ಬೆಂಗಳೂರಿನಲ್ಲಿ ಮಹಿಳೆಯ ಅನುಮಾನಸ್ಪದ ಸಾವು : ಪತಿ ವಿರುದ್ದ ಕೊಲೆ ಆರೋಪ, ಬಂಧನ

ಅವರು ಬದುಕು ಕಟ್ಟಿಕೊಳ್ಳಬೇಕು ಅಂತಾ ದೂರದ ಉತ್ತರ ಪ್ರದೇಶದಿಂದ ನಗರಕ್ಕೆ ಬಂದಿದ್ದ ದಂಪತಿ. ಪುಟ್ಟ ಕೆಲಸ ಹುಡುಕಿಕೊಂಡು ಜೀವನ ನಡೆಸ್ತಿದ್ದ ಅವರ ನಡುವೆ ಸಣ್ಣ ಪುಟ್ಟ ವಿಚಾರಕ್ಕೂ ಗಲಾಟೆ ಆಗ್ತಿತ್ತು. ಇಬ್ಬರ ಜಗಳ ತಾರಕಕ್ಕೇರಿದ್ದು, ಪತ್ನಿಯ ಸಾವಿನಲ್ಲಿ ಅಂತ್ಯವಾಗಿದೆ. ಈ ಕುರಿತ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

ಬೆಂಗಳೂರಿನಲ್ಲಿ ಮಹಿಳೆಯ ಅನುಮಾನಸ್ಪದ ಸಾವು : ಪತಿ ವಿರುದ್ದ ಕೊಲೆ ಆರೋಪ, ಬಂಧನ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More