ಚಾಮರಾಜನಗರ : ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿ.ಐ.ಡಿ. ಪೊಲೀಸ್‌ ಅರಣ್ಯ ಸಂಚಾರಿ ದಳ ಬಂಧಿಸಿದೆ.


COMMERCIAL BREAK
SCROLL TO CONTINUE READING

ಹನೂರು ತಾಲೂಕಿನ ಗುಂಡಿಮಾಳ ಗ್ರಾಮದ ಪ್ರಕಾಶ್( 38) ಮಳವಳ್ಳಿ ತಾಲೂಕಿನ ಮಾಗನೂರು ಗ್ರಾಮದ ನಾಗೇಂದ್ರಸ್ವಾಮಿ(45)
ಮಳವಳ್ಳಿ ತಾಲೂಕಿನ ರಾಗಿಭೋಮ್ಮನಹಳ್ಳಿ ನಾಗರಾಜು(54) ಎಂಬವರು ಬಂಧಿತ ಆರೋಪಿಗಳು.


ಇದನ್ನೂ ಓದಿ- ಅಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರ ಬಂಧನ


ಹನೂರು ತಾಲೂಕಿನ ಗುಂಡಿಮಾಳ ಮಾರ್ಗದ ಮೂಲಕ ಮಾರಾಟ  ಮಾಡುವ ಉದ್ದೇಶದಿಂದ ನಕ್ಷತ್ರ ಆಮೆ (Star Tortoises) ರವಾನೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹನೂರಿನ  ಹುಲುಸುಗುಡ್ಡೆಯ ಬಳಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.   


ಇದನ್ನೂ ಓದಿ- ಯುವತಿಯರೇ ಸ್ನೇಹಿತರೊಟ್ಟಿಗೆ ನಿಮ್ಮ ಸಿಕ್ರೇಟ್ ಹಂಚಿಕೊಳ್ಳುವ ಮುನ್ನ ಎಚ್ಚರ: ನಿಮಗೂ‌ ಈ ರೀತಿ ಆಗಬಹುದು..!?


ಬಂಧಿತ ಆರೋಪಿಗಳಿಂದ 1ಕೆಜಿ280 ಗ್ರಾಮ ತೂಕದ ಎರಡು ಜೀವಂತ ನಕ್ಷತ್ರ ಆಮೆ, ಟಾಟಾ ಇಂಡಿಕಾ ಕಾರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.