ಧಾರವಾಡ: ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ಯುವ ಸಮೃದ್ಧಿ ಸಮ್ಮೇಳನ ಬ್ರಹತ್ ಉದ್ಯೋಗ ಮೇಳವನ್ನು ಫೆ,26 ರಿಂದ 27 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಿಜೆಪಿ ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು: ಸಿಎಂ ಸಿದ್ದರಾಮಯ್ಯ


ಮೇಳದಲ್ಲಿ ಭಾಗವಹಿಸುವಂತಹ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ, ಐಐಟಿಐ, ದಿಪ್ಲೋಮಾ, ಬಿ.ಕಾಂ. ಬಿಎ.ಬಿಎಸ್‍ಸಿ, ಬಿ.ಇ, ಎಂಬಿಎ, ಎಂಸಿಎ, ಎಮ್‍ಎಸ್‍ಡಬ್ಲೂ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ಆಸಕ್ತ ಎಲ್ಲ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗಹಿಸಬಹುದು.


ಇದನ್ನೂ ಓದಿ: ಇದು ಎನ್‌ಡಿಎ ಕೊನೆಯ ಚುನಾವಣೆ, ಮೋದಿ ಸರ್ಕಾರ ಅಂತ್ಯವಾಗುತ್ತೆ ಎಂದು ಭವಿಷ್ಯ ನುಡಿದ ಶಾಸಕ ಅಬ್ಬಯ್ಯಾ ಪ್ರಸಾದ್ 


ಹೆಚ್ಚಿನ ಮಾಹಿತಿಗಾಗಿ http://udyogamela.skillconnect.kaushalkar.com ಜಾಲತಾಣಕ್ಕೆ ಭೇಟಿ ನೀಡಿ ಮಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.