ಹಿಂದೂ ದೇವಸ್ಥಾನಗಳ ಮೂಲ ವಿಗ್ರಹಗಳೇ ಟಾರ್ಗೆಟ್ : ಯುಪಿ ಮೂಲದ 3 ಅನ್ಯಕೋಮಿನ ಯುವಕರ ಬಂಧನ

ಅವರೆಲ್ಲಾ ಉತ್ತರ ಪ್ರದೇಶ ಮೂಲದ ಕೂಲಿ ಕಾರ್ಮಿಕರು.. ಕೆಲಸ ಅರಿಸಿ ಬೆಂಗಳೂರಿಗೆ ಬಂದವರು ತೆಪ್ಪಗೆ ಕೆಲಸ ಮಾಡಿಕೊಂಡು ಇರಬೇಕಿತ್ತು. ಆದ್ರೆ ಹಣದಾಸೆಗೆ ಬಿದ್ದು ಕೆಲಸ ಬಿಟ್ಟು ಹಿಂದೂ ದೇವರ ವಿಗ್ರಹಗಳನ್ನೇ ಟಾರ್ಗೆಟ್ ಮಾಡಿ ಕದಿಯೋಕೆ ಶುರು ಮಾಡಿದ್ರು. ಸದ್ಯ ಪೊಲೀಸರು ಚಾಲಾಕಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಹಿಂದೂ ದೇವಸ್ಥಾನಗಳ ಮೂಲ ವಿಗ್ರಹಗಳೇ ಟಾರ್ಗೆಟ್ : ಯುಪಿ ಮೂಲದ 3 ಅನ್ಯಕೋಮಿನ ಯುವಕರ ಬಂಧನ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More