ಬೆಂಗಳೂರು: ಮಣಪ್ಪುರಂ ಫೈನಾನ್ಸ್ ಕಂಪನಿ ದೋಚಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಗೋಪಾಲನಗರ ಪೊಲೀಸರು ಬಂಧಿಸಿದ್ದಾರೆ.


COMMERCIAL BREAK
SCROLL TO CONTINUE READING

ನಾಗರಾಜ್, ಆಟೋ ಚಾಲಕ ಕುಮಾರ್, ಬಸ್ ಚಾಲಕ ಬಹದ್ದೂರ್ ಸಿಂಗ್ ಬಂಧಿತ ಆರೋಪಿಗಳು.ಮೂವರು ಮೈತುಂಬಾ ಸಾಲ‌ ಮಾಡಿಕೊಂಡಿದ್ರು..ಹೇಗಾದ್ರೂ ಮಾಡಿ ಸಾಲ ತೀರಿಸಬೇಕೆಂದು ನಿರ್ಧರಿಸಿದ್ದರು.ಈ ಹಿನ್ನೆಲೆ ರಾಜಗೋಪಾಲನಗರದಲ್ಲಿರುವ ಮಣ್ಣಪುರಂ ಫೈನಾನ್ಸ್ ದೋಚಲು ಪ್ಲಾನ್ ಮಾಡಿಕೊಂಡಿದ್ರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.