Crime News: ಅನಧಿಕೃತವಾಗಿ ಶ್ರೀಗಂಧ ಕಟ್ಟಿಗೆ ಕತ್ತರಿಸುವ ಎಂಟು ಜನ ಆರೋಪಿಗಳಿಗೆ ಬಂಧಿಸಿ ಪ್ರಕರಣ ದಾಖಲಾದ ಘಟನೆ ಹುಮನಾಬಾದ್ ತಾಲೂಕಿನಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಬೀದರ್ ಜಿಲ್ಲಾ ಪೋಲಿಸ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದ ಜಮೀನೊಂದರಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಕತ್ತರಿಸುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದರು.


ಇದನ್ನೂ ಓದಿ- ಯುವಕನ ಬೆತ್ತಲೆ ಪ್ರಕರಣ: ರಾಷ್ಟ್ರ ನಾಯಕರಿಗೆ ಪತ್ರ ಬರೆದ ಹುಬ್ಬಳ್ಳಿ ಜನ


ದಾಳಿ ನಡೆಸಿದ ಸಂದರ್ಭದಲ್ಲಿ 39.28 ಕೆಜಿ. ಶ್ರೀಗಂಧ ಕಟ್ಟಿಗೆ ತುಂಡು ಸೇರಿದಂತೆ 9 ಮೊಬೈಲ್, 2 ಕೊಡಲಿ, 2 ದ್ವಿಚಕ್ರ,  ವಾಹನ   ಜಪ್ತಿ ಮಾಡಿ ಒಟ್ಟು 4.52 ಲಕ್ಷ ಮೌಲ್ಯ‌ ವಶಪಡಿಸಿಕೊಂಡಿದ್ದಾರೆ.


ಇದನ್ನೂ ಓದಿ- ಭೀಮನ ಅಮಾವಾಸ್ಯೆ ದಿನವೇ ದೇವಸ್ಥಾನದಲ್ಲಿ ಪತ್ನಿ ಎದುರೇ ಪತಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್


ಪ್ರಕರಣ ಪತ್ತೆಯಲಿ ಯಶಸ್ವಿಯಾದ ಅಧಿಕಾರಿ ಹಾಗೂ ಸಿಬ್ಬಂದಿಗಳ ಕರ್ತವ್ಯ ಪ್ರಶಂಸಿಸಿ ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಂ. ವಾನತಿ  ಅವರು ನಗದು ಬಹುಮಾನ ಘೋಷಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.