ್ತು ಇಬ್ಬರು ಪುಟ್ಟ ಮಕ್ಕಳದೊಂದಿಗೆ ಠಾಣೆಗೆ ಆಗಮಿಸಿ, ಅಧಿಕಾರಿಗೆ ಆರತಿ ಬೆಳಗಿದ್ದಾರೆ.
Elephant Attack in Kerala: @baldwhiner ಎಂಬ ಟ್ವಿಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋ ಶೇರ್ ಆದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಈ ವಿಡಿಯೋ ನೋಡುಗರಿಗೆ ಭಯ ಹುಟ್ಟಿಸುವಂತಿದೆ.
ದುಃಖದಲ್ಲಿದ್ದ ಸೈಶುಮಾ ಎಲ್ಲರೂ ಹೊರಗೆ ತೆರಳಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದಳು. ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಗಳ ಸ್ಥಿತಿಯನ್ನು ನೋಡಿದ ಪಾಲಕರು ಆಘಾತದಿಂದ ಕುಸಿದುಬಿದ್ದಿದ್ದಾರೆ.
Bengaluru Viral Video: ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದು, ರಸ್ತೆಯಲ್ಲಿ ಓಡಾಡಬೇಕಾದರೆ ತುಂಬಾ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಕಾಮೆಂಟ್ ಮಾಡಿದ್ದಾರೆ.
Nepal Central Zoo: ನೇಪಾಳದ ಕೇಂದ್ರ ಮೃಗಾಲಯದಲ್ಲಿ ಹುಲಿಗಳು ಪ್ರತಿ ಶನಿವಾರ ಒಂದು ತುಂಡು ಕೂಡ ಮಾಂಸ ತಿನ್ನದೇ ಉಪವಾಸ ಮಾಡುತ್ತವೆ. ಅಲ್ಲಿಯ ಪಾಲಕರು ಉದ್ದೇಶಪೂರ್ವಕವಾಗಿ ಈ ರೀತಿ ಮಾಡುತ್ತಾರೆ. ಇದಕ್ಕೆ ಕಾರಣ ಏನು ಗೊತ್ತೇ?
By accepting cookies, you agree to the storing of cookies on your device to enhance site navigation, analyze site usage, and assist in our marketing efforts.