ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಓಡಾಡುವ ಮುನ್ನ ಎಚ್ಚರ ಎಚ್ಚರ..!

ಹೌದು, ನಗರದಲ್ಲಿ ಈಗ ಬೇಕಂತಲೇ ಆಕ್ಸಿಡೆಂಟ್ ಮಾಡುತ್ತಿರುವ ಘಟನೆಗಳು ಹೆಚ್ಚಳವಾಗಿವೆ.ಈಗ ಇದಕ್ಕೆ ಪೂರಕ ಎನ್ನುವಂತೆ ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ರಾಂಗ್ ಸೈಡ್ ನಿಂದ‌ ಬಂದು ಕಾರ್ ಗೆ ಡಿಕ್ಕಿ‌ ಹೊಡೆದು ಸುಲಿಗೆಗೆಯತ್ನಿಸಿರುವ ಘಟನೆ ನಡೆದಿದೆ.

Written by - Zee Kannada News Desk | Last Updated : Jan 29, 2023, 05:47 PM IST
  • ಹೌದು, ನಗರದಲ್ಲಿ ಈಗ ಬೇಕಂತಲೇ ಆಕ್ಸಿಡೆಂಟ್ ಮಾಡುತ್ತಿರುವ ಘಟನೆಗಳು ಹೆಚ್ಚಳವಾಗಿವೆ.
  • ಈಗ ಇದಕ್ಕೆ ಪೂರಕ ಎನ್ನುವಂತೆ ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ರಾಂಗ್ ಸೈಡ್ ನಿಂದ‌ ಬಂದು
  • ಕಾರ್ ಗೆ ಡಿಕ್ಕಿ‌ ಹೊಡೆದು ಸುಲಿಗೆಗೆ ಯತ್ನಿಸಿರುವ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಓಡಾಡುವ ಮುನ್ನ ಎಚ್ಚರ ಎಚ್ಚರ..! title=
screengrab

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಹೊತ್ತು ಓಡಾಡುವ ಮುನ್ನ ಇನ್ಮುಂದೆ ಎಚ್ಚರಿಕೆ ವಹಿಸಬೇಕಾಗಿದೆ.

ಹೌದು, ನಗರದಲ್ಲಿ ಈಗ ಬೇಕಂತಲೇ ಆಕ್ಸಿಡೆಂಟ್ ಮಾಡುತ್ತಿರುವ ಘಟನೆಗಳು ಹೆಚ್ಚಳವಾಗಿವೆ.ಈಗ ಇದಕ್ಕೆ ಪೂರಕ ಎನ್ನುವಂತೆ ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ರಾಂಗ್ ಸೈಡ್ ನಿಂದ‌ ಬಂದು ಕಾರ್ ಗೆ ಡಿಕ್ಕಿ‌ ಹೊಡೆದು ಸುಲಿಗೆಗೆ ಯತ್ನಿಸಿರುವ ಘಟನೆ ನಡೆದಿದೆ.

ಈ ಘಟನೆ ಸುಮಾರು ತಡರಾತ್ರಿ ಮೂರು ಗಂಟೆಗೆ ನಡೆದಿದೆ ಎನ್ನಲಾಗಿದೆ.ಬೈಕ್ ಡಿಕ್ಕಿ ಹೊಡೆಸಿ‌ ಸುಲಿಗೆಗೆ ಯತ್ನಿಸುವ ದೃಶ್ಯ ಕಾರ್ ಕ್ಯಾಮರದಲ್ಲಿ ರೆಕಾರ್ಡ್ ಆಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News