ಧಾರವಾಡ : ಮಾನವ ವಿಕಾಸ ಮತ್ತು ಕುಟುಂಬ ಅಧ್ಯಯನ ವಿಭಾಗ, ಸಮುದಾಯ ವಿಜ್ಞಾನ ಮಹಾವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ತಮಿಳುನಾಡು ಬೇಟೆಗಾರರು- ರಾಜ್ಯದ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ 


ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾ.1 ರಂದು ಬೆಳಿಗ್ಗೆ 10-30 ಗಂಟೆಗೆ ವಿದ್ಯಾಧಿಕಾರಿಗಳು, ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಕೃಷಿ ವಿಶ್ವವಿದ್ಯಾಲಯ ಧಾರವಾಡ ಕಚೇರಿಯಲ್ಲಿ ಖುದ್ದು ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನಕ್ಕೆ ಬರುವಾಗ ಎರಡು ದೃಡೀಕೃತ ಪ್ರತಿಗಳೊಂದಿಗೆ ಪಾಸ್‍ಪೆÇೀರ್ಟ್ ಅಳತೆಯ ಫೆÇೀಟೋಗಳನ್ನು ಲಗತ್ತಿಸಿ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಸಂದರ್ಶನದ ಸಮಯದಲ್ಲಿ ಹಾಜರುಪಡಿಸಬೇಕು.


ಇದನ್ನೂ ಓದಿ: ಈ ಬಾರಿ ಬಿಜೆಪಿ ಸೋಲಿಸಿ ಜನರು ಮತ್ತೆ ಕಾಂಗ್ರೆಸ್‍ಗೆ ಮತ್ತೆ ಆಶೀರ್ವಾದ ಮಾಡಲಿದ್ದಾರೆ: ಸಿದ್ದರಾಮಯ್ಯ


ಹೆಚ್ಚಿನ ಮಾಹಿತಿಗಾಗಿ ಅರ್ಜಿ ನಮೂನೆ ಹಾಗೂ ಅಧಿಸೂಚನೆಗಾಗಿ ವಿಶ್ವವಿದ್ಯಾಲಯದ ಅಂತರಜಾಲ http://www.uasd.edu ವನ್ನು ಸಂಪರ್ಕಿಸಬಹುದು ಎಂದು ಸಮುದಾಯ ವಿಜ್ಞಾನ ಮಹಾವಿದ್ಯಾಲಯ ವಿದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.