ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮಳೆಗೆ ಕಬ್ಬನ್‌ ಪಾರ್ಕ್‌ನಲ್ಲಿ ಅವಾಂತರ ಬುಡ ಸಮೇತ ಕಿತ್ತು ಬಿದ್ದ ಅಪರೂಪದ ಮರಗಳು


ನೇಮಕಾತಿ ಬಯಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಭಂದಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜೂನ್ 2 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಡೀನ್ (ಕೃಷಿ) ಕಛೇರಿಯಲ್ಲಿ ಹಾಜರಿರಬೇಕೆಂದು ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ