ಬೆಂಗಳೂರು: ಕಳೆದ ಕೆಲ ದಿನಗಳಿಂದ ಕರ್ನಾಟಕದ ಮೇಲೆ ಅಸಾನಿ ಚಂಡಮಾರುತದ ಪ್ರಭಾವ ಹೆಚ್ಚಾಗಿ ಬೀರಿದೆ. ಇದರ ಪರಿಣಾಮವಾಗಿ, ವಾತಾವರಣದಲ್ಲಿ ಭಾರೀ ಏರುಪೇರಾಗಿದೆ. ಇನ್ನು ಅಸಾನಿ ಎಫೆಕ್ಟ್‌ ತರಕಾರಿ ಮಾರುಕಟ್ಟೆಯ ಮೇಲೆ ಬಿದ್ದಿಲ್ಲವಾದರೂ ಕೆಲ ಕೃಷಿಗಳಿಗೆ ಸಮಸ್ಯೆ ಉಂಟುಮಾಡಿದೆ. ಇನ್ನೊಂದೆಡೆ ಅಡಿಕೆ ಬೆಳೆಗಾರರಿಗೆ ಈ ವಾತಾವರಣ ಖುಷಿ ನೀಡಿದೆ ಎನ್ನಬಹುದು. ಇಲ್ಲಿದೆ ಇಂದಿನ ಮಾರುಕಟ್ಟೆ ಸಗಟು ಮೌಲ್ಯ. 


COMMERCIAL BREAK
SCROLL TO CONTINUE READING

ಇದನ್ನು ಓದಿ: Gemology: ಈ ರತ್ನವನ್ನು ಧರಿಸುವುದರಿಂದ ಅದೃಷ್ಟದ ಜೊತೆಗೆ ಧನಲಾಭ ಗ್ಯಾರಂಟಿ!


ಕೊಹ್ರಾಬಿ 25 ರೂ. 
ಬೆಂಗಳೂರು ಟೊಮೇಟೊ 45 ರೂ.
ಬೆಂಡೆಕಾಯಿ 35 ರೂ.
ಪುದೀನ 10 ರೂ.
ಬೀನ್ಸ್ 80 ರೂ. 
ಬೀಟ್‌ರೂಟ್‌ 45 ರೂ.
ಹಾಗಲಕಾಯಿ 60 ರೂ.
ಸೋರೆಕಾಯಿ 20 ರೂ. 
ಬದನೆಕಾಯಿ 40 ರೂ.
ಅವರೆಕಾಳು 45 ರೂ.
ಎಲೆಕೋಸು 25 ರೂ.
ಹೂಕೋಸು 45 ರೂ.
ಸೀಮೆ ಬದನೆ 35 ರೂ.
ಕೆಸುವಿನ ಗೆಡ್ಡೆ 50 ರೂ.
ಕೊತ್ತಂಬರಿ ಸೊಪ್ಪು 20 ರೂ.
ಸೌತೆಕಾಯಿ 30 ರೂ.
ಕ್ಯಾಪ್ಸಿಕಂ 55 ರೂ.
ಕ್ಯಾರೆಟ್ 50 ರೂ.
ನುಗ್ಗೆಕಾಯಿ 60 ರೂ.
ಶುಂಠಿ 240 ರೂ.
ಹಸಿರು ಮೆಣಸಿನಕಾಯಿ 40 ರೂ.
ಹಸಿರು ಬಾಳೆ 10 ರೂ.
ಈರುಳ್ಳಿ 25 ರೂ.
ಸಣ್ಣ ಈರುಳ್ಳಿ 70 ರೂ.
ಬಾಳೆ ಹೂವು 25 ರೂ.
ಬಾಳೆ ಕಾಂಡ 10 ರೂ.
ಆಲೂಗಡ್ಡೆ 20 ರೂ.
ಕುಂಬಳಕಾಯಿ 20 ರೂ.
ಮೂಲಂಗಿ 30 ರೂ.
ತೊಂಡೆಕಾಯಿ 20 ರೂ.
ಪಡುವಲ ಕಾಯಿ 25 ರೂ.
ಸಿಹಿ ಗೆಣಸು 25 ರೂ.
ಮರಗೆಣಸು 30 ರೂ.
ಟೊಮೆಟೊ 40 ರೂ.
ಸುವರ್ಣ ಗೆಡ್ಡೆ 75 ರೂ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.