Kodagu Crime News: ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಮಹಿಳೆಯ ಭೀಕರ ಹತ್ಯೆ ನಡೆದಿದೆ. ಪತ್ನಿಗೆ ಗುಂಡು ಕೊಂದ ಪತಿಯೊಬ್ಬ ಕೋವಿಯೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಪಶ್ಚಿಮಘಟ್ಟ ಪ್ರದೇಶದಲ್ಲಿ ನಾಲ್ಕೈದು ದಿನಗಳಿಂದ ಭಾರೀ ಮಳೆ!


ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಾಯಕಂಡ ಬೋಪಣ್ಣ (45) ಎಂಬಾತ ತನ್ನ ಪತ್ನಿ ಶಿಲ್ಪಾ (36)ರಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ಬಳಿಕ ಕೋವಿಯೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ. 


ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ & ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ!


ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.