Chamarajanagar: ಜಲಾಶಯಕ್ಕೆ ಹಾರಿ ಪ್ರಾಣ ಕಳೆದುಕೊಂಡ ಯುವಕ..!

Chamarajanagar Crime News: ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದ್ದು, ಸ್ವಾಮಿ ಮೃತದೇಹಕ್ಕಾಗಿ ಶೋಧ ಮುಂದುವರಿದಿದೆ.

Written by - Zee Kannada News Desk | Last Updated : Sep 3, 2023, 09:26 AM IST
  • ಚಾಮರಾಜನಗರದಲ್ಲಿ ಜಲಾಶಯಕ್ಕೆ ಹಾರಿ ಪ್ರಾಣ ಕಳೆದುಕೊಂಡ ಯುವಕ
  • ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಕಲ್ಲುಕಟ್ಟೆ ಕಿರು ಜಲಾಶಯದಲ್ಲಿ ಘಟನೆ
  • ಜಲಾಶಯಕ್ಕೆ ಹಾರಿರುವ ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು
Chamarajanagar: ಜಲಾಶಯಕ್ಕೆ ಹಾರಿ ಪ್ರಾಣ ಕಳೆದುಕೊಂಡ ಯುವಕ..! title=
ಜಲಾಶಯಕ್ಕೆ ಹಾರಿ ಪ್ರಾಣ ಕಳೆದುಕೊಂಡ ಯುವಕ!

ಚಾಮರಾಜನಗರ: ಜಲಾಶಯಕ್ಕೆ ಹಾರಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಗುಂಡ್ಲುಪೇಟೆ ತಾಲೂಕಿನ ಶಿವಪುರ ಗ್ರಾಮದ ಕಲ್ಲುಕಟ್ಟೆ ಕಿರು ಜಲಾಶಯದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: "ಇನ್ನು ನಿಮ್ಮ ಈ ಆಟಗಳು ನಡೆಯವುದಿಲ್ಲ ಮಿಸ್ಟರ್ ಮೋದಿಜೀ"

ಕೋಡಹಳ್ಳಿ ಗ್ರಾಮದ ಗುಡ್ಡ ಮಾದಶೆಟ್ಟಿ ಹಾಗು ಭಾಗ್ಯಮ್ಮ ಎಂಬುವರ ಪುತ್ರ ಸ್ವಾಮಿ (23) ಮೃತ ದುರ್ದೈವಿ. ಶನಿವಾರ ರಾತ್ರಿ 8 ಗಂಟೆಗೆ ಸ್ವಾಮಿ ಮನೆಯಿಂದ ಹೋಗಿದ್ದ. ಬಳಿಕ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: Photo Gallery: ಕೃಷ್ಣೆಯ ಜಲಧಿಗೆ ಸಿಎಂ ಸಿದ್ದರಾಮಯ್ಯ ಬಾಗೀನ ಅರ್ಪಣೆ

ಜಲಾಶಯಕ್ಕೆ ಹಾರಿರುವ ವಿಚಾರ ತಿಳಿದು ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ವಾಮಿ ಮೃತದೇಹಕ್ಕಾಗಿ ಶೋಧ ಮುಂದುವರಿದಿದೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News