"ಕ್ಷಮಿಸಿ ಅಪ್ಪ ಪ್ರೀತಿಸಿದವನಿಗೆ ಮೋಸ ಮಾಡಲು ಇಷ್ಟವಿಲ್ಲ" : ಲೆಟರ್‌ ಬರೆದಿಟ್ಟು ಜೀವ ಬಿಟ್ಟ ವಿದ್ಯಾರ್ಥಿನಿ

ಆಕೆ ಪ್ರತಿಭಾವಂತ ವಿದ್ಯಾರ್ಥಿನಿ, ನೂರಾರು ಕನಸುಗಳನ್ನ ಕಟ್ಟಿಕೊಂಡು ಉನ್ನತ ವಿದ್ಯಾಭ್ಯಾಸ ಮಾಡಲು ಹಾಸನದಿಂದ ಬೆಂಗಳೂರಿಗೆ ಬಂದಿದ್ದಳು. ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ವ್ಯಾಸಾಂಗ ಮಾಡುತ್ತಿದ್ದು ಇಂದು ಮಧ್ಯಾಹ್ನ ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಯಾರು ಆ ವಿದ್ಯಾರ್ಥಿನಿ ಏನಾಗಿತ್ತು ಅಂತೀರ ಹಾಗಾದರೆ ಈ ಸ್ಟೋರಿ ನೋಡಿ..

"ಕ್ಷಮಿಸಿ ಅಪ್ಪ ಪ್ರೀತಿಸಿದವನಿಗೆ ಮೋಸ ಮಾಡಲು ಇಷ್ಟವಿಲ್ಲ" : ಲೆಟರ್‌ ಬರೆದಿಟ್ಟು ಜೀವ ಬಿಟ್ಟ ವಿದ್ಯಾರ್ಥಿನಿ
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More