ಅಸಾನಿ ಎಫೆಕ್ಟ್‌ನಿಂದ ವಾತಾವರಣದಲ್ಲಿ ಏರುಪೇರು: ತರಕಾರಿ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆಯೇ?

ತರಕಾರಿ ಮಾರುಕಟ್ಟೆಯ ಮೇಲೆ ಬಿದ್ದಿಲ್ಲ ಎಂಬುದೇ ಸಂತಸದ ವಿಚಾರ. ಅಕಾಲಿಕ ಮಳೆ, ವಾತಾವರಣ ಬದಲಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ದರದಲ್ಲಿ ಕೊಂಚ ವತ್ಯಯ ಕಂಡುಬಂದಿತ್ತು.

Written by - Bhavishya Shetty | Last Updated : May 14, 2022, 08:29 AM IST
  • ಕರ್ನಾಟಕಕ್ಕೆ ಅಸಾನಿ ಚಂಡಮಾರುತದ ಪ್ರಭಾವ
  • ತರಕಾರಿ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿಲ್ಲ
  • ಇಂದಿನ ತರಕಾರಿ ಬೆಲೆ ಹೀಗಿದೆ
ಅಸಾನಿ ಎಫೆಕ್ಟ್‌ನಿಂದ ವಾತಾವರಣದಲ್ಲಿ ಏರುಪೇರು: ತರಕಾರಿ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆಯೇ? title=
Vegetable Price

ಬೆಂಗಳೂರು: ಕರ್ನಾಟಕಕ್ಕೆ ಅಸಾನಿ ಚಂಡಮಾರುತದ ಪ್ರಭಾವ ಹೆಚ್ಚಾಗಿ ಬೀರಿದ್ದು, ವಾತಾವರಣದಲ್ಲಿ ಭಾರೀ ಏರುಪೇರಾಗಿದೆ. ಆದರೆ ಇದರ ಪರಿಣಾಮ ತರಕಾರಿ ಮಾರುಕಟ್ಟೆಯ ಮೇಲೆ ಬಿದ್ದಿಲ್ಲ ಎಂಬುದೇ ಸಂತಸದ ವಿಚಾರ. ಅಕಾಲಿಕ ಮಳೆ, ವಾತಾವರಣ ಬದಲಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ದರದಲ್ಲಿ ಕೊಂಚ ವತ್ಯಯ ಕಂಡುಬಂದಿತ್ತು. ಇಂದಿನ ಮಾರುಕಟ್ಟೆ ಸಗಟು ಮೌಲ್ಯ ಇಂತಿದೆ. 

ಇದನ್ನು ಓದಿ: Lung Cancer: ಮಾಲಿನ್ಯದಿಂದ ದೇಹದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಬೆಳೆಯುತ್ತಿದೆಯೇ?

ಕೊಹ್ರಾಬಿ 25 ರೂ. 
ಬೆಂಗಳೂರು ಟೊಮೇಟೊ 45 ರೂ.
ಬೆಂಡೆಕಾಯಿ 35 ರೂ.
ಪುದೀನ 10 ರೂ.
ಬೀನ್ಸ್ 80 ರೂ. 
ಬೀಟ್‌ರೂಟ್‌ 45 ರೂ.
ಹಾಗಲಕಾಯಿ 60 ರೂ.
ಸೋರೆಕಾಯಿ 20 ರೂ. 
ಬದನೆಕಾಯಿ 40 ರೂ.
ಅವರೆಕಾಳು 45 ರೂ.
ಎಲೆಕೋಸು 25 ರೂ.
ಹೂಕೋಸು 45 ರೂ.
ಸೀಮೆ ಬದನೆ 35 ರೂ.
ಕೆಸುವಿನ ಗೆಡ್ಡೆ 50 ರೂ.
ಕೊತ್ತಂಬರಿ ಸೊಪ್ಪು 20 ರೂ.
ಸೌತೆಕಾಯಿ 30 ರೂ.
ಕ್ಯಾಪ್ಸಿಕಂ 55 ರೂ.
ಕ್ಯಾರೆಟ್ 50 ರೂ.
ನುಗ್ಗೆಕಾಯಿ 60 ರೂ.
ಶುಂಠಿ 240 ರೂ.
ಹಸಿರು ಮೆಣಸಿನಕಾಯಿ 40 ರೂ.
ಹಸಿರು ಬಾಳೆ 10 ರೂ.
ಈರುಳ್ಳಿ 25 ರೂ.
ಸಣ್ಣ ಈರುಳ್ಳಿ 70 ರೂ.
ಬಾಳೆ ಹೂವು 25 ರೂ.
ಬಾಳೆ ಕಾಂಡ 10 ರೂ.
ಆಲೂಗಡ್ಡೆ 20 ರೂ.
ಕುಂಬಳಕಾಯಿ 20 ರೂ.
ಮೂಲಂಗಿ 30 ರೂ.
ತೊಂಡೆಕಾಯಿ 20 ರೂ.
ಪಡುವಲ ಕಾಯಿ 25 ರೂ.
ಸಿಹಿ ಗೆಣಸು 25 ರೂ.
ಮರಗೆಣಸು 30 ರೂ.
ಟೊಮೆಟೊ 40 ರೂ.
ಸುವರ್ಣ ಗೆಡ್ಡೆ 75 ರೂ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News