ಬೆಳಗಾವಿ: ತಲ್ವಾರ್‌ನಿಂದ ಕೇಕ್ ಕತ್ತರಿಸಿ ಅದ್ಧೂರಿ ಜನ್ಮದಿನ ಆಚರಿಸಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ. ಜುಲೈ 23 ರಂದು ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ದೇಶದ 15ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ದ್ರೌಪದಿ ಮುರ್ಮು


ಸಂಗನಕೇರಿ ಗ್ರಾಮದ ಮಲ್ಲಿಕ್ ನದಾಫ್, ಅಶೋಕ ಗಾಡಿವಡ್ಡರ ತಲ್ವಾರ್‌ನಿಂದ ಜನ್ಮದಿನಾಚರಣೆ ಆಚರಿಸಿಕೊಂಡಿದ್ದಾರೆ. ಸಾರ್ವಜನಿಕವಾಗಿ ತಲ್ವಾರ್‌ನಿಂದ ಕೇಕ್ ಕಟ್ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.


ತಲ್ವಾರ್‌ನಿಂದ ಕೇಕ್ ಕತ್ತರಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ. 


ಇದನ್ನೂ ಓದಿ: Vicky Katrina Gets Threats: ಸಲ್ಮಾನ್‌ ಖಾನ್‌ ಬಳಿಕ ವಿಕ್ಕಿ ಕೌಶಲ್-ಕತ್ರಿನಾಗೆ ಬಂತು ಕೊಲೆ ಬೆದರಿಕೆ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.