Crime News: ಅನೈತಿಕ ಸಂಬಂಧಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ  ಗಂಡನನ್ನೆ ಕೊಲೆ ಮಾಡಿಸಿ ಇದೀಗ ಪ್ರಿಯಕರನೊಂದಿಗೆ ಪೋಲಿಸರಿಗೆ ಅತಿಥಿಯಾಗಿದ್ದಾಳೆ.
 
ಬಾಗಲಕೋಟೆ ಮೂಲದ ರಾಜ್ ಸಾಬ್ ಕೊಲೆಯಾದ ವ್ಯಕ್ತಿಯಾದರೆ ಈತನ ಹೆಂಡತಿ ರಜಮಾ ಹಾಗೂ ಇವಳ ಪ್ರಿಯಕರ ಪರಶುರಾಮ ಮತ್ತು ಇವನ ದೊಡ್ಡಮ್ಮನ ಮಕ್ಕಳಾದ ರವಿ ಮತ್ತು ಬಸವರಾಜ ಕೊಲೆ ಮಾಡಿದ ಆರೋಪಿಗಳಾಗಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- ಸಾಲ ಮಾಡಿ ನರ್ಸಿಂಗ್ ಓದಿಸಿದ ಪತಿ; ಪ್ರಿಯಕರನ ಜೊತೆ ಓಡಿ ಹೋದ ಪತ್ನಿ!


ರಜಮಾ ತನ್ನ ಗಂಡನನ್ನು ಕೊಲೆ ಮಾಡಲು ಪ್ರಿಯಕರನಿಗೆ 10 ಸಾವಿರ ನೀಡಿದ್ದಳು. ಪರಶುರಾಮ ತನ್ನ ದೊಡ್ಡಮ್ಮನ ಮಕ್ಕಳೊಂದಿಗೆ ಬಶೀರನನ್ನು ದೇವಿಮನೆ ಘಟ್ಟದ ದೇವಸ್ಥಾನದ ಹಿಂದಿನ ಕಾಡಿಗೆ ಕರೆದುಕೊಂಡು ಬಂದು ಸರಾಯಿ ಕುಡಿಸಿ ಕೊಲೆಮಾಡಿದ್ದಾರೆನ್ನಲಾಗಿದೆ.


ಇದನ್ನೂ ಓದಿ- ಉಗ್ರರ ಅಡಗುತಾಣವಾಗುತ್ತಿದೆಯೇ ಅವಳಿ ನಗರ ಹುಬ್ಬಳಿ-ಧಾರವಾಡ?


ಬಶೀರ್ ಸಾಬ್ ಕಳೆದೊಂದು ವಾರದ ಹಿಂದೆ ದೇವಿಮನೆ ಘಟ್ಟದ ದೇವಸ್ಥಾನದ ಹಿಂದಿನ ಕಾಡಿನಲ್ಲಿ  ಕೊಲೆಯಾಗಿದ್ದನು. ಇದರ ತನಿಖೆ ನಡೆಸಿದ ಕುಮಟಾ ಪೋಲಿಸರು ಕೊಲೆ ಪಾತಕಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಪಿಎಸ್ಆಯ್ ನವೀನ್ ನಾಯ್ಕ್, ಪೋಲಿಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ ಹಾಗೂ ಪಿಎಸ್ಆಯ್ ಸಂಪತ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.