ಚಾಮರಾಜನಗರ: ಕೆರೆಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದ ವೆಂಕಟೇಶ್(45) ಮೃತ ದುರ್ದೈವಿ. ಗೌರಿ ಗಣೇಶ ಹಬ್ಬದ ದಿನ ಕೆರೆಯಲ್ಲಿ  ಸ್ನಾನ ಮಾಡಬೇಕೆಂದು ಇಬರು ತೆರಳಿದ್ದರು. ಬಟ್ಟೆಯನ್ನು ಒಗೆದು ಸ್ನಾನ ಮಾಡಲು ಕೆರೆಗೆ ಇಳಿದ ವೇಳೆ ಕಾಲು ಜಾರಿ ದೊಡ್ಡಗುಂಡಿಗೆ ಬಿದ್ದು ಮೇಲೆ ಬರಲಾರದೇ ಅಸುನೀಗಿರುವ ಶಂಕೆ ವ್ಯಕ್ತವಾಗಿದೆ.


ಇದನ್ನೂ ಓದಿ: Who is Next CM?: ಸಿದ್ದರಾಮಯ್ಯ ಬಳಿಕ ಮುಂದಿನ ಸಿಎಂ ಯಾರಾಗ್ತಾರೆ ಗೊತ್ತಾ..?


ಕೆರೆಯ ಮುಂಭಾಗವೇ ಅಪಾಯ ಸ್ಥಳ ಎಂಬ ನಾಮಫಲಕ ಅಳವಡಿಸಿದ್ದರೂ ಅನೇಕರು ಜನರು ಪ್ರವಾಸಿ ತಾಣ ಎಂದು ತಿಳಿದುಕೊಂಡು ಈಜಲು ತಮ್ಮ ಕುಟುಂಬದೊಂದಿಗೆ  ಬರುತ್ತಾರೆ. ಆದ್ದರಿಂದ, ಕೆರೆಯ ಸುತ್ತಾ ಬೇಲಿ ಅಳವಡಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.


ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಶವವನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


ಇದನ್ನೂ ಓದಿ: ಈ ಕಾಲೇಜಿನಲ್ಲಿ MBBS ಮಾಡಲು ವರ್ಷಕ್ಕೆ ನೀಡಬೇಕಾಗಿರುವುದು ಕೇವಲ 1,600 ಫೀಸ್ ! ಅತ್ಯಂತ ಕಡಿಮೆ ಖರ್ಚಿನಲ್ಲಿ ಈಡೇರುವುದು ಡಾಕ್ಟರ್ ಆಗುವ ಕನಸು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.