Bangalore : ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.!

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 

Written by - Zee Kannada News Desk | Last Updated : Oct 1, 2022, 09:42 AM IST
  • ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ
  • ಒಡಿಶಾದಲ್ಲಿ‌ ಆತ್ಮಹತ್ಯೆಗೆ ಶರಣಾದ ಐಶ್ವರ್ಯ
  • ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Bangalore : ಗಂಡನ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ.!  title=
ಐಶ್ವರ್ಯ 

ಬೆಂಗಳೂರು: ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಐಶ್ವರ್ಯ ಶಾನಭಾಗ್ (28) ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಡಿಶಾದ ಪುರಿಯಲ್ಲಿ ಖಾಸಗಿ ಹೋಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಈ ಮುಸ್ಲಿಂ ಸಂಘಟನೆ ಭಾರತದಲ್ಲಿ ಮಾನವ ಹಕ್ಕು ಉಲ್ಲಂಘನೆಯ ನಕಲಿ ಸುದ್ದಿ ಪ್ರಕಟಿಸಲು ಹಣ ನೀಡುತ್ತಂತೆ!

ಇದೇ ಗುರುವಾರ ಒಡಿಶಾದಲ್ಲಿ‌ ಆತ್ಮಹತ್ಯೆಗೆ ಐಶ್ವರ್ಯ ಶರಣಾಗಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಐಶ್ವರ್ಯ, ಕಾನ್ಫರೆನ್ಸ್‌ಗಾಗಿ ಮೈಸೂರಿಂದ ಒಡಿಶಾಕ್ಕೆ ತೆರಳಿದ್ದರು ಎಂದು ತಿಳಿದುಬಂದಿದೆ.

ಕಳೆದ ಎಂಟು‌ ತಿಂಗಳ‌ ಹಿಂದೆ ನೀತಿನ್ ಎಂಬುವವರ ಜೊತೆ ಇವೆ ವಿವಾಹವಾಗಿತ್ತು. ಗಂಡನ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಐಶ್ವರ್ಯ ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆ ಒಡಿಶಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಇದನ್ನೂ ಓದಿ : Dhanashree Verma : ಸೀಕ್ರೆಟ್ ಲವರ್ ಫೋಟೋ ಹಂಚಿಕೊಂಡ ಚಹಲ್ ಪತ್ನಿ ಧನಶ್ರೀ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News