Budget 2024: ಫೆಬ್ರವರಿ 1 ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿ ಸರ್ಕಾರ ಬಜೆಟ್ನಲ್ಲಿ ಒದಗಿಸಿರುವ ವಿಮಾ ರಕ್ಷಣೆಯನ್ನು ಹೆಚ್ಚಿಸಬಹುದು ಎನ್ನಲಾಗಿದೆ. ಅಂದರೆ ರೂ.5 ಲಕ್ಷದ ವಿಮಾ ರಕ್ಷಣೆಯ ಮಿತಿಯನ್ನು ನೇರವಾಗಿ ರೂ.10 ಲಕ್ಷಕ್ಕೆ ಹೆಚ್ಚಿಸಬಹುದು ಎಂದು ತಜ್ನರು ಅಭಿಪ್ರಾಯಪಟ್ಟಿದ್ದಾರೆ. (Business News In Kannada / Budget 2024 News In Kannada)
Mutual Fund v/s SSY : ನಿಮ್ಮ ಮಗಳಿಗೆ ಯಾವ ಯೋಜನೆ ಉತ್ತಮ ಎನ್ನುವುದನ್ನು ತಿಳಿ ದುಕೊಳ್ಳುವುದರಲ್ಲಿ ನೀವು ಗೊಂದಲಕ್ಕೊಳಗಾಗಿದ್ದರೆ, ಹಣವನ್ನು ಎಲ್ಲಿ ಹೂಡಿಕೆ ಮಾಡಬೇಕು ಎನ್ನುವ ಮಾಹಿತಿ ಇಲ್ಲಿದೆ.
ಭಾರತ 42 ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳನ್ನು ಹೊಂದಿದ್ದು, ಇವುಗಳಲ್ಲಿ ಸಾಕಷ್ಟು ತಾಣಗಳು ಧಾರ್ಮಿಕ ತಾಣಗಳಾಗಿವೆ. ಭಾರತದಲ್ಲಿ ಬಹುತೇಕ ಪ್ರವಾಸಿಗರು ಧಾರ್ಮಿಕ ಪ್ರವಾಸವನ್ನೇ ಆಯ್ಕೆ ಮಾಡಿಕೊಳ್ಳುತ್ತಾರೆ.
Gold Rate On January 25th: ಭಾರತದಲ್ಲಿ ಜನವರಿ 25, 2024 ರಂದು, 24 ಕ್ಯಾರೆಟ್ ಚಿನ್ನದ ದರದಲ್ಲಿ ಭಾರಿ ಇಳಿತವಾಗಿದೆ. ನಿಮ್ಮ ನಗರದ ಇಂದಿನ ಚಿನ್ನದ ದರ ಎಷ್ಟಾಗಿದೆಯೇ ಎಂದು ತಿಳಿದುಕೊಳ್ಳಬೇಕೆ? ಹಾಗಾದ್ರೆ ಇದರ ಸಂಪೂರ್ಣ ವಿವರ ಇಲ್ಲಿದೆ.
Arecanut today price (25-01-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
Cashless Treatment In All Hospitals: ಆರೋಗ್ಯ ವಿಮಾ ಪಾಲಿಸಿದಾರರು ಈಗ ಯಾವುದೇ ಆಸ್ಪತ್ರೆಯಿಂದ ನಗದು ರಹಿತ ಚಿಕಿತ್ಸೆ ಪಡೆಯಬಹುದು. ಇದಕ್ಕಾಗಿ ಜಿಐಸಿ ಹೊಸ ಅಭಿಯಾನ ಆರಂಭಿಸಿದೆ. (Business News In Kannada)
ಟಾಟಾ ಟಿಯಾಗೊ ಮತ್ತು ಟಿಗೊರ್ CNG AMT ಗೇರ್ಬಾಕ್ಸ್: ಟಾಟಾ ಮೋಟಾರ್ಸ್ CNG ಚಾಲಿತ ಟಿಯಾಗೊ ಹ್ಯಾಚ್ಬ್ಯಾಕ್ ಮತ್ತು ಟಿಗೊರ್ ಕಾಂಪ್ಯಾಕ್ಟ್ ಸೆಡಾನ್ನ AMT (ಸ್ವಯಂಚಾಲಿತ ಮ್ಯಾನುವಲ್ ಟ್ರಾನ್ಸ್ಮಿಷನ್) ಆವೃತ್ತಿಗಳನ್ನು ಅನಾವರಣಗೊಳಿಸಿದೆ.
7th Pay Commission Latest News: ಕೇಂದ್ರೀಯ ಉದ್ಯೋಗಿಗಳಿಗೆ ತುಟ್ಟಿಭತ್ಯೆಯ ಅಂಕಿ ಅಂಶವು AICPI ಸೂಚ್ಯಂಕ ಸಂಖ್ಯೆಯನ್ನು ಆಧರಿಸಿದೆ. ಇದು ಅರ್ಧ ವಾರ್ಷಿಕ ಆಧಾರದ ಮೇಲೆ ವರ್ಷಕ್ಕೆ ಎರಡು ಬಾರಿ ಕಂಡುಬರುತ್ತದೆ. ಮೊದಲನೆಯದು ಜನವರಿಯಿಂದ ಜೂನ್ ವರೆಗೆ ಮತ್ತು ಎರಡನೆಯದು ಜುಲೈನಿಂದ ಡಿಸೆಂಬರ್ ವರೆಗೆ. (Business News In Kannada)
Petrol-Diesel Price :ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕಚ್ಚಾ ತೈಲ ಬೆಲೆಯಲ್ಲಿ ನಿರಂತರ ಇಳಿಕೆಯ ನಂತರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ನಿರೀಕ್ಷೆಯಿದೆ.
Budget 2024:ಈ ಬಜೆಟ್ನಲ್ಲಿ ಹಣಕಾಸು ಸಚಿವರು ಎನ್ಪಿಎಸ್ನಲ್ಲಿ ಕೆಲವು ಬದಲಾವಣೆಗಳನ್ನು ಘೋಷಿಸಬಹುದು ಎನ್ನಲಾಗಿದೆ. ಇದು ಹಿರಿಯ ನಾಗರಿಕರಿಗೆ ಪರಿಹಾರವನ್ನು ನೀಡುತ್ತದೆ ಮಾತ್ರವಲ್ಲ ಖಾಸಗಿ ವಲಯದ ಉದ್ಯೋಗಿಗಳಿಗೆ ತೆರಿಗೆ ವಿನಾಯಿತಿ ನೀಡುತ್ತದೆ.
Cooking Oil Price Cut: ಅಸೋಸಿಯೇಷನ್ ಆಫ್ ಸಾಲ್ವೆಂಟ್ ಎಕ್ಸ್ಟ್ರಾಕ್ಟರ್ಸ್ ಪ್ರಕಾರ, ಅಡುಗೆ ಎಣ್ಣೆಯ ಅಂತರರಾಷ್ಟ್ರೀಯ ದರದ ಪ್ರಕಾರ ತಮ್ಮ ಉತ್ಪನ್ನಗಳ ಬೆಲೆಯನ್ನು ಕಡಿಮೆ ಮಾಡಲು ತೈಲ ಕಂಪನಿಗಳನ್ನು ಸರ್ಕಾರ ಕೇಳಿದೆ.
Arecanut today price (28-12-2023): ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ.
ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಕೇಂದ್ರ ಸರ್ಕಾರಿ ನೌಕರರು ಹಾಗೂ ರಾಜ್ಯ ಸರ್ಕಾರಿ ನೌಕರರು ಒತ್ತಾಯಿಸುತ್ತಿದ್ದಾರೆ. ಬಹುತೇಕ ರಾಜ್ಯಗಳಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಲಾಗಿದೆ.
Pension Scheme: ನೀವು ಏನೇ ಖರೀದಿಸಿದರೂ ಅದಕ್ಕೆ ತೆರಿಗೆ ಇದೆ ಎಂದು ಮುಖ್ಯಮಂತ್ರಿ ಸೊರೇನ್ ಹೇಳಿದ್ದಾರೆ. ತೆರಿಗೆ ಹಣ ಕೇಂದ್ರ ಸರ್ಕಾರಕ್ಕೆ ಮಾತ್ರ ಹೋಗುತ್ತದೆ. ರಾಜ್ಯದ ಬಡ ಜನರು ಕತ್ತಲೆಯಲ್ಲಿ ಬದುಕಬೇಕಾದ ಅನಿವಾರ್ಯತೆ ಎದುರಾಗಿದೆ. ರಾಜ್ಯದ ಜನತೆಗೆ ವೃದ್ಧಾಪ್ಯ ವೇತನ ಸಿಗುತ್ತಿಲ್ಲ ಮತ್ತು ಅನೇಕರು ಮರಣ ಹೊಂದಿದಾರೆ ಎಂದು ಅವರು ಹೇಳಿದ್ದಾರೆ. (Business News In Kannada)
Ayodhya Ram Mandir: ಸೋಮವಾರ ಅಯೋಧ್ಯೆಯಲ್ಲಿ ರಾಮಲಲ್ಲಾ ವಿಗ್ರಹವನ್ನು ಭವ್ಯ ದೇವಸ್ಥಾನದಲ್ಲಿ ಸಾಕಷ್ಟು ವಿಜೃಂಭಣೆಯಿಂದ ಪ್ರತಿಷ್ಠಾಪಿಸಲಾಗಿದೆ. ಇದರ ವಿಜೃಂಭಣೆಯನ್ನು ದೇಶಾದ್ಯಂತ ಸಂಭ್ರಮಿಸಲಾಗಿದೆ. ಪ್ರಾಣ-ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಮೂಲೆಗಳಿಂದ ಬಂದ ಅತಿಥಿಗಳು ಭಾಗವಹಿಸಿದ್ದರು.(Business News In Kannada)
Budget 2024 :ಇದು ಮಧ್ಯಂತರ ಬಜೆಟ್ ಆಗಿರುವುದರಿಂದ ಯಾವುದೇ ಪ್ರಮುಖ ಘೋಷಣೆಗಳನ್ನು ನಿರೀಕ್ಷಿಸಲಾಗಿಲ್ಲ. ಆದರೂ ಮತದಾರರನ್ನು ಸೆಳೆಯಲು ಸರ್ಕಾರ ಕೆಲವು ಪ್ರಮುಖ ಘೋಷಣೆಗಳನ್ನು ಮಾಡಬಹುದು ಎಂದು ಮೂಲಗಳು ಹೇಳುತ್ತವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.