ಧಾರವಾಡ: ಖಾಸಗಿ ಬಸ್ ಹಾಗೂ ಟ್ರ್ಯಾಕ್ಸ್ ಡಿಕ್ಕಿ ಹೊಡೆದಿದ್ದರಿಂದಾಗಿ ನಾಲ್ವರು ಗಾಯಗೊಂಡು ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ.


COMMERCIAL BREAK
SCROLL TO CONTINUE READING

 ಇದನ್ನೂ ಓದಿ : Vastu Tips : ಮನೆಯ ಈ ದಿಕ್ಕಿನಲ್ಲಿ ಗಡಿಯಾರ ಹಾಕಿದ್ರೆ ನಿಮ್ಮ ಕೆಟ್ಟ ಸಮಯ ಶುರುವಾದಂತೆ


ಈಗ ಮೃತರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ನಿವಾಸಿಗಳು ಎಂದು ತಿಳಿದುಬಂದಿದ್ದು, ಗಾಯಗೊಂಡಿರುವವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸ್ಥಳಕ್ಕೆ ಭೇಟಿ ಕಲಘಟಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ