ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಕೃಷಿ ಸಂಖ್ಯಾಶಾಸ್ತ್ರ ವಿಭಾಗದಲ್ಲಿ ಮೂರು ಅರೇಕಾಲಿಕ ಉಪನ್ಯಾಸಕರ ತಾತ್ಕಾಲಿಕ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ಕಾಂತಾರ ಸಿನಿಮಾ ಸ್ಪೂರ್ತಿದಾಯಕವಾಗಿದೆ ಎಂದ ಕಮಲ್ ಹಾಸನ್


ಇದಕ್ಕಾಗಿ ಕನಿಷ್ಠ  03 ವರ್ಷಗಳ ಬೋಧನಾ ಅನುಭವದೊಂದಿಗೆ ಸಂಖ್ಯಾಶಾಸ್ತ್ರ ವಿಷಯದಲ್ಲಿ ಎಮ್.ಎಸ್ಸಿ ಪದವಿಯೊಂದಿಗೆ ವ್ಯಾಪಾರ ಅಂಕಿಅಂಶಗಳ ಜ್ಞಾನ ಹೊಂದಿರುವ ಅಥವಾ ಕೃಷಿ ಸಂಖ್ಯಾಶಾಸ್ತ್ರ ವಿಷಯದಲ್ಲಿ ಎಮ್.ಎಸ್ಸಿ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರುವ ಅಥವಾ ಸಂಖ್ಯಾಶಾಸ್ತ್ರ ವಿಷಯದಲ್ಲಿ ಎಮ್.ಎಸ್ಸಿ ಪದವಿಯೊಂದಿಗೆ ಕಂಪ್ಯೂಟರ್ ಸೈನ್ಸ್‍ನಲ್ಲಿ ಡಿಪ್ಲೋಮಾ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಇದನ್ನೂ ಓದಿ : ಜನರ ಬದುಕು ಹಸನಾಗಲು ಕುಮಾರಣ್ಣ ಮತ್ತೊಮ್ಮೆ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ


ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ನವೆಂಬರ್ 23 ರಂದು ಬೆಳಿಗ್ಗೆ 11 ಘಂಟೆಗೆ ಧಾರವಾಡದ ಕೃಷಿ ಮಹಾವಿದ್ಯಾಲಯ ಡೀನ್ (ಕೃಷಿ) ರವರ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಕೃವಿವಿಯ ಜಾಲತಾಣ www.uasd.edu ಕ್ಕೆ ಭೇಟಿ ನೀಡಬಹುದು ಎಂದು ಕೃಷಿ ವಿಶ್ವವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.