ಕೊಪ್ಪಳ : ರೈಲ್ವೆ ಹಳಿಗೆ ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ. 


COMMERCIAL BREAK
SCROLL TO CONTINUE READING

22 ವರ್ಷದ ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದು, ತೇಜಶ್ರೀ ಮೂಲತಃ  ಬಳ್ಳಾರಿ ಜಿಲ್ಲೆಯವರಾಗಿದ್ದು, ಹೌಸಮನಶಿಪ್ ನಲ್ಲಿದ್ದ ವಿದ್ಯಾರ್ಥಿನಿ ತೇಜಶ್ರೀ ಗೂಡ್ಸ್ ರೈಲ್ವೆ ಹಳಿಗೆ ಬಿದ್ದು ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಗಂಭೀರವಾಗಿ ಗಾಯಗೊಂಡ ತೇಜಶ್ರೀನಿ ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.


ಇದನ್ನೂ ಓದಿ : KR Puram : ಗುರಾಯಿಸಿದ ಅಂತಾ ಒಡಹುಟ್ಟಿದ ತಮ್ಮನನ್ನೇ ಇರಿದು ಕೊಂದ ಪಾಪಿ ಅಣ್ಣ!


ಕಳೆದ ಮೂರು ತಿಂಗಳಿಂದ ಮಾನಸಿಕ ಖಿನ್ನತೆಗೆ ತೇಜಶ್ರೀ ಒಳಗಾಗಿದ್ದಳು ಎಂದು ಪೋಷಕರು ತಿಳಿಸಿದ್ದು, ಗದಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಸಾವಿನ ಬಗ್ಗೆ ತನಿಖೆ ನಡೆಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ