ಗಜೇಂದ್ರಗಡದಲ್ಲಿ ಬೀದಿ ನಾಯಿಗಳ ದಾಳಿ: ಬಾಲಕನಿಗೆ ಗಂಭೀರ ಗಾಯ

ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿದ್ದರಿಂದಾಗಿ ಬಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಶಿವಾಜಿ ನಗರದಲ್ಲಿ ನಡೆದಿದೆ.

Written by - Manjunath N | Last Updated : Jul 8, 2023, 12:26 PM IST
  • ಗಾಯಗೊಂಡಿರುವ ಬಾಲಕನನ್ನು ಆದಿ ಪವಾರ್ ಎಂದು ಗುರುತಿಸಲಾಗಿದ್ದು, ಮನೆಯಿಂದ ಶಾಲೆಗೇ ಹೊರಟ ಸಂದರ್ಭದಲ್ಲಿ ನಾಯಿಗಳು ಏಕಾಏಕಿ ದಾಳಿ ಮಾಡಿ ಎಲ್ಲೆಂದರಲ್ಲಿ ಕಚ್ಚಿವೆ.
  • ಇದೆ ವೇಳೆ ನಾಯಿಗಳ ದಾಳಿಯನ್ನು ಕಂಡಿರುವ ಸ್ಥಳಿಯರು ಬಾಲಕನ್ನು ರಕ್ಷಣೆ ಮಾಡಿದ್ದಾರೆ.
  • ಈಗ ಈ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.
ಗಜೇಂದ್ರಗಡದಲ್ಲಿ ಬೀದಿ ನಾಯಿಗಳ ದಾಳಿ: ಬಾಲಕನಿಗೆ ಗಂಭೀರ ಗಾಯ title=

ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ಗುಂಪೊಂದು ಏಕಾಏಕಿ ದಾಳಿ ಮಾಡಿದ್ದರಿಂದಾಗಿ ಬಾಲಕನಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಶಿವಾಜಿ ನಗರದಲ್ಲಿ ನಡೆದಿದೆ.

ಇದನ್ನೂ ಓದಿ: ಬಸದಿಯಿಂದ ನಾಪತ್ತೆಯಾಗಿದ್ದ ʼಜೈನ ಮುನಿʼ ಬರ್ಬರ ಹತ್ಯೆ..!

ಗಾಯಗೊಂಡಿರುವ ಬಾಲಕನನ್ನು ಆದಿ ಪವಾರ್ ಎಂದು ಗುರುತಿಸಲಾಗಿದ್ದು, ಮನೆಯಿಂದ ಶಾಲೆಗೇ ಹೊರಟ ಸಂದರ್ಭದಲ್ಲಿ ನಾಯಿಗಳು ಏಕಾಏಕಿ ದಾಳಿ ಮಾಡಿ ಎಲ್ಲೆಂದರಲ್ಲಿ ಕಚ್ಚಿವೆ. ಇದೆ ವೇಳೆ ನಾಯಿಗಳ ದಾಳಿಯನ್ನು ಕಂಡಿರುವ ಸ್ಥಳಿಯರು ಬಾಲಕನ್ನು ರಕ್ಷಣೆ ಮಾಡಿದ್ದಾರೆ.ಈಗ ಈ ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ.

ಇದನ್ನೂ ಓದಿ: ಕಿತ್ತೂರು ಕರ್ನಾಟಕ ಭಾಗದ ಪ್ರವಾಸಿ ತಾಣಗಳ ಅಭಿವೃದ್ಧಿ

ಈ ಘಟನೆಯ ನಂತರ ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸ್ಥಳೀಯರು ಬೀದಿ ನಾಯಿಗಳನ್ನು ಹಿಡಿಯುವಂತೆ ಮನವಿ ಮಾಡಿದ್ದಾರೆ.ಈಗ ಈ ಘಟನೆಯು ಗಜೇಂದ್ರಗಡ ಪೋಲಿಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿ ನಡೆದಿದೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News