ಚಾಮರಾಜನಗರ: ಆನೆ ದಂತವನ್ನು ಬಚ್ಚಿಟ್ಟಿದ್ದ ವ್ಯಕ್ತಿಯೋರ್ವನನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ‌ ಕಣ್ಣೀಯನಪುರ ಕಾಲೋನಿಯಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಕೇರಳ‌ ಮೂಲದ ಬಾಲನ್(54) ಬಂಧಿತ ಆರೋಪಿ. ಈತ ದನದ ವ್ಯಾಪಾರದ ವೃತ್ತಿಯಲ್ಲಿ ಅಕ್ರಮವಾಗಿ ಆನೆ ದಂತಗಳನ್ನು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ತಮಿಳುನಾಡು ಹಾಗೂ ಕೇರಳದಲ್ಲಿ ಈತನ ವ್ಯಾಪಾರ-ವಹಿವಾಟಿನ ಮೇಲೆ ಕಣ್ಣಿಟ್ಟಿದ್ದ ರಾಜ್ಯದ ಪೊಲೀಸರು ಮಾಹಿತಿ ಸಂಗ್ರಹಿಸಿ ಐನಾತಿಯನ್ನು ಬಂಧಿಸಿದ್ದಾರೆ. https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.