ಇಂದು ದೇಶಾದ್ಯಂತ ಆದಿವಾಸಿ ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಬಿರ್ಸಾ ಮುಂಡಾ ಅವರ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಗುತ್ತದೆ.ಮುಂಡಾ ಬುಡಕಟ್ಟಿನ ಯುವಕ ಬಿರ್ಸಾ ಮುಂಡಾ ಈಗ ಬಂಗಾಳ, ಬಿಹಾರ ಮತ್ತು ಜಾರ್ಖಂಡ್ ಗಡಿಯಲ್ಲಿರುವ ಪ್ರದೇಶಗಳಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದರು. 


COMMERCIAL BREAK
SCROLL TO CONTINUE READING

ಇಂದು ಬಿರ್ಸಾ ಮುಂಡಾ (Birsa Munda) ಅವರ ಹುತಾತ್ಮ ದಿನವಾಗಿರುವ ಹಿನ್ನಲೆಯಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಗೌರವ ಸಲ್ಲಿಸಿದ್ದಾರೆ.:ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರ, ಧರ್ತಿ ಅಬಾ" ಬಿರ್ಸಾ ಮುಂಡಾ ಅವರ ಪುಣ್ಯತಿಥಿ ನಿಮಿತ್ತ ಅವರನ್ನು ಸ್ಮರಿಸಲಾಗುತ್ತಿದೆ.ನಿರ್ಭೀತ ಬುಡಕಟ್ಟು ನಾಯಕ ದಬ್ಬಾಳಿಕೆಯ ಬ್ರಿಟಿಷ್ ಆಡಳಿತದ ವಿರುದ್ಧ ಬುಡಕಟ್ಟು ಚಳವಳಿಯನ್ನು ಮುನ್ನಡೆಸುವ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ "ಎಂದು ಟ್ವೀಟ್ ಮೂಲಕ ಗೌರವ ಸಲ್ಲಿಸಿದ್ದಾರೆ.


ಬ್ರಿಟಿಷರ ವಿರುದ್ಧ ರಣ ಕಹಳೆಯೂದಿದ ಜನಪದ ನಾಯಕ ಬಿರ್ಸಾ ಮುಂಡಾ


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.