ದಕ್ಷಿಣ ಕನ್ನಡ : ಮಂಗಳೂರಿನ ಮಳಲಿ ಮಸೀದಿ ಕಟ್ಟಡ ವಿವಾದದ ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನವೆಂಬರ್‌ 9ಕ್ಕೆ ಮುಂದೂಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ : ದೀಪಾವಳಿ ಹಬ್ಬ ಹಿನ್ನೆಲೆ KSRTCಯಿಂದ 1500 ಹೆಚ್ಚುವರಿ ಬಸ್ ಗಳ ವ್ಯವಸ್ಥೆ


ಮಸೀದಿ ಜಾಗವನ್ನು ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆ.


ಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್‌ ತೀರ್ಪನ್ನು ಮುಂದೂಡಿದೆ.


ಇದನ್ನೂ ಓದಿ : Yathindra Siddaramaiah : ವರುಣ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಫೀಕ್ಸ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ