ದೇಗುಲ ದರ್ಶನ ಸರಣಿ: ನಂಬಿದವರ ಆಸೆಗಳನ್ನು ಈಡೇರಿಸುವ ಧಾರವಾಡದ ನುಗ್ಗಿಕೇರಿ ಹನುಮಂತ..! 

ಈ ದೇವರನ್ನು ನುಗ್ಗಿಕೇರಿ ಗ್ರಾಮದಲ್ಲಿನ ನುಗ್ಗಿಕೇರಿ ದೇಸಾಯಿ ಕುಟುಂಬದ ಹಿರಿಯ ಸದಸ್ಯರು ಪೂಜಿಸುತ್ತಿದ್ದಾರೆಂದು ನಂಬಲಾಗಿದೆ. ಶ್ರೀಕೃಷ್ಣದೇವರಾಯನ ಆಸ್ಥಾನದಲ್ಲಿದ್ದ ಶ್ರೀ ವ್ಯಾಸತೀರ್ಥರು ಇಲ್ಲಿನ ಬಲಭೀಮ ದೇವರ ಪ್ರತಿಷ್ಟಾಪನೆಯನ್ನು ಮಾಡಿದ್ದಾರೆಂದು ನಂಬಲಾಗಿದೆ.

ದೇಗುಲ ದರ್ಶನ ಸರಣಿ: ನಂಬಿದವರ ಆಸೆಗಳನ್ನು ಈಡೇರಿಸುವ ಧಾರವಾಡದ ನುಗ್ಗಿಕೇರಿ ಹನುಮಂತ..! 

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More