ರಾಯಚೂರು: ಅನೈತಿಕ ಸಂಬಂಧ ಶಂಕೆ ಪತಿಯಿಂದ ಪತ್ನಿ‌ ಕೊಲೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಬುಳ್ಳಾಪುರ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Shravana 2023 : ಶ್ರಾವಣ ಮಾಸ ಪ್ರಾರಂಭ, ಪೂಜಾ ಸಮಯ, ವಿಧಿ ವಿಧಾನಗಳು ಇಲ್ಲಿವೆ..!


ಕೊಲೆಯಾದ ಮಹಿಳೆಯನ್ನು ೩೨ ವರ್ಷದ ಶಾರದಾ ಎನ್ನಲಾಗಿದ್ದು,ಕಿಷ್ಟಪ್ಪ ಪತ್ನಿ ಶೀಲ ಶಂಕಿಸಿ ಕೊಡಲಿಯಿಂದ ಹೊಡೆದ ಕುತ್ತಿಗೆಗೆ ಬಲವಾಗಿ ಹೊಡೆದ ಹಿನ್ನೆಲೆಯಲ್ಲಿ ಆಕೆ ಸಾವನ್ನಪ್ಪಿದ್ದಾಳೆ.


ಇದನ್ನೂ ಓದಿ: ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರದ ಮಧ್ಯೆ ‘ಅನ್ನಭಾಗ್ಯ’ ಯೋಜನೆ ಜಾರಿ: ಕಾಂಗ್ರೆಸ್


ಇಬ್ಬರು ಮಕ್ಕಳನ್ನ ಹೊಂದಿದ್ದ ದಂಪತಿ‌ ನಿತ್ಯ ಜಗಳವಾಡುತ್ತಿದ್ದರು ಜಗಳ ತಾರಕಕ್ಕೇರಿ ಮನೆಯ ಮುಂದೆ ಆಕೆಯನ್ನು ಹತ್ಯೆಗೈದು ಆರೋಪಿ ಪತಿ ಕಿಷ್ಟಪ್ಪ ಸ್ಥಳದಿಂದ ಪರಾರಿಯಾಗಿದ್ದಾನೆ.


ಈ ಘಟನೆ ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ಪರಿಶೀಲನೆ ನಡೆಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l