ಸರ್ಕಾರವೇ ಹಣ್ಣು, ತರಕಾರಿಗಳನ್ನು ನೇರವಾಗಿ ಖರೀದಿಸಲಿ: ಸಿದ್ದರಾಮಯ್ಯ ಆಗ್ರಹ
ರೈತರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಆ ಕುರಿತು ಸರ್ಕಾರದ ಗಮನ ಸೆಳೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ವಿರೋಧ ಪಕ್ಷದ ಮುಖಂಡರು ಹಾಗೂ ರೈತ ಸಂಘಟನೆಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಖರೀದಿ ಮಾಡುವ ಹಣ್ಣು, ತರಕಾರಿಗಳನ್ನು ಸರ್ಕಾರ ಬಡವರಿಗೆ ಉಚಿತವಾಗಿ ನೀಡಬೇಕು ಎಂದು ಆಗ್ರಹಿಸಿದರು.
2021ಕ್ಕೂ ಬೆಂಗಳೂರಿನಲ್ಲೇ ಏರೋ ಇಂಡಿಯಾ ಶೋ!
2012ರ ಫೆಬ್ರವರಿ ಫೆ.3ರಿಂದ 7ರವರೆಗೂ ಐದು ದಿನಗಳ ಕಾಲ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ 'ಏರೋ ಇಂಡಿಯಾ ಶೋ' ನಡೆಸಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವಾಲಯ ದಿನಾಂಕವನ್ನು ಪ್ರಕಟಿಸಿದೆ.
ಶ್ರೀಮಂತ ಉದ್ಯೋಗಪತಿಗಳಿಂದ ಕರೋನ ತೆರಿಗೆ ಸಂಗ್ರಹಿಸಿ, ಖರ್ಚು ಕಡಿಮೆ ಮಾಡಿ: ಕುಮಾರಸ್ವಾಮಿ
ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮೊದಲ ಟ್ವೀಟ್ ನಲ್ಲಿ 'ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕಯ್ಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ' ಎಂದಿದ್ದಾರೆ.