ಚಾಮರಾಜನಗರ: ಬಿ.ಆರ್.ಟಿ. ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯ (Bailur Wildlife Zone) ಮತ್ತು ಯಳಂದೂರು ವನ್ಯಜೀವಿ ವಲಯ ವಿಭಾಗದಲ್ಲಿ 2 ಆನೆ ಕಳೇಬರಗಳು ಪತ್ತೆಯಾಗಿದೆ.


COMMERCIAL BREAK
SCROLL TO CONTINUE READING

ಬೈಲೂರು ವಲಯದ (Bailur Wildlife Zone) ಆಳದ ಕೆರೆ ಬಳಿ 45-50 ವರ್ಷದ ಗಂಡಾನೆ ಕಳೇಬರ ಪತ್ತೆಯಾಗಿದ್ದು 7-8 ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿದೆ ಎಂದು ಮಾಹಿತಿ ಕೊಟ್ಟಿದ್ದಾರೆ.


ಇದನ್ನೂ ಓದಿ- ಬಾಲಕಿಯರೇ ಹುಷಾರ್!ಹಾಸ್ಟೆಲ್‌ನ ವಾಶ್‌ರೂಮ್‌ನಲ್ಲೂ ಇರಬಹುದು secret camera!ಯಾರನ್ನೂ ನಂಬುವಂತಿಲ್ಲ


ಯಳಂದೂರು ವಲಯದ (Yalandur Wildlife Zone) ಬೇತಾಳಕಟ್ಟೆ ಎಂಬಲ್ಲಿ ಗಂಡಾನೆ  ಕಳೇಬರ ಪತ್ತೆಯಾಗಿದ್ದು ಇದು 20 ದಿನಗಳ ಹಿಂದೆ ಮೃತಪಟ್ಟಿದ್ದು 40 ಇರಬಹುದು ಎಂದು ಅಂದಾಜು ಮಾಡಲಾಗಿದೆ.


ಎರಡು ಆನೆಗಳ ದಂತಗಳು ಸುರಕ್ಷಿತವಾಗಿದ್ದು ಅರಣ್ಯ ಇಲಾಖೆ (Forest Department) ಮುಂದಿನ ಕ್ರಮ ಕೈಗೊಂಡಿದ್ದಾರೆ.


ಇದನ್ನೂ ಓದಿ- ಫೇಸ್‌ಬುಕ್‌ ಸುಂದರಿ ಹಿಂದೆ ಬಿದ್ದ ಅರ್ಚಕನಿಗೆ ಪಂಗನಾಮ: ಸೈಬರ್ ಕ್ರೈಮ್ ಪೊಲೀಸರಿಗೆ ದೂರು


ಇನ್ನು, ಆನೆ ಕಳೇಬರ ಬಹಳ ತಡವಾಗಿ ಪತ್ತೆ ಆಗಿರುವ  ಬಗ್ಗೆ ಪರಿಸರ ಹೋರಾಟಗಾರ ಜೋಸೆಫ್ ಹೂವರ್ (Joseph Hoover) ಕಿಡಿಕಾರಿದ್ದು ಒಂದಾನೆ  ಮೃತಪಟ್ಟು 7-8 ತಿಂಗಳು, ಇನ್ನೊಂದಾನೆ ಸತ್ತು 20 ದಿನಗಳಾಗಿದೆ, ಇದು ಅರಣ್ಯ ಇಲಾಖೆಯ ಗಸ್ತಿನ ವೈಖರಿ ಎಂದು ಕಿಡಿಕಾರಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.